AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 6 ಓವರ್​ಗಳಲ್ಲಿ 125 ರನ್! ಎಸ್​ಆರ್​ಹೆಚ್ ಆರಂಭಿಕರ ಸ್ಫೋಟಕ ಬ್ಯಾಟಿಂಗ್

IPL 2024, DC vs SRH: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

ಪೃಥ್ವಿಶಂಕರ
|

Updated on: Apr 20, 2024 | 8:33 PM

Share
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

1 / 6
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಊಹೆಗೂ ನಿಲುಕದ ಆರಂಭ ನೀಡಿದರು. ಈ ಇಬ್ಬರು ಮೊದಲ 6 ಓವರ್​ಗಳಲ್ಲಿ ಪ್ರತಿ ಓವರ್​ಗೆ ತಲಾ 20 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದರು.

ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಊಹೆಗೂ ನಿಲುಕದ ಆರಂಭ ನೀಡಿದರು. ಈ ಇಬ್ಬರು ಮೊದಲ 6 ಓವರ್​ಗಳಲ್ಲಿ ಪ್ರತಿ ಓವರ್​ಗೆ ತಲಾ 20 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದರು.

2 / 6
ಡೆಲ್ಲಿ ಪರ ಮೊದಲ ಓವರ್ ಬೌಲ್ ಮಾಡಿದ ಖಲೀಲ್ ಅಹ್ಮದ್ ಈ ಓವರ್​ನಲ್ಲಿ ಬರೋಬ್ಬರಿ 19 ರನ್ ಬಿಟ್ಟುಕೊಟ್ಟರು. ಲಲಿತ್ ಯಾದವ್ ಬೌಲ್ ಮಾಡಿದ ಎರಡನೇ ಓವರ್​ನಲ್ಲೂ 21 ರನ್ ಬಂದವು.

ಡೆಲ್ಲಿ ಪರ ಮೊದಲ ಓವರ್ ಬೌಲ್ ಮಾಡಿದ ಖಲೀಲ್ ಅಹ್ಮದ್ ಈ ಓವರ್​ನಲ್ಲಿ ಬರೋಬ್ಬರಿ 19 ರನ್ ಬಿಟ್ಟುಕೊಟ್ಟರು. ಲಲಿತ್ ಯಾದವ್ ಬೌಲ್ ಮಾಡಿದ ಎರಡನೇ ಓವರ್​ನಲ್ಲೂ 21 ರನ್ ಬಂದವು.

3 / 6
ನೋಕಿಯಾ ಬೌಲ್ ಮಾಡಿದ 3ನೇ ಓವರ್​ನಲ್ಲೂ 22 ರನ್ ಬಂದವು. ಈ ಮೂಲಕ ಇದೇ ಓವರ್​ನಲ್ಲಿ ಹೈದರಾಬಾದ್​ನ ಮೊತ್ತ 50 ರನ್​ಗಳ ಗಡಿ ದಾಟಿದರೆ, ಇದೇ ಓವರ್​ನಲ್ಲಿ ಟ್ರಾವಿಸ್ ಹೆಡ್ ಕೂಡ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ನೋಕಿಯಾ ಬೌಲ್ ಮಾಡಿದ 3ನೇ ಓವರ್​ನಲ್ಲೂ 22 ರನ್ ಬಂದವು. ಈ ಮೂಲಕ ಇದೇ ಓವರ್​ನಲ್ಲಿ ಹೈದರಾಬಾದ್​ನ ಮೊತ್ತ 50 ರನ್​ಗಳ ಗಡಿ ದಾಟಿದರೆ, ಇದೇ ಓವರ್​ನಲ್ಲಿ ಟ್ರಾವಿಸ್ ಹೆಡ್ ಕೂಡ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

4 / 6
4ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಲಲಿತ್ ಯಾದವ್ ಈ ಓವರ್​ನಲ್ಲೂ 21 ರನ್ ಬಿಟ್ಟುಕೊಟ್ಟರು. ಐದನೇ ಓವರ್ ಬೌಲ್ ಮಾಡಿದ ಕುಲ್ದೀಪ್ ಯಾದವ್ ಕೂಡ ದುಬಾರಿಯಾಗಿ 20 ರನ್ ಬಿಟ್ಟುಕೊಟ್ಟರು. ಹೀಗಾಗಿ ಹೈದರಾಬಾದ್ ತಂಡ ಐದನೇ ಓವರ್​ನಲ್ಲೇ ಶತಕದ ಗಡಿ ದಾಟಿತು.

4ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಲಲಿತ್ ಯಾದವ್ ಈ ಓವರ್​ನಲ್ಲೂ 21 ರನ್ ಬಿಟ್ಟುಕೊಟ್ಟರು. ಐದನೇ ಓವರ್ ಬೌಲ್ ಮಾಡಿದ ಕುಲ್ದೀಪ್ ಯಾದವ್ ಕೂಡ ದುಬಾರಿಯಾಗಿ 20 ರನ್ ಬಿಟ್ಟುಕೊಟ್ಟರು. ಹೀಗಾಗಿ ಹೈದರಾಬಾದ್ ತಂಡ ಐದನೇ ಓವರ್​ನಲ್ಲೇ ಶತಕದ ಗಡಿ ದಾಟಿತು.

5 / 6
ಅಲ್ಲದೆ ಆರಂಭಿಕರಿಬ್ಬರ ಜೊತೆ ಶತಕದ ಜೊತೆಯಾಟ ಕೂಡ ಕಂಡುಬಂತು. ಪವರ್​ ಪ್ಲೇಯ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲೂ 22 ರನ್​ಗಳು ಹರಿದುಬಂದವು. ಮುಖೇಶ್ ಕುಮಾರ್ ಬೌಲ್ ಮಾಡಿದ ಈ ಓವರ್​ನಲ್ಲಿ ಹೆಡ್ ಸತತ 4 ಬೌಂಡರಿಗಳನ್ನು ಬಾರಿಸಿದರು.

ಅಲ್ಲದೆ ಆರಂಭಿಕರಿಬ್ಬರ ಜೊತೆ ಶತಕದ ಜೊತೆಯಾಟ ಕೂಡ ಕಂಡುಬಂತು. ಪವರ್​ ಪ್ಲೇಯ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲೂ 22 ರನ್​ಗಳು ಹರಿದುಬಂದವು. ಮುಖೇಶ್ ಕುಮಾರ್ ಬೌಲ್ ಮಾಡಿದ ಈ ಓವರ್​ನಲ್ಲಿ ಹೆಡ್ ಸತತ 4 ಬೌಂಡರಿಗಳನ್ನು ಬಾರಿಸಿದರು.

6 / 6
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?