AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 6 ಓವರ್​ಗಳಲ್ಲಿ 125 ರನ್! ಎಸ್​ಆರ್​ಹೆಚ್ ಆರಂಭಿಕರ ಸ್ಫೋಟಕ ಬ್ಯಾಟಿಂಗ್

IPL 2024, DC vs SRH: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

ಪೃಥ್ವಿಶಂಕರ
|

Updated on: Apr 20, 2024 | 8:33 PM

Share
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಸನ್​ ರೈಸರ್ಸ್​ ಹೈದರಾಬಾದ್ ತಂಡ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ ಪ್ಲೇನಲ್ಲಿ ಬರೋಬ್ಬರಿ 125 ರನ್ ಕಲೆಹಾಕಿದೆ.

1 / 6
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಊಹೆಗೂ ನಿಲುಕದ ಆರಂಭ ನೀಡಿದರು. ಈ ಇಬ್ಬರು ಮೊದಲ 6 ಓವರ್​ಗಳಲ್ಲಿ ಪ್ರತಿ ಓವರ್​ಗೆ ತಲಾ 20 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದರು.

ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡಕ್ಕೆ ಊಹೆಗೂ ನಿಲುಕದ ಆರಂಭ ನೀಡಿದರು. ಈ ಇಬ್ಬರು ಮೊದಲ 6 ಓವರ್​ಗಳಲ್ಲಿ ಪ್ರತಿ ಓವರ್​ಗೆ ತಲಾ 20 ಕ್ಕೂ ಅಧಿಕ ರನ್​ಗಳನ್ನು ಕಲೆಹಾಕಿದರು.

2 / 6
ಡೆಲ್ಲಿ ಪರ ಮೊದಲ ಓವರ್ ಬೌಲ್ ಮಾಡಿದ ಖಲೀಲ್ ಅಹ್ಮದ್ ಈ ಓವರ್​ನಲ್ಲಿ ಬರೋಬ್ಬರಿ 19 ರನ್ ಬಿಟ್ಟುಕೊಟ್ಟರು. ಲಲಿತ್ ಯಾದವ್ ಬೌಲ್ ಮಾಡಿದ ಎರಡನೇ ಓವರ್​ನಲ್ಲೂ 21 ರನ್ ಬಂದವು.

ಡೆಲ್ಲಿ ಪರ ಮೊದಲ ಓವರ್ ಬೌಲ್ ಮಾಡಿದ ಖಲೀಲ್ ಅಹ್ಮದ್ ಈ ಓವರ್​ನಲ್ಲಿ ಬರೋಬ್ಬರಿ 19 ರನ್ ಬಿಟ್ಟುಕೊಟ್ಟರು. ಲಲಿತ್ ಯಾದವ್ ಬೌಲ್ ಮಾಡಿದ ಎರಡನೇ ಓವರ್​ನಲ್ಲೂ 21 ರನ್ ಬಂದವು.

3 / 6
ನೋಕಿಯಾ ಬೌಲ್ ಮಾಡಿದ 3ನೇ ಓವರ್​ನಲ್ಲೂ 22 ರನ್ ಬಂದವು. ಈ ಮೂಲಕ ಇದೇ ಓವರ್​ನಲ್ಲಿ ಹೈದರಾಬಾದ್​ನ ಮೊತ್ತ 50 ರನ್​ಗಳ ಗಡಿ ದಾಟಿದರೆ, ಇದೇ ಓವರ್​ನಲ್ಲಿ ಟ್ರಾವಿಸ್ ಹೆಡ್ ಕೂಡ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

ನೋಕಿಯಾ ಬೌಲ್ ಮಾಡಿದ 3ನೇ ಓವರ್​ನಲ್ಲೂ 22 ರನ್ ಬಂದವು. ಈ ಮೂಲಕ ಇದೇ ಓವರ್​ನಲ್ಲಿ ಹೈದರಾಬಾದ್​ನ ಮೊತ್ತ 50 ರನ್​ಗಳ ಗಡಿ ದಾಟಿದರೆ, ಇದೇ ಓವರ್​ನಲ್ಲಿ ಟ್ರಾವಿಸ್ ಹೆಡ್ ಕೂಡ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು.

4 / 6
4ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಲಲಿತ್ ಯಾದವ್ ಈ ಓವರ್​ನಲ್ಲೂ 21 ರನ್ ಬಿಟ್ಟುಕೊಟ್ಟರು. ಐದನೇ ಓವರ್ ಬೌಲ್ ಮಾಡಿದ ಕುಲ್ದೀಪ್ ಯಾದವ್ ಕೂಡ ದುಬಾರಿಯಾಗಿ 20 ರನ್ ಬಿಟ್ಟುಕೊಟ್ಟರು. ಹೀಗಾಗಿ ಹೈದರಾಬಾದ್ ತಂಡ ಐದನೇ ಓವರ್​ನಲ್ಲೇ ಶತಕದ ಗಡಿ ದಾಟಿತು.

4ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಲಲಿತ್ ಯಾದವ್ ಈ ಓವರ್​ನಲ್ಲೂ 21 ರನ್ ಬಿಟ್ಟುಕೊಟ್ಟರು. ಐದನೇ ಓವರ್ ಬೌಲ್ ಮಾಡಿದ ಕುಲ್ದೀಪ್ ಯಾದವ್ ಕೂಡ ದುಬಾರಿಯಾಗಿ 20 ರನ್ ಬಿಟ್ಟುಕೊಟ್ಟರು. ಹೀಗಾಗಿ ಹೈದರಾಬಾದ್ ತಂಡ ಐದನೇ ಓವರ್​ನಲ್ಲೇ ಶತಕದ ಗಡಿ ದಾಟಿತು.

5 / 6
ಅಲ್ಲದೆ ಆರಂಭಿಕರಿಬ್ಬರ ಜೊತೆ ಶತಕದ ಜೊತೆಯಾಟ ಕೂಡ ಕಂಡುಬಂತು. ಪವರ್​ ಪ್ಲೇಯ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲೂ 22 ರನ್​ಗಳು ಹರಿದುಬಂದವು. ಮುಖೇಶ್ ಕುಮಾರ್ ಬೌಲ್ ಮಾಡಿದ ಈ ಓವರ್​ನಲ್ಲಿ ಹೆಡ್ ಸತತ 4 ಬೌಂಡರಿಗಳನ್ನು ಬಾರಿಸಿದರು.

ಅಲ್ಲದೆ ಆರಂಭಿಕರಿಬ್ಬರ ಜೊತೆ ಶತಕದ ಜೊತೆಯಾಟ ಕೂಡ ಕಂಡುಬಂತು. ಪವರ್​ ಪ್ಲೇಯ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲೂ 22 ರನ್​ಗಳು ಹರಿದುಬಂದವು. ಮುಖೇಶ್ ಕುಮಾರ್ ಬೌಲ್ ಮಾಡಿದ ಈ ಓವರ್​ನಲ್ಲಿ ಹೆಡ್ ಸತತ 4 ಬೌಂಡರಿಗಳನ್ನು ಬಾರಿಸಿದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ