AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

TV9 Web
| Edited By: |

Updated on: Dec 06, 2023 | 9:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

1 / 5
1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2 / 5
2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

3 / 5
3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

4 / 5
ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ