AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಪ್ರಕಟ

Greatest IPL XI: ಇಂಡಿಯನ್ ಪ್ರೀಮಿಯರ್ ಲೀಗ್​ನ ಸಾರ್ವಕಾಲಿಕ ಶ್ರೇಷ್ಠ ತಂಡದಲ್ಲಿ ಕೆಎಲ್ ರಾಹುಲ್, ರಾಬಿನ್ ಉತ್ತಪ್ಪ ಹಾಗೂ ಶಿಖರ್ ಧವನ್ ಸ್ಥಾನ ಪಡೆದಿಲ್ಲ. ಹಾಗೆಯೇ ವೆಸ್ಟ್ ಇಂಡೀಸ್​ನ ಸ್ಪಿನ್ ಮಾಂತ್ರಿಕ ಸುನಿಲ್ ನರೈನ್ ಮತ್ತು ಅತ್ಯುತ್ತಮ ಆಲ್​ರೌಂಡರ್ ಕೀರನ್ ಪೊಲಾರ್ಡ್​ ಕೂಡ ಈ ತಂಡದಲ್ಲಿ ಕಾಣಿಸಿಕೊಂಡಿಲ್ಲ.

TV9 Web
| Edited By: |

Updated on: Feb 21, 2024 | 11:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇತ್ತ ಐಪಿಎಲ್ ಕಾವೇರುತ್ತಿದ್ದಂತೆ ಅತ್ತ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಪ್ರಕಟಿಸಿದೆ. ಅಂದರೆ ಕಳೆದ 16 ಸೀಸನ್​ಗಳಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡ ತಂಡವೊಂದನ್ನು ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಸದಸ್ಯರಾದ ಲೆಜೆಂಡ್ಸ್​ ಮ್ಯಾಥ್ಯೂ ಹೇಡನ್, ವಾಸಿಂ ಅಕ್ರಮ್, ಡೇಲ್ ಸ್ಟೇನ್ ಮತ್ತು ಟಾಮ್ ಮೂಡಿ ಅವರು​ ಆಯ್ಕೆ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇತ್ತ ಐಪಿಎಲ್ ಕಾವೇರುತ್ತಿದ್ದಂತೆ ಅತ್ತ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡವನ್ನು ಪ್ರಕಟಿಸಿದೆ. ಅಂದರೆ ಕಳೆದ 16 ಸೀಸನ್​ಗಳಲ್ಲಿ ಕಾಣಿಸಿಕೊಂಡ ಅತ್ಯುತ್ತಮ ಆಟಗಾರರನ್ನು ಒಳಗೊಂಡ ತಂಡವೊಂದನ್ನು ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಸದಸ್ಯರಾದ ಲೆಜೆಂಡ್ಸ್​ ಮ್ಯಾಥ್ಯೂ ಹೇಡನ್, ವಾಸಿಂ ಅಕ್ರಮ್, ಡೇಲ್ ಸ್ಟೇನ್ ಮತ್ತು ಟಾಮ್ ಮೂಡಿ ಅವರು​ ಆಯ್ಕೆ ಮಾಡಿದ್ದಾರೆ.

1 / 6
ಒಟ್ಟು 16 ಸದಸ್ಯರನ್ನು ಒಳಗೊಂಡಿರುವ ಈ ತಂಡದ ನಾಯಕರಾಗಿ ಮಹೇಂದ್ರ ಸಿಂಗ್ ಧೋನಿ ಆಯ್ಕೆಯಾಗಿದ್ದಾರೆ. ಹಾಗೆಯೇ ಆರಂಭಿಕರಾಗಿ ಸ್ಥಾನ ಪಡೆದಿರುವುದು ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯರನ್ನು ಒಳಗೊಂಡಿರುವ ಈ ತಂಡದ ನಾಯಕರಾಗಿ ಮಹೇಂದ್ರ ಸಿಂಗ್ ಧೋನಿ ಆಯ್ಕೆಯಾಗಿದ್ದಾರೆ. ಹಾಗೆಯೇ ಆರಂಭಿಕರಾಗಿ ಸ್ಥಾನ ಪಡೆದಿರುವುದು ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಯ್ಕೆಯಾಗಿದ್ದಾರೆ.

2 / 6
ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಟಗಾರರಾಗಿ ಎಬಿ ಡಿವಿಲಿಯರ್ಸ್​, ರಶೀದ್ ಖಾನ್, ಡೇವಿಡ್ ವಾರ್ನರ್ ಮತ್ತು ಲಸಿತ್ ಮಾಲಿಂಗ ಆಯ್ಕೆಯಾಗಿದ್ದಾರೆ. ಅಂದರೆ ಆಡುವ ಬಳಗದಲ್ಲಿ ವೆಸ್ಟ್ ಇಂಡೀಸ್​ನ ಯಾವುದೇ ಆಟಗಾರರು ಆಯ್ಕೆಯಾಗಿಲ್ಲ.

ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ವಿದೇಶಿ ಆಟಗಾರರಾಗಿ ಎಬಿ ಡಿವಿಲಿಯರ್ಸ್​, ರಶೀದ್ ಖಾನ್, ಡೇವಿಡ್ ವಾರ್ನರ್ ಮತ್ತು ಲಸಿತ್ ಮಾಲಿಂಗ ಆಯ್ಕೆಯಾಗಿದ್ದಾರೆ. ಅಂದರೆ ಆಡುವ ಬಳಗದಲ್ಲಿ ವೆಸ್ಟ್ ಇಂಡೀಸ್​ನ ಯಾವುದೇ ಆಟಗಾರರು ಆಯ್ಕೆಯಾಗಿಲ್ಲ.

3 / 6
ಇನ್ನು ಇಂಪ್ಯಾಕ್ಟ್ ಸಬ್ ಆಟಗಾರರಾಗಿ ಕ್ರಿಸ್ ಗೇಲ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ಮತ್ತು ಆಂಡ್ರೆ ರಸೆಲ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಈ ಕೆಳಗಿನಂತಿದೆ...

ಇನ್ನು ಇಂಪ್ಯಾಕ್ಟ್ ಸಬ್ ಆಟಗಾರರಾಗಿ ಕ್ರಿಸ್ ಗೇಲ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್ ಮತ್ತು ಆಂಡ್ರೆ ರಸೆಲ್ ಆಯ್ಕೆಯಾಗಿದ್ದಾರೆ. ಅದರಂತೆ ಐಪಿಎಲ್​ನ ಸಾರ್ವಕಾಲಿಕ ಶ್ರೇಷ್ಠ ತಂಡ ಈ ಕೆಳಗಿನಂತಿದೆ...

4 / 6
ಸಾರ್ವಕಾಲಿಕ IPL XI: ಡೇವಿಡ್ ವಾರ್ನರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್​, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಶೀದ್ ಖಾನ್, ಜಸ್​ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ. ಸ್ಟೀಫನ್ ಫ್ಲೆಮಿಂಗ್ (ಕೋಚ್)

ಸಾರ್ವಕಾಲಿಕ IPL XI: ಡೇವಿಡ್ ವಾರ್ನರ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್​, ಸುರೇಶ್ ರೈನಾ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಶೀದ್ ಖಾನ್, ಜಸ್​ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ. ಸ್ಟೀಫನ್ ಫ್ಲೆಮಿಂಗ್ (ಕೋಚ್)

5 / 6
ಇಂಪ್ಯಾಕ್ಟ್ ಸಬ್​ ಆಟಗಾರರು: ಯುಜ್ವೇಂದ್ರ ಚಹಲ್, ಕ್ರಿಸ್ ಗೇಲ್, ಭುವನೇಶ್ವರ್ ಕುಮಾರ್, ಆಂಡ್ರೆ ರಸೆಲ್.

ಇಂಪ್ಯಾಕ್ಟ್ ಸಬ್​ ಆಟಗಾರರು: ಯುಜ್ವೇಂದ್ರ ಚಹಲ್, ಕ್ರಿಸ್ ಗೇಲ್, ಭುವನೇಶ್ವರ್ ಕುಮಾರ್, ಆಂಡ್ರೆ ರಸೆಲ್.

6 / 6
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್