AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸತತ 2 ಸೊನ್ನೆ; ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಬಳಿಕ ಬ್ಯಾಟಿಂಗ್ ಮರೆತ ಶಿವಂ ದುಬೆ..!

Shivam Dube: ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ ಪಂದ್ಯಗಳಲ್ಲೂ ದುಬೆ ಸ್ಪಿನ್ನರ್​ಗೆ ಬಲಿಯಾಗಿರುವುದು ವಿಷಾದನೀಯ.

ಪೃಥ್ವಿಶಂಕರ
|

Updated on: May 05, 2024 | 7:40 PM

Share
ಇಂದು ನಡೆದ ಐಪಿಎಲ್ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್​ನಲ್ಲಿ 6ನೇ ಗೆಲುವು ದಾಖಲಿಸಿದೆ. ಚೆನ್ನೈ ನೀಡಿದ 168 ರನ್​ ಗುರಿ ಬೆನ್ನಟ್ಟಿದ ಪಂಜಾಬ್ ತಂಡ139 ರನ್ ಗಳಿಸಲಷ್ಟೇ ಶಕ್ತವಾಯಿತು.

ಇಂದು ನಡೆದ ಐಪಿಎಲ್ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್​ನಲ್ಲಿ 6ನೇ ಗೆಲುವು ದಾಖಲಿಸಿದೆ. ಚೆನ್ನೈ ನೀಡಿದ 168 ರನ್​ ಗುರಿ ಬೆನ್ನಟ್ಟಿದ ಪಂಜಾಬ್ ತಂಡ139 ರನ್ ಗಳಿಸಲಷ್ಟೇ ಶಕ್ತವಾಯಿತು.

1 / 6
ಈ ಪಂದ್ಯದ ಗೆಲುವು ಚೆನ್ನೈ ತಂಡಕ್ಕೆ ಪ್ಲೇಆಫ್‌ ವಿಚಾರದಲ್ಲಿ ಸಾಕಷ್ಟು ಲಾಭ ತಂದಿದೆ. ಆದರೆ ತಂಡದ ಸ್ಟಾರ್ ಬ್ಯಾಟರ್ ಶಿವಂ ದುಬೆ ಅವರ ಕಳಪೆ ಆಟ ತಂಡಕ್ಕೆ ತಲೆನೋವು ತಂದೊಡ್ಡಿದೆ. ದುಬೆ ಅವರ ಶೂನ್ಯ ಸಾಧನೆ ಸಿಎಸ್​ಕೆ ತಂಡಕ್ಕೆ ಮಾತ್ರವಲ್ಲದೆ ಟೀಂ ಇಂಡಿಯಾಕ್ಕೂ ಆಘಾತ ನೀಡಿದೆ.

ಈ ಪಂದ್ಯದ ಗೆಲುವು ಚೆನ್ನೈ ತಂಡಕ್ಕೆ ಪ್ಲೇಆಫ್‌ ವಿಚಾರದಲ್ಲಿ ಸಾಕಷ್ಟು ಲಾಭ ತಂದಿದೆ. ಆದರೆ ತಂಡದ ಸ್ಟಾರ್ ಬ್ಯಾಟರ್ ಶಿವಂ ದುಬೆ ಅವರ ಕಳಪೆ ಆಟ ತಂಡಕ್ಕೆ ತಲೆನೋವು ತಂದೊಡ್ಡಿದೆ. ದುಬೆ ಅವರ ಶೂನ್ಯ ಸಾಧನೆ ಸಿಎಸ್​ಕೆ ತಂಡಕ್ಕೆ ಮಾತ್ರವಲ್ಲದೆ ಟೀಂ ಇಂಡಿಯಾಕ್ಕೂ ಆಘಾತ ನೀಡಿದೆ.

2 / 6
ಏಕೆಂದರೆ ಮುಂದೆ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ ಶಿವಂ ದುಬೆ ಅವರನ್ನು ಟೀಂ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿದೆ. ಅಲ್ಲದೆ ದುಬೆಯನ್ನು ತಂಡದ ಮಧ್ಯಮ ಕ್ರಮಾಂಕದ ಜೀವಾಳ ಎಂದು ಭಾವಿಸಲಾಗಿದೆ. ಆದರೆ ಟಿ20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದ ಬಳಿಕ ದುಬೆ ಬ್ಯಾಟ್​ ಸೈಲೆಂಟ್ ಆಗಿದೆ.

ಏಕೆಂದರೆ ಮುಂದೆ ನಡೆಯಲ್ಲಿರುವ ಟಿ20 ವಿಶ್ವಕಪ್‌ಗೆ ಶಿವಂ ದುಬೆ ಅವರನ್ನು ಟೀಂ ಇಂಡಿಯಾದಲ್ಲಿ ಆಯ್ಕೆ ಮಾಡಲಾಗಿದೆ. ಅಲ್ಲದೆ ದುಬೆಯನ್ನು ತಂಡದ ಮಧ್ಯಮ ಕ್ರಮಾಂಕದ ಜೀವಾಳ ಎಂದು ಭಾವಿಸಲಾಗಿದೆ. ಆದರೆ ಟಿ20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದ ಬಳಿಕ ದುಬೆ ಬ್ಯಾಟ್​ ಸೈಲೆಂಟ್ ಆಗಿದೆ.

3 / 6
ದುಬೆ ಆಡಿದ ಸತತ ಎರಡೂ ಪಂದ್ಯಗಳಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಎರಡೂ ಪಂದ್ಯಗಳಲ್ಲೂ ದುಬೆ ಬ್ಯಾಟ್​​ನಿಂದ ಒಂದೇ ಒಂದು ರನ್ ಬಂದಿಲ್ಲ. ಇದು ಆಯ್ಕೆ ಮಂಡಳಿಗೆ ಹೊಸ ತಲೆನೋವು ತಂದಿದೆ.

ದುಬೆ ಆಡಿದ ಸತತ ಎರಡೂ ಪಂದ್ಯಗಳಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಎರಡೂ ಪಂದ್ಯಗಳಲ್ಲೂ ದುಬೆ ಬ್ಯಾಟ್​​ನಿಂದ ಒಂದೇ ಒಂದು ರನ್ ಬಂದಿಲ್ಲ. ಇದು ಆಯ್ಕೆ ಮಂಡಳಿಗೆ ಹೊಸ ತಲೆನೋವು ತಂದಿದೆ.

4 / 6
ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ ಪಂದ್ಯಗಳಲ್ಲೂ ದುಬೆ ಸ್ಪಿನ್ನರ್​ಗೆ ಬಲಿಯಾಗಿರುವುದು ವಿಷಾದನೀಯ. ಏಕೆಂದರೆ ದುಬೆ ಸ್ಪಿನ್ನರ್​ಗಳ ವಿರುದ್ಧ ಅದ್ಭುತವಾಗಿ ಬ್ಯಾಟ್ ಮಾಡುತ್ತಾರೆ.

ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ ಪಂದ್ಯಗಳಲ್ಲೂ ದುಬೆ ಸ್ಪಿನ್ನರ್​ಗೆ ಬಲಿಯಾಗಿರುವುದು ವಿಷಾದನೀಯ. ಏಕೆಂದರೆ ದುಬೆ ಸ್ಪಿನ್ನರ್​ಗಳ ವಿರುದ್ಧ ಅದ್ಭುತವಾಗಿ ಬ್ಯಾಟ್ ಮಾಡುತ್ತಾರೆ.

5 / 6
ಈ ಸೀಸನ್​ನಲ್ಲಿ ಶಿವಂ ದುಬೆ ಇಲ್ಲಿಯವರೆಗೆ ಆಡಿದ 11 ಪಂದ್ಯಗಳ 11 ಇನ್ನಿಂಗ್ಸ್‌ಗಳಲ್ಲಿ 350 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸೇರಿವೆ. ದುಬೆ ಐಪಿಎಲ್‌ನಲ್ಲಿ ಇದುವರೆಗೆ 61 ಪಂದ್ಯಗಳನ್ನು ಆಡಿದ್ದು, 1456 ರನ್ ಗಳಿಸಿದ್ದಾರೆ. ಅಲ್ಲದೆ ಲೀಗ್‌ನಲ್ಲಿ 9 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಈ ಸೀಸನ್​ನಲ್ಲಿ ಶಿವಂ ದುಬೆ ಇಲ್ಲಿಯವರೆಗೆ ಆಡಿದ 11 ಪಂದ್ಯಗಳ 11 ಇನ್ನಿಂಗ್ಸ್‌ಗಳಲ್ಲಿ 350 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸೇರಿವೆ. ದುಬೆ ಐಪಿಎಲ್‌ನಲ್ಲಿ ಇದುವರೆಗೆ 61 ಪಂದ್ಯಗಳನ್ನು ಆಡಿದ್ದು, 1456 ರನ್ ಗಳಿಸಿದ್ದಾರೆ. ಅಲ್ಲದೆ ಲೀಗ್‌ನಲ್ಲಿ 9 ಅರ್ಧಶತಕಗಳನ್ನು ಸಿಡಿಸಿದ್ದಾರೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?