AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿಗೆ ಮಗ್ಗಲು ಮುಳ್ಳಾದ ಕನ್ನಡಿಗ ಕಾವೇರಪ್ಪ..!

IPL 2024: ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪೃಥ್ವಿಶಂಕರ
|

Updated on: May 09, 2024 | 8:41 PM

Share
ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

1 / 7
ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

2 / 7
ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

3 / 7
ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

4 / 7
ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

5 / 7
ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

6 / 7
ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ