AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿಗೆ ಮಗ್ಗಲು ಮುಳ್ಳಾದ ಕನ್ನಡಿಗ ಕಾವೇರಪ್ಪ..!

IPL 2024: ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪೃಥ್ವಿಶಂಕರ
|

Updated on: May 09, 2024 | 8:41 PM

Share
ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

1 / 7
ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

2 / 7
ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

3 / 7
ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

4 / 7
ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

5 / 7
ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

6 / 7
ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

7 / 7
Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು