AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ನಾಯಕನಾಗಿ ಮೊದಲ ಅರ್ಧಶತಕ ಸಿಡಿಸಿದ ಶುಭ್​ಮನ್ ಗಿಲ್..!

IPL 2024 Shubman Gill: ಗಿಲ್​ಗೆ ಈ ಅರ್ಧಶತಕ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಇದು ನಾಯಕನಾಗಿ ಶುಭ್‌ಮನ್‌ ಅವರ ಮೊದಲ ಅರ್ಧಶತಕವಾಗದ್ದರೆ, ಈ ಸೀಸನ್​ನಲ್ಲಿ ಅರ್ಧಶತಕ ಬಾರಿಸಿದ ಗುಜರಾತ್‌ನ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಶುಭ್‌ಮನ್ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Apr 04, 2024 | 10:57 PM

Share
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಈ ಸೀಸನ್​ನ ಮೊದಲ ಅರ್ಧಶತಕ ಸಿಡಿಸಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಈ ಸೀಸನ್​ನ ಮೊದಲ ಅರ್ಧಶತಕ ಸಿಡಿಸಿದ್ದಾರೆ.

1 / 7
ಗಿಲ್​ಗೆ ಈ ಅರ್ಧಶತಕ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಇದು ನಾಯಕನಾಗಿ ಶುಭ್‌ಮನ್‌ ಅವರ ಮೊದಲ ಅರ್ಧಶತಕವಾಗದ್ದರೆ, ಈ ಸೀಸನ್​ನಲ್ಲಿ ಅರ್ಧಶತಕ ಬಾರಿಸಿದ ಗುಜರಾತ್‌ನ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಶುಭ್‌ಮನ್ ಪಾತ್ರರಾಗಿದ್ದಾರೆ.

ಗಿಲ್​ಗೆ ಈ ಅರ್ಧಶತಕ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಇದು ನಾಯಕನಾಗಿ ಶುಭ್‌ಮನ್‌ ಅವರ ಮೊದಲ ಅರ್ಧಶತಕವಾಗದ್ದರೆ, ಈ ಸೀಸನ್​ನಲ್ಲಿ ಅರ್ಧಶತಕ ಬಾರಿಸಿದ ಗುಜರಾತ್‌ನ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಶುಭ್‌ಮನ್ ಪಾತ್ರರಾಗಿದ್ದಾರೆ.

2 / 7
ಆರಂಭಿಕನಾಗಿ ಕಣಕ್ಕಿಳಿದಿದ್ದ ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 89 ರನ್ ಕಲೆಹಾಕಿದರು. ಅವರ ಇನ್ನಿಂಗ್ಸ್​ನ ವಿಶೇಷತೆಯೆಂದರೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಗಿಲ್, ಕೊನೆಯವರೆಗೂ ಔಟಾಗದೆ ಉಳಿದರು.

ಆರಂಭಿಕನಾಗಿ ಕಣಕ್ಕಿಳಿದಿದ್ದ ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 89 ರನ್ ಕಲೆಹಾಕಿದರು. ಅವರ ಇನ್ನಿಂಗ್ಸ್​ನ ವಿಶೇಷತೆಯೆಂದರೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಗಿಲ್, ಕೊನೆಯವರೆಗೂ ಔಟಾಗದೆ ಉಳಿದರು.

3 / 7
ಇದು ಶುಭ್​ಮನ್ ಗಿಲ್ ಅವರ ಐಪಿಎಲ್ ವೃತ್ತಿಜೀವನದ 19ನೇ ಅರ್ಧಶತಕವಾಗಿದ್ದರೆ, ಪಂಜಾಬ್ ವಿರುದ್ಧ ಆರನೇ ಅರ್ಧಶತಕವಾಗಿದೆ. ಗಿಲ್ ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧ ಔಟಾಗದೆ 65, 57, 57, 9, 7, 96, 9 ಮತ್ತು 67 ರನ್ ಬಾರಿಸಿದ್ದರು.

ಇದು ಶುಭ್​ಮನ್ ಗಿಲ್ ಅವರ ಐಪಿಎಲ್ ವೃತ್ತಿಜೀವನದ 19ನೇ ಅರ್ಧಶತಕವಾಗಿದ್ದರೆ, ಪಂಜಾಬ್ ವಿರುದ್ಧ ಆರನೇ ಅರ್ಧಶತಕವಾಗಿದೆ. ಗಿಲ್ ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧ ಔಟಾಗದೆ 65, 57, 57, 9, 7, 96, 9 ಮತ್ತು 67 ರನ್ ಬಾರಿಸಿದ್ದರು.

4 / 7
ಇನ್ನು ಪಂದ್ಯದ ಬಗ್ಗೆ ಮಾತನಾಡುವುದಾದರೆ.. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು. ಗಿಲ್ ಹೊರತಾಗಿ ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ರಾಹುಲ್ ತೇವಾಟಿಯಾ ಉಪಯುಕ್ತ ಇನ್ನಿಂಗ್ಸ್ ಆಡಿದರು.

ಇನ್ನು ಪಂದ್ಯದ ಬಗ್ಗೆ ಮಾತನಾಡುವುದಾದರೆ.. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು. ಗಿಲ್ ಹೊರತಾಗಿ ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ರಾಹುಲ್ ತೇವಾಟಿಯಾ ಉಪಯುಕ್ತ ಇನ್ನಿಂಗ್ಸ್ ಆಡಿದರು.

5 / 7
ಗುಜರಾತ್ ಟೈಟಾನ್ಸ್ ತಂಡ: ಶುಭ್​ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮದ್, ಉಮೇಶ್ ಯಾದವ್ ಮತ್ತು ದರ್ಶನ್ ನಲ್ಕಂಡೆ.

ಗುಜರಾತ್ ಟೈಟಾನ್ಸ್ ತಂಡ: ಶುಭ್​ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮದ್, ಉಮೇಶ್ ಯಾದವ್ ಮತ್ತು ದರ್ಶನ್ ನಲ್ಕಂಡೆ.

6 / 7
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಶಶಾಂಕ್ ಸಿಂಗ್, ಸಿಕಂದರ್ ರಜಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ ಮತ್ತು ಅರ್ಷದೀಪ್ ಸಿಂಗ್.

ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಶಶಾಂಕ್ ಸಿಂಗ್, ಸಿಕಂದರ್ ರಜಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ ಮತ್ತು ಅರ್ಷದೀಪ್ ಸಿಂಗ್.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ