AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಶೇಕ್ ಹ್ಯಾಂಡ್ ಮಾಡದ ಧೋನಿ: ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ ಕೊಹ್ಲಿ

IPL 2024: ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಪ್ಲೇಆಫ್ ಹಂತಕ್ಕೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

TV9 Web
| Edited By: |

Updated on: May 21, 2024 | 2:35 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಈ ಪಂದ್ಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ನೀಡದೇ ಡ್ರೆಸ್ಸಿಂಗ್ ರೂಮ್​ಗೆ ತೆರಳಿದ್ದರು.

1 / 5
ಈ ಪಂದ್ಯ ಮುಗಿದ ಬಳಿಕ ಪಂದ್ಯ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಗೆಲುವಿನ ಖುಷಿಯಲ್ಲಿದ್ದ  ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ಪಂದ್ಯ ಮುಗಿದ ಬಳಿಕ ಪಂದ್ಯ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

2 / 5
ಇದೇ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಡ್ರೆಸ್ಸಿಂಗ್ ರೂಮ್​ನತ್ತ ಮುಖ ಮಾಡಿದ್ದರು. ಧೋನಿಯ ಈ ನಡೆಯು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಒಂದು ತಂಡದ ಸಂಭ್ರಮ ಮುಗಿಯುವ ತನಕ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಕೂಲ್ ಕ್ಯಾಪ್ಟನ್​ರನ್ನು ಪ್ರಶ್ನಿಸಿದ್ದರು.

ಇದೇ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಡ್ರೆಸ್ಸಿಂಗ್ ರೂಮ್​ನತ್ತ ಮುಖ ಮಾಡಿದ್ದರು. ಧೋನಿಯ ಈ ನಡೆಯು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಒಂದು ತಂಡದ ಸಂಭ್ರಮ ಮುಗಿಯುವ ತನಕ ಕಾಯುವ ಸಹನೆಯಿಲ್ಲವೇ ಎಂದು ಅನೇಕರು ಕೂಲ್ ಕ್ಯಾಪ್ಟನ್​ರನ್ನು ಪ್ರಶ್ನಿಸಿದ್ದರು.

3 / 5
ಈ ಘಟನೆಯ ಮುಂದೇನಾಯ್ತು ಎಂಬುದರ ಮತ್ತೊಂದು ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಿಎಸ್​ಕೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದ ಬಳಿಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಾಡಿದ್ದಾರೆ. ಈ ವೇಳೆಗೆ ಧೋನಿ ಡ್ರೆಸ್ಸಿಂಗ್ ರೂಮ್ ಸೇರಿಕೊಂಡಿದ್ದರು.

ಈ ಘಟನೆಯ ಮುಂದೇನಾಯ್ತು ಎಂಬುದರ ಮತ್ತೊಂದು ವಿಚಾರ ಇದೀಗ ಬೆಳಕಿಗೆ ಬಂದಿದೆ. ಸಿಎಸ್​ಕೆ ಆಟಗಾರರಿಗೆ ಶೇಕ್ ಹ್ಯಾಂಡ್ ನೀಡಿದ ಬಳಿಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹುಡುಕಾಡಿದ್ದಾರೆ. ಈ ವೇಳೆಗೆ ಧೋನಿ ಡ್ರೆಸ್ಸಿಂಗ್ ರೂಮ್ ಸೇರಿಕೊಂಡಿದ್ದರು.

4 / 5
ಹೀಗಾಗಿ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ್ದಾರೆ ಎಂದು ವರದಿಯಾಗಿದೆ. ಅಂದರೆ ಧೋನಿ ಶೇಕ್ ಹ್ಯಾಂಡ್ ನೀಡದಿದ್ದರೂ, ಕಿಂಗ್ ಕೊಹ್ಲಿ ಹುಡುಕಾಡಿ ಹೋಗಿ ಧೋನಿಗೆ ಹಸ್ತಲಾಘವ ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಈ ನಡೆಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಹೀಗಾಗಿ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ್ದಾರೆ ಎಂದು ವರದಿಯಾಗಿದೆ. ಅಂದರೆ ಧೋನಿ ಶೇಕ್ ಹ್ಯಾಂಡ್ ನೀಡದಿದ್ದರೂ, ಕಿಂಗ್ ಕೊಹ್ಲಿ ಹುಡುಕಾಡಿ ಹೋಗಿ ಧೋನಿಗೆ ಹಸ್ತಲಾಘವ ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯ ಈ ನಡೆಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ