AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 5 ತಂಡಗಳ ಹೊಸ ಜೆರ್ಸಿ ಅನಾವರಣ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ IPL 2024 ಕ್ಕೆ ಚಾಲನೆ ದೊರೆಯಲಿದೆ.

TV9 Web
| Edited By: |

Updated on: Mar 09, 2024 | 8:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಕ್ಕಾಗಿ 8 ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ ಜೆರ್ಸಿ ಬಣ್ಣವನ್ನೇ ಮುಂದುವರೆಸಿದರೆ, ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಮಾತ್ರ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಅದರಂತೆ 8 ತಂಡಗಳ ನೂತನ ಜೆರ್ಸಿ ವಿನ್ಯಾಸ ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಕ್ಕಾಗಿ 8 ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಎಂಟು ತಂಡಗಳಲ್ಲಿ 6 ತಂಡಗಳು ಈ ಹಿಂದಿನ ಜೆರ್ಸಿ ಬಣ್ಣವನ್ನೇ ಮುಂದುವರೆಸಿದರೆ, ಸನ್​ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್​ ತಂಡಗಳು ಮಾತ್ರ ಹೊಸ ವಿನ್ಯಾಸದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಅದರಂತೆ 8 ತಂಡಗಳ ನೂತನ ಜೆರ್ಸಿ ವಿನ್ಯಾಸ ಈ ಕೆಳಗಿನಂತಿದೆ...

1 / 7
4- ಮುಂಬೈ ಇಂಡಿಯನ್ಸ್​: ಕಳೆದ ಸೀಸನ್​​ನಂತೆ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ರಾಯಲ್ ಬ್ಲೂ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಆದರೆ ಈ ಸಲ ಜೆರ್ಸಿ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಲಾಗಿದ್ದು, ಅದರಂತೆ ಜೆರ್ಸಿ ಮೇಲೆ M ಆಕಾರವನ್ನು ವಿನ್ಯಾಸಗೊಳಿಸಿರುವುದು ವಿಶೇಷ.

4- ಮುಂಬೈ ಇಂಡಿಯನ್ಸ್​: ಕಳೆದ ಸೀಸನ್​​ನಂತೆ ಈ ಬಾರಿ ಕೂಡ ಮುಂಬೈ ಇಂಡಿಯನ್ಸ್ ರಾಯಲ್ ಬ್ಲೂ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಆದರೆ ಈ ಸಲ ಜೆರ್ಸಿ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಲಾಗಿದ್ದು, ಅದರಂತೆ ಜೆರ್ಸಿ ಮೇಲೆ M ಆಕಾರವನ್ನು ವಿನ್ಯಾಸಗೊಳಿಸಿರುವುದು ವಿಶೇಷ.

2 / 7
5- ರಾಜಸ್ಥಾನ್ ರಾಯಲ್ಸ್​: ಪಿಂಕ್ ಸಿಟಿಯನ್ನು ಪ್ರತಿನಿಧಿಸುವ ರಾಜಸ್ಥಾನ್ ರಾಯಲ್ಸ್ ಈ ಸಲ ಕೂಡ ಪಿಂಕ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ತೊಳ್ಭಾಗದಲ್ಲಿ ನೀಲಿ ಬಣ್ಣ ನೀಡಲಾಗಿರುವ ಈ ಜೆರ್ಸಿಯ ಮುಂಭಾಗದ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಇದರ ಹೊರತಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿಲ್ಲ ಎಂದೇ ಹೇಳಬಹುದು.

5- ರಾಜಸ್ಥಾನ್ ರಾಯಲ್ಸ್​: ಪಿಂಕ್ ಸಿಟಿಯನ್ನು ಪ್ರತಿನಿಧಿಸುವ ರಾಜಸ್ಥಾನ್ ರಾಯಲ್ಸ್ ಈ ಸಲ ಕೂಡ ಪಿಂಕ್ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ತೊಳ್ಭಾಗದಲ್ಲಿ ನೀಲಿ ಬಣ್ಣ ನೀಡಲಾಗಿರುವ ಈ ಜೆರ್ಸಿಯ ಮುಂಭಾಗದ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಇದರ ಹೊರತಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿಲ್ಲ ಎಂದೇ ಹೇಳಬಹುದು.

3 / 7
6- ಚೆನ್ನೈ ಸೂಪರ್ ಕಿಂಗ್ಸ್​: ಯೆಲ್ಲೊ ಆರ್ಮಿ ಖ್ಯಾತಿಯ ಸಿಎಸ್​ಕೆ ತಂಡವು ಕಳೆದ ಬಾರಿಯಂತೆ ಈ ಸಲ ಕೂಡ ಹಳದಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಐಪಿಎಲ್ 2023 ರ ಸಿಎಸ್​ಕೆ ಜೆರ್ಸಿಗೆ ಹೋಲಿಸಿದರೆ, ಈ ಬಾರಿ ಕೂಡ ಜೆರ್ಸಿ ವಿನ್ಯಾಸದಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬಂದಿಲ್ಲ.

6- ಚೆನ್ನೈ ಸೂಪರ್ ಕಿಂಗ್ಸ್​: ಯೆಲ್ಲೊ ಆರ್ಮಿ ಖ್ಯಾತಿಯ ಸಿಎಸ್​ಕೆ ತಂಡವು ಕಳೆದ ಬಾರಿಯಂತೆ ಈ ಸಲ ಕೂಡ ಹಳದಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಐಪಿಎಲ್ 2023 ರ ಸಿಎಸ್​ಕೆ ಜೆರ್ಸಿಗೆ ಹೋಲಿಸಿದರೆ, ಈ ಬಾರಿ ಕೂಡ ಜೆರ್ಸಿ ವಿನ್ಯಾಸದಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬಂದಿಲ್ಲ.

4 / 7
7- ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುನ್ನಡೆಸಲಿರುವ ಗುಜರಾತ್ ಟೈಟಾನ್ಸ್ ತಂಡ ಕೂಡ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. GT ತಂಡ ಈ ಬಾರಿ ಕೂಡ ಈ ಹಿಂದಿನ ಜೆರ್ಸಿ ವಿನ್ಯಾಸವನ್ನು ಮುಂದುವರೆಸಿದ್ದು, ನೂತನ ಜೆರ್ಸಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿಲ್ಲ.

7- ಗುಜರಾತ್ ಟೈಟಾನ್ಸ್​: ಶುಭ್​ಮನ್ ಗಿಲ್ ಮುನ್ನಡೆಸಲಿರುವ ಗುಜರಾತ್ ಟೈಟಾನ್ಸ್ ತಂಡ ಕೂಡ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. GT ತಂಡ ಈ ಬಾರಿ ಕೂಡ ಈ ಹಿಂದಿನ ಜೆರ್ಸಿ ವಿನ್ಯಾಸವನ್ನು ಮುಂದುವರೆಸಿದ್ದು, ನೂತನ ಜೆರ್ಸಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿಲ್ಲ.

5 / 7
8- ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್ ತಂಡವು ಈ ಬಾರಿ ನೂತನ ವಿನ್ಯಾಸದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಕೇಪ್ ಈಸ್ಟರ್ನ್​ ತಂಡ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಎಸ್ಆರ್​ಹೆಚ್​ ಐಪಿಎಲ್​ಗೂ ಪರಿಚಯಿಸುತ್ತಿರುವುದು ವಿಶೇಷ.

8- ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್ ತಂಡವು ಈ ಬಾರಿ ನೂತನ ವಿನ್ಯಾಸದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಸನ್​ರೈಸರ್ಸ್ ಕೇಪ್ ಈಸ್ಟರ್ನ್​ ತಂಡ ಧರಿಸಿದ್ದ ಜೆರ್ಸಿ ವಿನ್ಯಾಸವನ್ನೇ ಎಸ್ಆರ್​ಹೆಚ್​ ಐಪಿಎಲ್​ಗೂ ಪರಿಚಯಿಸುತ್ತಿರುವುದು ವಿಶೇಷ.

6 / 7
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್​​ ತಂಡಗಳು ಮಾತ್ರ ನೂತನ ಜೆರ್ಸಿಯನ್ನು ಅನಾವರಣಗೊಳಿಸಬೇಕಿದೆ. ಅದರಂತೆ ಇಂದು (ಮಾ.19) ನಡೆಯುವ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಆರ್​ಸಿಬಿ ತನ್ನ ಹೊಸ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್​​ ತಂಡಗಳು ಮಾತ್ರ ನೂತನ ಜೆರ್ಸಿಯನ್ನು ಅನಾವರಣಗೊಳಿಸಬೇಕಿದೆ. ಅದರಂತೆ ಇಂದು (ಮಾ.19) ನಡೆಯುವ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಆರ್​ಸಿಬಿ ತನ್ನ ಹೊಸ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಿದೆ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ