AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಪ್ರಕಟ

Greatest IPL XI: ಇಂಡಿಯನ್ ಪ್ರೀಮಿಯರ್ ಲೀಗ್​ನ ಸಾರ್ವಕಾಲಿಕ ಶ್ರೇಷ್ಠ ತಂಡದಲ್ಲಿ ಕೆಎಲ್ ರಾಹುಲ್, ರಾಬಿನ್ ಉತ್ತಪ್ಪ ಹಾಗೂ ಶಿಖರ್ ಧವನ್ ಸ್ಥಾನ ಪಡೆದಿಲ್ಲ. ಹಾಗೆಯೇ ವೆಸ್ಟ್ ಇಂಡೀಸ್​ನ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಮತ್ತು ಅತ್ಯುತ್ತಮ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕೂಡ ಈ ತಂಡದಲ್ಲಿ ಕಾಣಿಸಿಕೊಂಡಿಲ್ಲ.

TV9 Web
| Edited By: |

Updated on: Feb 21, 2024 | 11:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇತ್ತ ಐಪಿಎಲ್ ಕಾವೇರುತ್ತಿದ್ದಂತೆ ಅತ್ತ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಪ್ರಕಟಿಸಿದೆ. ಅಂದರೆ ಕಳೆದ 16 ಸೀಸನ್​ಗಳಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡ ತಂಡವೊಂದನ್ನು ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಸದಸ್ಯರಾದ ಲೆಜೆಂಡ್ಸ್​ ಮ್ಯಾಥ್ಯೂ ಹೇಡನ್, ವಾಸಿಂ ಅಕ್ರಮ್, ಡೇಲ್ ಸ್ಟೇನ್ ಮತ್ತು ಟಾಮ್ ಮೂಡಿ ಅವರು​ ಆಯ್ಕೆ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇತ್ತ ಐಪಿಎಲ್ ಕಾವೇರುತ್ತಿದ್ದಂತೆ ಅತ್ತ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಪ್ರಕಟಿಸಿದೆ. ಅಂದರೆ ಕಳೆದ 16 ಸೀಸನ್​ಗಳಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡ ತಂಡವೊಂದನ್ನು ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಸದಸ್ಯರಾದ ಲೆಜೆಂಡ್ಸ್​ ಮ್ಯಾಥ್ಯೂ ಹೇಡನ್, ವಾಸಿಂ ಅಕ್ರಮ್, ಡೇಲ್ ಸ್ಟೇನ್ ಮತ್ತು ಟಾಮ್ ಮೂಡಿ ಅವರು​ ಆಯ್ಕೆ ಮಾಡಿದ್ದಾರೆ.

1 / 6
ಒಟ್ಟು 16 ಸದಸ್ಯರನ್ನು ಒಳಗೊಂಡಿರುವ ಈ ತಂಡದ ನಾಯಕರಾಗಿ ಮಹೇಂದ್ರ ಸಿಂಗ್ ಧೋನಿ ಆಯ್ಕೆಯಾಗಿದ್ದಾರೆ. ಹಾಗೆಯೇ ಆರಂಭಿಕರಾಗಿ ಸ್ಥಾನ ಪಡೆದಿರುವುದು ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯರನ್ನು ಒಳಗೊಂಡಿರುವ ಈ ತಂಡದ ನಾಯಕರಾಗಿ ಮಹೇಂದ್ರ ಸಿಂಗ್ ಧೋನಿ ಆಯ್ಕೆಯಾಗಿದ್ದಾರೆ. ಹಾಗೆಯೇ ಆರಂಭಿಕರಾಗಿ ಸ್ಥಾನ ಪಡೆದಿರುವುದು ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ.

2 / 6
ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಟಗಾರರಾಗಿ ಎಬಿ ಡಿವಿಲಿಯರ್ಸ್​, ರಶೀದ್ ಖಾನ್, ಡೇವಿಡ್ ವಾರ್ನರ್ ಮತ್ತು ಲಸಿತ್ ಮಾಲಿಂಗ ಆಯ್ಕೆಯಾಗಿದ್ದಾರೆ. ಅಂದರೆ ಆಡುವ ಬಳಗದಲ್ಲಿ ವೆಸ್ಟ್ ಇಂಡೀಸ್​ನ ಯಾವುದೇ ಆಟಗಾರರು ಆಯ್ಕೆಯಾಗಿಲ್ಲ.

ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಟಗಾರರಾಗಿ ಎಬಿ ಡಿವಿಲಿಯರ್ಸ್​, ರಶೀದ್ ಖಾನ್, ಡೇವಿಡ್ ವಾರ್ನರ್ ಮತ್ತು ಲಸಿತ್ ಮಾಲಿಂಗ ಆಯ್ಕೆಯಾಗಿದ್ದಾರೆ. ಅಂದರೆ ಆಡುವ ಬಳಗದಲ್ಲಿ ವೆಸ್ಟ್ ಇಂಡೀಸ್​ನ ಯಾವುದೇ ಆಟಗಾರರು ಆಯ್ಕೆಯಾಗಿಲ್ಲ.

3 / 6
ಇನ್ನು ಇಂಪ್ಯಾಕ್ಟ್ ಸಬ್ ಆಟಗಾರರಾಗಿ ಕ್ರಿಸ್ ಗೇಲ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ಮತ್ತು ಆಂಡ್ರೆ ರಸೆಲ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಈ ಕೆಳಗಿನಂತಿದೆ...

ಇನ್ನು ಇಂಪ್ಯಾಕ್ಟ್ ಸಬ್ ಆಟಗಾರರಾಗಿ ಕ್ರಿಸ್ ಗೇಲ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ಮತ್ತು ಆಂಡ್ರೆ ರಸೆಲ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಈ ಕೆಳಗಿನಂತಿದೆ...

4 / 6
ಸಾರ್ವಕಾಲಿಕ IPL XI: ಡೇವಿಡ್ ವಾರ್ನರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್​, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಶೀದ್ ಖಾನ್, ಜಸ್​ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ. ಸ್ಟೀಫನ್ ಫ್ಲೆಮಿಂಗ್ (ಕೋಚ್)

ಸಾರ್ವಕಾಲಿಕ IPL XI: ಡೇವಿಡ್ ವಾರ್ನರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್​, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಶೀದ್ ಖಾನ್, ಜಸ್​ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ. ಸ್ಟೀಫನ್ ಫ್ಲೆಮಿಂಗ್ (ಕೋಚ್)

5 / 6
ಇಂಪ್ಯಾಕ್ಟ್ ಸಬ್​ ಆಟಗಾರರು: ಯುಜ್ವೇಂದ್ರ ಚಹಲ್, ಕ್ರಿಸ್ ಗೇಲ್, ಭುವನೇಶ್ವರ್ ಕುಮಾರ್, ಆಂಡ್ರೆ ರಸೆಲ್.

ಇಂಪ್ಯಾಕ್ಟ್ ಸಬ್​ ಆಟಗಾರರು: ಯುಜ್ವೇಂದ್ರ ಚಹಲ್, ಕ್ರಿಸ್ ಗೇಲ್, ಭುವನೇಶ್ವರ್ ಕುಮಾರ್, ಆಂಡ್ರೆ ರಸೆಲ್.

6 / 6
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​