AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 3 ತಂಡಗಳಿಗೆ ಹೊಸ ನಾಯಕ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 06, 2023 | 9:27 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಹರಾಜಿಗೂ ಮುನ್ನವೇ ಮೂರು ತಂಡಗಳ ನಾಯಕರುಗಳು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ಇಬ್ಬರು ನಾಯಕರುಗಳು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದರೆ, ಮತ್ತೊಬ್ಬರು ಚೊಚ್ಚಲ ಬಾರಿಗೆ ಕಪ್ತಾನನ ಪಟ್ಟ ಅಲಂಕರಿಸಿದ್ದಾರೆ. ಅದರಂತೆ ಈ ಬಾರಿ ನಾಯಕರುಗಳನ್ನು ಬದಲಿಸಲಿರುವ ಮೂರು ತಂಡಗಳು ಈ ಕೆಳಗಿನಂತಿದೆ...

1 / 5
1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

1- ಗುಜರಾತ್ ಟೈಟಾನ್ಸ್​: ಐಪಿಎಲ್​ ಸೀಸನ್ 16 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಹೊಸ ನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2 / 5
2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

2- ಡೆಲ್ಲಿ ಕ್ಯಾಪಿಟಲ್ಸ್​: ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಿದ್ದರು. ಆದರೀಗ ಡೆಲ್ಲಿ ತಂಡದ ಖಾಯಂ ಸದಸ್ಯ ಹಾಗೂ ಕಪ್ತಾನ ರಿಷಭ್ ಪಂತ್ ಕಂಬ್ಯಾಕ್ ಮಾಡುತ್ತಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡಿದ್ದ ಪಂತ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಈ ಬಾರಿಯ ಐಪಿಎಲ್​ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಹೀಗಾಗಿ ಐಪಿಎಲ್ ಸೀಸನ್ 17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸುವುದು ಖಚಿತ.

3 / 5
3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

3- ಕೊಲ್ಕತ್ತಾ ನೈಟ್ ರೈಡರ್ಸ್​: ಕಳೆದ ಸೀಸನ್​ನಲ್ಲಿ ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೆಕೆಆರ್​ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ತಂಡವನ್ನು ನಿತೀಶ್ ರಾಣಾ ಮುನ್ನಡೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಶ್ರೇಯಸ್ ಅಯ್ಯರ್ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸುವುದು ಖಚಿತ.

4 / 5
ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಐಪಿಎಲ್ ಹರಾಜು ಯಾವಾಗ?: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಲಿದ್ದು, ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ