AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ..!

IPL 2024, Virat Kohli: ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಅಲ್ಲದೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on:Mar 22, 2024 | 9:26 PM

Share
ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಅಲ್ಲದೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಐಪಿಎಲ್ ಮೂಲಕ ಬರೋಬ್ಬರಿ 2 ತಿಂಗಳ ನಂತರ ವಿರಾಟ್ ಕೊಹ್ಲಿ ಕ್ರಿಕೆಟ್​ ಲೋಕಕ್ಕೆ ಮರಳಿದ್ದಾರೆ. ಅಲ್ಲದೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲೇ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 7
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 6 ರನ್ ಕಲೆಹಾಕಿದ ಕೂಡಲೇ ಚುಟುಕು ಮಾದರಿಯಲ್ಲಿ ಅಂದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೊಹ್ಲಿ 6 ರನ್ ಕಲೆಹಾಕಿದ ಕೂಡಲೇ ಚುಟುಕು ಮಾದರಿಯಲ್ಲಿ ಅಂದರೆ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 12 ಸಾವಿರ ರನ್​ಗಳ ಗಡಿ ದಾಟಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡರು.

2 / 7
360ನೇ ಟಿ20 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ ಕೊಹ್ಲಿ, ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

360ನೇ ಟಿ20 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ ಕೊಹ್ಲಿ, ಈ ಸಾಧನೆ ಮಾಡಿದ ವಿಶ್ವದ ಆರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 7
ಇನ್ನು ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ. ಆದರೆ ಅತಿ ವೇಗವಾಗಿ 12000 ರನ್ ಪೂರೈಸಿದ ವಿಚಾರದಲ್ಲಿ ವಿರಾಟ್ ಇದೀಗ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ವಿರಾಟ್‌ಗಿಂತ ಮೊದಲು ಕ್ರಿಸ್ ಗೇಲ್, ಶೋಯೆಬ್ ಮಲಿಕ್, ಕೀರಾನ್ ಪೊಲಾರ್ಡ್, ಅಲೆಕ್ಸ್ ಹೇಲ್ಸ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ. ಆದರೆ ಅತಿ ವೇಗವಾಗಿ 12000 ರನ್ ಪೂರೈಸಿದ ವಿಚಾರದಲ್ಲಿ ವಿರಾಟ್ ಇದೀಗ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ.

4 / 7
ಮೊದಲ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್ 343 ಇನ್ನಿಂಗ್ಸ್​ಗಳಲ್ಲಿ 12 ಸಾವಿರ ರನ್ ಪೂರೈಸಿದ್ದರು. ಸದ್ಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಗೇಲ್ ಇದುವರೆಗೆ ಚುಟುಕು ಮಾದರಿಯಲ್ಲಿ 14562 ರನ್ ಕಲೆಹಾಕಿದ್ದಾರೆ.

ಮೊದಲ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್ 343 ಇನ್ನಿಂಗ್ಸ್​ಗಳಲ್ಲಿ 12 ಸಾವಿರ ರನ್ ಪೂರೈಸಿದ್ದರು. ಸದ್ಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಗೇಲ್ ಇದುವರೆಗೆ ಚುಟುಕು ಮಾದರಿಯಲ್ಲಿ 14562 ರನ್ ಕಲೆಹಾಕಿದ್ದಾರೆ.

5 / 7
ಇದಲ್ಲದೆ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಸಿಎಸ್​ಕೆ ವಿರುದ್ಧ ಸಾವಿರ ರನ್​ಗಳ ಗಡಿ ದಾಟಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕೊಹ್ಲಿಗಿಂತ ಮೊದಲು ಪಂಜಾಬ್ ನಾಯಕ ಶಿಖರ್ ಧವನ್ ಈ ಸಾಧನೆ ಮಾಡಿದ್ದರು.

ಇದಲ್ಲದೆ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಸಿಎಸ್​ಕೆ ವಿರುದ್ಧ ಸಾವಿರ ರನ್​ಗಳ ಗಡಿ ದಾಟಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಕೊಹ್ಲಿಗಿಂತ ಮೊದಲು ಪಂಜಾಬ್ ನಾಯಕ ಶಿಖರ್ ಧವನ್ ಈ ಸಾಧನೆ ಮಾಡಿದ್ದರು.

6 / 7
ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಪೂರೈಸಿರುವ ಕೊಹ್ಲಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಸಾವಿರಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಈ ಲೀಗ್‌ನಲ್ಲಿ ಎರಡು ತಂಡಗಳ ವಿರುದ್ಧ 1000+ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಪ್ರಸ್ತುತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ಸಾವಿರ ರನ್ ಪೂರೈಸಿರುವ ಕೊಹ್ಲಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಸಾವಿರಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಈ ಲೀಗ್‌ನಲ್ಲಿ ಎರಡು ತಂಡಗಳ ವಿರುದ್ಧ 1000+ ರನ್ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

7 / 7

Published On - 9:26 pm, Fri, 22 March 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ