Virat Kohli, IPL 2024: ಐಪಿಎಲ್​ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..!

Virat Kohli, IPL 2024: ಈ ಪಂದ್ಯದಲ್ಲಿ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

|

Updated on: May 22, 2024 | 9:28 PM

ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

1 / 7
ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಆರ್‌ಸಿಬಿ ಪರ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಲು ಇಳಿದ ಆರ್‌ಸಿಬಿ ಪರ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ 29 ರನ್ ಬಾರಿಸಿದ ತಕ್ಷಣ ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2 / 7
ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್‌ನಲ್ಲಿ 24 ಎಸೆತಗಳನ್ನು ಎದುರಿಸಿದ ವಿರಾಟ್ 33 ರನ್ ಬಾರಿಸಿ ಔಟಾದರು.

ಈ ಮೂಲಕ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ಅದಾಗ್ಯೂ ಈ ಪಂದ್ಯದಲ್ಲಿ ಕೊಹ್ಲಿ ಹೆಚ್ಚು ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ತಮ್ಮ ಇನ್ನಿಂಗ್ಸ್‌ನಲ್ಲಿ 24 ಎಸೆತಗಳನ್ನು ಎದುರಿಸಿದ ವಿರಾಟ್ 33 ರನ್ ಬಾರಿಸಿ ಔಟಾದರು.

3 / 7
ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಶಿಖರ್ ಧವನ್ (6769 ರನ್) ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (6628 ರನ್) ಮೂರನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6565 ರನ್) ನಾಲ್ಕನೇ ಸ್ಥಾನದಲ್ಲಿ ಮತ್ತು ಸುರೇಶ್ ರೈನಾ (5528 ರನ್) 5 ನೇ ಸ್ಥಾನದಲ್ಲಿದ್ದಾರೆ.

4 / 7
ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.

ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ (5243) 6ನೇ, ಎಬಿ ಡಿವಿಲಿಯರ್ಸ್ (5162) 7ನೇ, ಕ್ರಿಸ್ ಗೇಲ್ (4965) 8ನೇ, ರಾಬಿನ್ ಉತ್ತಪ್ಪ (4952) 9ನೇ ಹಾಗೂ ದಿನೇಶ್ ಕಾರ್ತಿಕ್ (4831) 10ನೇ ಸ್ಥಾನದಲ್ಲಿದ್ದಾರೆ.

5 / 7
ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್‌ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 252 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಟಿ20 ಲೀಗ್‌ನಲ್ಲಿ ಒಂದು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 6000 ರನ್‌ಗಳ ದಾಖಲೆಯನ್ನು ಪೂರ್ಣಗೊಳಿಸಿದ ನಂತರ, ಇಲ್ಲಿಯವರೆಗೆ ಯಾವುದೇ ಆಟಗಾರ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ಗಳ ವಿಷಯದಲ್ಲಿ ಕೊಹ್ಲಿಯನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ.

6 / 7
ಇನ್ನು ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿರುವ 15 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ. ಇದರೊಂದಿಗೆ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ನೇ ಆಟಗಾರ ಎನಿಸಿಕೊಂಡಿದ್ದಾರೆ.

ಇನ್ನು ಈ ಸೀಸನ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿರುವ 15 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 741 ರನ್ ಬಾರಿಸಿದ್ದಾರೆ. ಇದರೊಂದಿಗೆ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ನೇ ಆಟಗಾರ ಎನಿಸಿಕೊಂಡಿದ್ದಾರೆ.

7 / 7
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ