Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಲ್ಲಿ ಮಹತ್ವದ ಬದಲಾವಣೆ: ಹೊಸ ನಿಯಮ ಜಾರಿ

IPL 2024: ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆಯ ಮೂಲಕ ಎರಡೂ ತಂಡಗಳು ತಮ್ಮ ತಂತ್ರ ಮತ್ತು ಅವಶ್ಯಕತೆಗೆ ಅನುಗುಣವಾಗಿ ಪ್ಲೇಯಿಂಗ್ ಇಲೆವೆನ್​ನಿಂದ ಒಬ್ಬ ಆಟಗಾರನನ್ನು ಬದಲಿಸಲು ಅವಕಾಶವನ್ನು ನೀಡಲಾಗುತ್ತದೆ. ಆದರೆ ಈ ನಿಯಮವನ್ನು ಬಳಸಲೇಬೇಕೆಂಬ ನಿಯಮವಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Dec 20, 2023 | 12:00 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ವೇದಿಕೆ ಸಿದ್ಧವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಮಾರ್ಚ್ 22 ರಿಂದ ಈ ಬಾರಿಯ ಐಪಿಎಲ್ ಶುರುವಾಗಲಿದೆ. ಅದಕ್ಕೂ ಮುನ್ನ ಐಪಿಎಲ್​ನಲ್ಲಿನ ಕೆಲ ನಿಯಮಗಳನ್ನು ಬದಲಿಸಲು ಬಿಸಿಸಿಐ ಮುಂದಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ವೇದಿಕೆ ಸಿದ್ಧವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಮಾರ್ಚ್ 22 ರಿಂದ ಈ ಬಾರಿಯ ಐಪಿಎಲ್ ಶುರುವಾಗಲಿದೆ. ಅದಕ್ಕೂ ಮುನ್ನ ಐಪಿಎಲ್​ನಲ್ಲಿನ ಕೆಲ ನಿಯಮಗಳನ್ನು ಬದಲಿಸಲು ಬಿಸಿಸಿಐ ಮುಂದಾಗಿದೆ.

1 / 6
ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ಬೌಲರ್​ಗಳಿಗೆ ಅನುಕೂಲವಾಗುವಂತೆ ಒಂದೇ ಓವರ್​ನಲ್ಲಿ 2 ಬೌನ್ಸರ್ ಎಸೆಯಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಒಂದು ಓವರ್​ನಲ್ಲಿ ಒಂದೇ ಬೌನ್ಸರ್​ ಎಸೆಯಬಹುದಿತ್ತು. 2ನೇ ಬೌನ್ಸರ್ ಅನ್ನು ಅಂಪೈರ್ ನೋ ಬಾಲ್ ಎಂದು ಪರಿಗಣಿಸುತ್ತಿದ್ದರು.

ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ಬೌಲರ್​ಗಳಿಗೆ ಅನುಕೂಲವಾಗುವಂತೆ ಒಂದೇ ಓವರ್​ನಲ್ಲಿ 2 ಬೌನ್ಸರ್ ಎಸೆಯಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಒಂದು ಓವರ್​ನಲ್ಲಿ ಒಂದೇ ಬೌನ್ಸರ್​ ಎಸೆಯಬಹುದಿತ್ತು. 2ನೇ ಬೌನ್ಸರ್ ಅನ್ನು ಅಂಪೈರ್ ನೋ ಬಾಲ್ ಎಂದು ಪರಿಗಣಿಸುತ್ತಿದ್ದರು.

2 / 6
ಆದರೆ ಮುಂದಿನ ಐಪಿಎಲ್​ನಲ್ಲಿ ಒಂದೇ ಓವರ್​ನಲ್ಲಿ 2 ಬೌನ್ಸರ್​ಗಳನ್ನು ಎಸೆಯಲು ಅವಕಾಶವಿರಲಿದೆ. ಈ ಮೂಲಕ ಬ್ಯಾಟ್ಸ್​ಮನ್ ಹಾಗೂ ಬೌಲರ್​ ನಡುವೆ ಸಮನಾದ ಸ್ಪರ್ಧೆಯನ್ನು ಮೂಡಿಸಲು ಬಿಸಿಸಿಐ ಮುಂದಾಗಿದೆ.

ಆದರೆ ಮುಂದಿನ ಐಪಿಎಲ್​ನಲ್ಲಿ ಒಂದೇ ಓವರ್​ನಲ್ಲಿ 2 ಬೌನ್ಸರ್​ಗಳನ್ನು ಎಸೆಯಲು ಅವಕಾಶವಿರಲಿದೆ. ಈ ಮೂಲಕ ಬ್ಯಾಟ್ಸ್​ಮನ್ ಹಾಗೂ ಬೌಲರ್​ ನಡುವೆ ಸಮನಾದ ಸ್ಪರ್ಧೆಯನ್ನು ಮೂಡಿಸಲು ಬಿಸಿಸಿಐ ಮುಂದಾಗಿದೆ.

3 / 6
ಇದರ ಜೊತೆಗೆ ಈ ಬಾರಿ ಕೂಡ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಜಾರಿಯಲ್ಲಿರಲಿದೆ. ಅಂದರೆ ಟಾಸ್ ಸಮಯದಲ್ಲಿ ತಂಡಗಳು ಪ್ಲೇಯಿಂಗ್ ಇಲೆವೆನ್ ಘೋಷಿಸುವ ವೇಳೆ, 5 ಆಟಗಾರರನ್ನು ಹೆಸರಿಸಬಹುದು. ಈ 5 ಆಟಗಾರರಲ್ಲಿ, ಯಾವುದೇ ಒಬ್ಬ ಆಟಗಾರನನ್ನು ಪಂದ್ಯದ ಮಧ್ಯದಲ್ಲಿ ಮತ್ತೊಬ್ಬ ಆಟಗಾರನ ಬದಲಿಯಾಗಿ ಆಡಿಸಬಹುದಾಗಿದೆ.

ಇದರ ಜೊತೆಗೆ ಈ ಬಾರಿ ಕೂಡ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಜಾರಿಯಲ್ಲಿರಲಿದೆ. ಅಂದರೆ ಟಾಸ್ ಸಮಯದಲ್ಲಿ ತಂಡಗಳು ಪ್ಲೇಯಿಂಗ್ ಇಲೆವೆನ್ ಘೋಷಿಸುವ ವೇಳೆ, 5 ಆಟಗಾರರನ್ನು ಹೆಸರಿಸಬಹುದು. ಈ 5 ಆಟಗಾರರಲ್ಲಿ, ಯಾವುದೇ ಒಬ್ಬ ಆಟಗಾರನನ್ನು ಪಂದ್ಯದ ಮಧ್ಯದಲ್ಲಿ ಮತ್ತೊಬ್ಬ ಆಟಗಾರನ ಬದಲಿಯಾಗಿ ಆಡಿಸಬಹುದಾಗಿದೆ.

4 / 6
ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆಯ ಮೂಲಕ ಎರಡೂ ತಂಡಗಳು ತಮ್ಮ ತಂತ್ರ ಮತ್ತು ಅವಶ್ಯಕತೆಗೆ ಅನುಗುಣವಾಗಿ ಪ್ಲೇಯಿಂಗ್ ಇಲೆವೆನ್​ನಿಂದ ಒಬ್ಬ ಆಟಗಾರನನ್ನು ಬದಲಿಸಲು ಅವಕಾಶವನ್ನು ನೀಡಲಾಗುತ್ತದೆ. ಆದರೆ ಈ ನಿಯಮವನ್ನು ಬಳಸಲೇಬೇಕೆಂಬ ನಿಯಮವಿಲ್ಲ. ಅಂದರೆ ಇಂತಹದೊಂದು ಆಯ್ಕೆಯನ್ನು ಪ್ರಯೋಗಿಸುವುದು ತಂಡಕ್ಕೆ ಬಿಟ್ಟ ವಿಷಯ.

ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆಯ ಮೂಲಕ ಎರಡೂ ತಂಡಗಳು ತಮ್ಮ ತಂತ್ರ ಮತ್ತು ಅವಶ್ಯಕತೆಗೆ ಅನುಗುಣವಾಗಿ ಪ್ಲೇಯಿಂಗ್ ಇಲೆವೆನ್​ನಿಂದ ಒಬ್ಬ ಆಟಗಾರನನ್ನು ಬದಲಿಸಲು ಅವಕಾಶವನ್ನು ನೀಡಲಾಗುತ್ತದೆ. ಆದರೆ ಈ ನಿಯಮವನ್ನು ಬಳಸಲೇಬೇಕೆಂಬ ನಿಯಮವಿಲ್ಲ. ಅಂದರೆ ಇಂತಹದೊಂದು ಆಯ್ಕೆಯನ್ನು ಪ್ರಯೋಗಿಸುವುದು ತಂಡಕ್ಕೆ ಬಿಟ್ಟ ವಿಷಯ.

5 / 6
ಒಟ್ಟಿನಲ್ಲಿ ಈ ಬಾರಿಯ ಐಪಿಎಲ್​ನ ಓವರ್​ಗಳಲ್ಲಿ 2 ಬೌನ್ಸರ್​ಗಳು ಇರುವುದರಿಂದ ಬ್ಯಾಟ್ಸ್​ಮನ್​ನ ಚಿಂತೆ ಹೆಚ್ಚಾಗಲಿದಂತು ಸತ್ಯ. ಏಕೆಂದರೆ ಈ ಹಿಂದೆ ಒಂದು ಬೌನ್ಸರ್ ಮುಗಿದ ಬಳಿಕ ಮತ್ತೆ ಬೌನ್ಸರ್ ಎಸೆಯುವುದಿಲ್ಲ ಎಂಬುದು ಗೊತ್ತಿರುತ್ತಿತ್ತು. ಆದರೆ ಈ ಬಾರಿ 6 ಎಸೆತಗಳಲ್ಲಿ 2 ಬೌನ್ಸರ್ ಇರುವುದರಿಂದ ಬೌಲರ್​ಗಳು ಪರಿಸ್ಥಿತಿಗೆ ತಕ್ಕಂತೆ ಬೌನ್ಸರ್ ಪ್ರಯೋಗಿಸಲಿದ್ದಾರೆ. ಹೀಗಾಗಿ ಅಂತಿಮ ಓವರ್​ಗಳ ವೇಳೆ ಪಂದ್ಯವು ರೋಚಕತೆ ಪಡೆಯಲಿರುವುದನ್ನು ನಿರೀಕ್ಷಿಸಬಹುದು.

ಒಟ್ಟಿನಲ್ಲಿ ಈ ಬಾರಿಯ ಐಪಿಎಲ್​ನ ಓವರ್​ಗಳಲ್ಲಿ 2 ಬೌನ್ಸರ್​ಗಳು ಇರುವುದರಿಂದ ಬ್ಯಾಟ್ಸ್​ಮನ್​ನ ಚಿಂತೆ ಹೆಚ್ಚಾಗಲಿದಂತು ಸತ್ಯ. ಏಕೆಂದರೆ ಈ ಹಿಂದೆ ಒಂದು ಬೌನ್ಸರ್ ಮುಗಿದ ಬಳಿಕ ಮತ್ತೆ ಬೌನ್ಸರ್ ಎಸೆಯುವುದಿಲ್ಲ ಎಂಬುದು ಗೊತ್ತಿರುತ್ತಿತ್ತು. ಆದರೆ ಈ ಬಾರಿ 6 ಎಸೆತಗಳಲ್ಲಿ 2 ಬೌನ್ಸರ್ ಇರುವುದರಿಂದ ಬೌಲರ್​ಗಳು ಪರಿಸ್ಥಿತಿಗೆ ತಕ್ಕಂತೆ ಬೌನ್ಸರ್ ಪ್ರಯೋಗಿಸಲಿದ್ದಾರೆ. ಹೀಗಾಗಿ ಅಂತಿಮ ಓವರ್​ಗಳ ವೇಳೆ ಪಂದ್ಯವು ರೋಚಕತೆ ಪಡೆಯಲಿರುವುದನ್ನು ನಿರೀಕ್ಷಿಸಬಹುದು.

6 / 6
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್