AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ ಕೈತಪ್ಪಿದ ಸುವರ್ಣಾವಕಾಶ; ಲಕ್ನೋ ಸೇರಿಕೊಂಡ ವಿಂಡೀಸ್ ಮಾರಕ ವೇಗಿ..!

IPL 2024: ಐಪಿಎಲ್ ಆರಂಭಕ್ಕೂ ಮುನ್ನ ಇಂಜರಿಗೆ ತುತ್ತಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿರುವ ಲಕ್ನೋ ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಬದಲಿಗೆ ವೆಸ್ಟ್ ಇಂಡೀಸ್ ತಂಡದ ಉದಯೋನ್ಮುಖ ಪ್ರತಿಭೆ ಗಬ್ಬಾ ಟೆಸ್ಟ್ ಗೆಲುವಿನ ರೂವಾರಿ ಶಮರ್ ಜೋಸೆಫ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಪೃಥ್ವಿಶಂಕರ
|

Updated on: Feb 10, 2024 | 6:15 PM

Share
17 ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಿಲಿಯನ್ ಡಾಲರ್ ಟೂರ್ನಿ ಇದೇ ಮಾರ್ಚ್ ನಿಂದ ಮೇ ವರೆಗೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿಕೊಂಡಿವೆ. ಈ ನಡುವೆ ಆಟಗಾರರ ಇಂಜುರಿ ಫ್ರಾಂಚೈಸಿಗಳಿಗೆ ಹೊಸ ತಲೆನೋವು ತಂದಿದೆ. ಅದರಂತೆ ಗಾಯಗೊಂಡ ಆಟಗಾರರ ಬದಲಿಗೆ ಹೊಸ ಆಟಗಾರರ ಆಯ್ಕೆಯೂ ನಡೆಯುತ್ತಿದೆ.

17 ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಿಲಿಯನ್ ಡಾಲರ್ ಟೂರ್ನಿ ಇದೇ ಮಾರ್ಚ್ ನಿಂದ ಮೇ ವರೆಗೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿಕೊಂಡಿವೆ. ಈ ನಡುವೆ ಆಟಗಾರರ ಇಂಜುರಿ ಫ್ರಾಂಚೈಸಿಗಳಿಗೆ ಹೊಸ ತಲೆನೋವು ತಂದಿದೆ. ಅದರಂತೆ ಗಾಯಗೊಂಡ ಆಟಗಾರರ ಬದಲಿಗೆ ಹೊಸ ಆಟಗಾರರ ಆಯ್ಕೆಯೂ ನಡೆಯುತ್ತಿದೆ.

1 / 6
ಅದರಂತೆ ಐಪಿಎಲ್ ಆರಂಭಕ್ಕೂ ಮುನ್ನ ಇಂಜರಿಗೆ ತುತ್ತಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿರುವ ಲಕ್ನೋ ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಬದಲಿಗೆ ವೆಸ್ಟ್ ಇಂಡೀಸ್ ತಂಡದ ಉದಯೋನ್ಮುಖ ಪ್ರತಿಭೆ ಗಬ್ಬಾ ಟೆಸ್ಟ್ ಗೆಲುವಿನ ರೂವಾರಿ ಶಮರ್ ಜೋಸೆಫ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಅದರಂತೆ ಐಪಿಎಲ್ ಆರಂಭಕ್ಕೂ ಮುನ್ನ ಇಂಜರಿಗೆ ತುತ್ತಾಗಿ ಇಡೀ ಟೂರ್ನಿಯಿಂದಲೇ ಹೊರಬಿದ್ದಿರುವ ಲಕ್ನೋ ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಬದಲಿಗೆ ವೆಸ್ಟ್ ಇಂಡೀಸ್ ತಂಡದ ಉದಯೋನ್ಮುಖ ಪ್ರತಿಭೆ ಗಬ್ಬಾ ಟೆಸ್ಟ್ ಗೆಲುವಿನ ರೂವಾರಿ ಶಮರ್ ಜೋಸೆಫ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

2 / 6
ವಾಸ್ತವವಾಗಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ವಿಂಡೀಸ್ ಪಡೆ ಗೆಲ್ಲುವಲ್ಲಿ ಈ ಶಮರ್ ಜೋಸೆಫ್ ಪ್ರಮುಖ ಪಾತ್ರವಹಿಸಿದ್ದರು. ಎರಡನೇ ಇನ್ನಿಂಗ್ಸ್​ನಲ್ಲಿ 7 ವಿಕೆಟ್ ಕಬಳಿಸಿದ್ದ ಜೋಸೆಫ್, ಗಬ್ಬಾದಲ್ಲಿ ವಿಂಡೀಸ್​ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದರು.

ವಾಸ್ತವವಾಗಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವೆ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ವಿಂಡೀಸ್ ಪಡೆ ಗೆಲ್ಲುವಲ್ಲಿ ಈ ಶಮರ್ ಜೋಸೆಫ್ ಪ್ರಮುಖ ಪಾತ್ರವಹಿಸಿದ್ದರು. ಎರಡನೇ ಇನ್ನಿಂಗ್ಸ್​ನಲ್ಲಿ 7 ವಿಕೆಟ್ ಕಬಳಿಸಿದ್ದ ಜೋಸೆಫ್, ಗಬ್ಬಾದಲ್ಲಿ ವಿಂಡೀಸ್​ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದರು.

3 / 6
ಆ ಬಳಿಕ ಶಮರ್ ಜೋಸೆಫ್​ಗೆ ಐಪಿಎಲ್​ನ ಹಲವು ಫ್ರಾಂಚೈಸಿಗಳು ಗಾಳ ಹಾಕುತ್ತಿವೆ ಎಂದು ವರದಿಯಾಗಿತ್ತು. ಅದರಲ್ಲಿ ಆರ್​ಸಿಬಿ ತಂಡವೂ ಸೇರಿದೆ ಎಂಬ ಸುದ್ದಿಯೂ ಇತ್ತು. ಆದರೀಗ ಯುವ ಮಾರಕ ವೇಗಿಯನ್ನು ತನ್ನ ಬತ್ತಳಿಕೆಗೆ ಹಾಕಿಕೊಳ್ಳುವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

ಆ ಬಳಿಕ ಶಮರ್ ಜೋಸೆಫ್​ಗೆ ಐಪಿಎಲ್​ನ ಹಲವು ಫ್ರಾಂಚೈಸಿಗಳು ಗಾಳ ಹಾಕುತ್ತಿವೆ ಎಂದು ವರದಿಯಾಗಿತ್ತು. ಅದರಲ್ಲಿ ಆರ್​ಸಿಬಿ ತಂಡವೂ ಸೇರಿದೆ ಎಂಬ ಸುದ್ದಿಯೂ ಇತ್ತು. ಆದರೀಗ ಯುವ ಮಾರಕ ವೇಗಿಯನ್ನು ತನ್ನ ಬತ್ತಳಿಕೆಗೆ ಹಾಕಿಕೊಳ್ಳುವಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ.

4 / 6
ಮೊದಲ ಬಾರಿಗೆ ಐಪಿಎಲ್ ಲೋಕಕ್ಕೆ ಕಾಲಿಟ್ಟಿರುವ ಶಮರ್ ಜೋಸೆಫ್​ರನ್ನು ಲಕ್ನೋ ಫ್ರಾಂಚೈಸಿ 3 ಕೋಟಿ ರೂ.ಗೆ ಖರೀದಿಸಿದೆ. ಇದಕ್ಕೆ ಸಂಬಂಧಿಸಿದ ಪತ್ರಿಕಾ ಪ್ರಕಟಣೆಯನ್ನು ಐಪಿಎಲ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

ಮೊದಲ ಬಾರಿಗೆ ಐಪಿಎಲ್ ಲೋಕಕ್ಕೆ ಕಾಲಿಟ್ಟಿರುವ ಶಮರ್ ಜೋಸೆಫ್​ರನ್ನು ಲಕ್ನೋ ಫ್ರಾಂಚೈಸಿ 3 ಕೋಟಿ ರೂ.ಗೆ ಖರೀದಿಸಿದೆ. ಇದಕ್ಕೆ ಸಂಬಂಧಿಸಿದ ಪತ್ರಿಕಾ ಪ್ರಕಟಣೆಯನ್ನು ಐಪಿಎಲ್ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

5 / 6
ಶಮರ್ ಜೋಸೆಫ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಎರಡು ಪಂದ್ಯಗಳ ನಂತರವೇ ಶಮರ್ ಜೋಸೆಫ್ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದು. ಆಡಿದ ಎರಡು ಟೆಸ್ಟ್​ಗಳಲ್ಲಿ 13 ವಿಕೆಟ್ ಪಡೆದರು. ಇದನ್ನು ಹೊರತುಪಡಿಸಿ ಜೋಸೆಫ್, 7 ಪ್ರಥಮ ದರ್ಜೆ ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದಾರೆ.

ಶಮರ್ ಜೋಸೆಫ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಎರಡು ಪಂದ್ಯಗಳ ನಂತರವೇ ಶಮರ್ ಜೋಸೆಫ್ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದು. ಆಡಿದ ಎರಡು ಟೆಸ್ಟ್​ಗಳಲ್ಲಿ 13 ವಿಕೆಟ್ ಪಡೆದರು. ಇದನ್ನು ಹೊರತುಪಡಿಸಿ ಜೋಸೆಫ್, 7 ಪ್ರಥಮ ದರ್ಜೆ ಪಂದ್ಯಗಳಲ್ಲಿ 34 ವಿಕೆಟ್ ಪಡೆದಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ