AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿಗೆ ಮಗ್ಗಲು ಮುಳ್ಳಾದ ಕನ್ನಡಿಗ ಕಾವೇರಪ್ಪ..!

IPL 2024: ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪೃಥ್ವಿಶಂಕರ
|

Updated on: May 09, 2024 | 8:41 PM

Share
ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಬಾಗಿಲು ಮುಚ್ಚುವುದರಿಂದ ಎರಡೂ ತಂಡಗಳಿಗೂ ಗೆಲುವು ಅಗತ್ಯವಾಗಿದೆ.

1 / 7
ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯಕ್ಕೆ ಎರಡೂ ತಂಡಗಳಲ್ಲೂ ಮೂರು ಮೂರು ಬದಲಾವಣೆ ಮಾಡಿದೆ. ಅದರಂತೆ ಪಂಜಾಬ್ ತಂಡದಲ್ಲಿ ಕನ್ನಡಿಗ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ.

2 / 7
ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

ಪಂಜಾಬ್ ಪರ ಚೊಚ್ಚಲ ಪಂದ್ಯವನ್ನಾಡುತ್ತಿರುವ ಕನ್ನಡದ ವೇಗಿ ಕಾವೇರಪ್ಪ ಅದ್ಭುತ ಬೌಲಿಂಗ್‌ ಮಾಡಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಕಾವೇರಪ್ಪ ಪ್ರಮುಖ 2 ವಿಕೆಟ್​​ಗಳೊಂದಿಗೆ ಕೇವಲ 36 ರನ್ ಬಿಟ್ಟುಕೊಟ್ಟರು.

3 / 7
ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

ಇನ್ನಿಂಗ್ಸ್​ನ ಮೊದಲ ಓವರ್ ಬೌಲ್ ಮಾಡಿದ ಕಾವೇರಪ್ಪ 2 ಬೌಂಡರಿ ಸಹಿತ 11 ರನ್ ಬಿಟ್ಟುಕೊಟ್ಟರು. ಆದರೆ ಪ್ರಮುಖವಾಗಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಅವಕಾಶದಿಂದ ವಂಚಿತರಾದರು. ಓವರ್​ನ 2ನೇ ಎಸತೆದಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದರು. ಆದರೆ ಅಶುತೋಷ್ ಕ್ಯಾಚನ್ನು ಕೈಚೆಲ್ಲಿದರು.

4 / 7
ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

ತಮ್ಮ ಖೋಟಾದ 2ನೇ ಓವರ್​ನಲ್ಲಿ ಕೇವಲ 1 ರನ್ ನೀಡಿದ ಕಾವೇರಪ್ಪ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ವಿಪರ್ಯಾಸವೆಂದರೆ ಈ ಓವರ್​ನಲ್ಲೂ ವಿರಾಟ್ ಕೊಹ್ಲಿಯ ಕ್ಯಾಚನ್ನು ಕೈಚೆಲ್ಲಲಾಯಿತು.

5 / 7
ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

ಇನ್ನು ಮೂರನೇ ಓವರ್​ನಲ್ಲಿ 8 ರನ್ ಬಿಟ್ಟುಕೊಟ್ಟ ಕಾವೇರಪ್ಪ ಈ ಓವರ್​ನಲ್ಲಿ ಆರ್​ಸಿಬಿಯ ಸ್ಫೋಟಕ ಬ್ಯಾಟರ್ ವಿಲ್ ಜ್ಯಾಕ್ಸ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇನ್ನೊಂದು ವಿಷಾಧನೀಯ ಸಂಗತಿಯೆಂದರೆ ಈ ಓವರ್​ನಲ್ಲೂ ರಜತ್ ಪಾಟಿದರ್ ಅವರ ಸುಲಭ ಕ್ಯಾಚನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

6 / 7
ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ತಮ್ಮ ಖೋಟಾದ ಕೊನೆಯ ಓವರ್​ನಲ್ಲಿ 16 ರನ್ ಬಿಟ್ಟುಕೊಟ್ಟ ಕಾವೇರಪ್ಪ ಕೊಂಚ ದುಬಾರಿಯಾದರು. ಅದ್ಭುತವಾಗಿ ಬೌಲಿಂಗ್ ಮಾಡಿದರು. ಒಟ್ಟಾರೆ ಕಾವೇರಪ್ಪ ಬೌಲಿಂಗ್​ನಲ್ಲಿ 3 ಕ್ಯಾಚ್ ಕೈಚೆಲ್ಲಿದ್ದು, ಪಂಜಾಬ್​ಗೆ ಯಾವ ರೀತಿಯಾಗಿ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ