Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 1 ರನ್ ಬೇಕು; ಸಿಎಸ್​ಕೆ ವಿರುದ್ಧ ದಾಖಲೆ ಬರೆಯುವ ತವಕದಲ್ಲಿ ಕಿಂಗ್ ಕೊಹ್ಲಿ..!

IPL 2024 Virat Kohli: ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿದರೆ ಈ ತಂಡದ ವಿರುದ್ಧ 1000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ವಿರಾಟ್ ಇದುವರೆಗೆ ಒಟ್ಟು 999 ರನ್ ಗಳಿಸಿದ್ದಾರೆ. ಇದು ಚಾಂಪಿಯನ್ಸ್ ಲೀಗ್ ಅಂಕಿಅಂಶಗಳನ್ನು ಸಹ ಒಳಗೊಂಡಿದೆ.

ಪೃಥ್ವಿಶಂಕರ
|

Updated on: Mar 22, 2024 | 3:47 PM

17ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೀಸನ್​ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಜನವರಿ ನಂತರ ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಡಲಿರುವ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ.

17ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೀಸನ್​ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಜನವರಿ ನಂತರ ಕ್ರಿಕೆಟ್ ಲೋಕಕ್ಕೆ ಎಂಟ್ರಿ ಕೊಡಲಿರುವ ವಿರಾಟ್ ಕೊಹ್ಲಿ ಮೇಲೆ ನೆಟ್ಟಿದೆ.

1 / 6
ವಿರಾಟ್ ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನದ ಕಾರಣ ಇಂಗ್ಲೆಂಡ್ ಸರಣಿಯಿಂದ ಹಿಂದೆ ಸರಿದಿದ್ದರು. ಇದೀಗ ತಿಂಗಳುಗಳ ನಂತರ ಕ್ರಿಕೆಟ್ ಅಖಾಡಕ್ಕಿಳಿಯುತ್ತಿರುವ ಕಿಂಗ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿಯೇ ದೊಡ್ಡ ದಾಖಲೆ ನಿರ್ಮಿಸಲಿದ್ದಾರೆ.

ವಿರಾಟ್ ಇತ್ತೀಚೆಗಷ್ಟೇ ಎರಡನೇ ಮಗುವಿನ ಜನನದ ಕಾರಣ ಇಂಗ್ಲೆಂಡ್ ಸರಣಿಯಿಂದ ಹಿಂದೆ ಸರಿದಿದ್ದರು. ಇದೀಗ ತಿಂಗಳುಗಳ ನಂತರ ಕ್ರಿಕೆಟ್ ಅಖಾಡಕ್ಕಿಳಿಯುತ್ತಿರುವ ಕಿಂಗ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿಯೇ ದೊಡ್ಡ ದಾಖಲೆ ನಿರ್ಮಿಸಲಿದ್ದಾರೆ.

2 / 6
ವಾಸ್ತವವಾಗಿ, ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿದರೆ ಈ ತಂಡದ ವಿರುದ್ಧ 1000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ವಿರಾಟ್ ಇದುವರೆಗೆ ಒಟ್ಟು 999 ರನ್ ಗಳಿಸಿದ್ದಾರೆ. ಇದು ಚಾಂಪಿಯನ್ಸ್ ಲೀಗ್ ಅಂಕಿಅಂಶಗಳನ್ನು ಸಹ ಒಳಗೊಂಡಿದೆ.

ವಾಸ್ತವವಾಗಿ, ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿದರೆ ಈ ತಂಡದ ವಿರುದ್ಧ 1000 ರನ್ ಪೂರೈಸಿದ ಸಾಧನೆ ಮಾಡಲಿದ್ದಾರೆ. ವಿರಾಟ್ ಇದುವರೆಗೆ ಒಟ್ಟು 999 ರನ್ ಗಳಿಸಿದ್ದಾರೆ. ಇದು ಚಾಂಪಿಯನ್ಸ್ ಲೀಗ್ ಅಂಕಿಅಂಶಗಳನ್ನು ಸಹ ಒಳಗೊಂಡಿದೆ.

3 / 6
ಚಾಂಪಿಯನ್ಸ್ ಲೀಗ್ ಹೊರತುಪಡಿಸಿ ಈ ಪಂದ್ಯದಲ್ಲಿ ವಿರಾಟ್ 15 ರನ್ ಗಳಿಸಿದರೆ ಸಿಎಸ್​ಕೆ ವಿರುದ್ಧ 1000 ರನ್ ಪೂರೈಸಲಿದ್ದಾರೆ. ಅಂದರೆ ಇಲ್ಲಿಯವರೆಗೆ ವಿರಾಟ್ ಐಪಿಎಲ್‌ನಲ್ಲಿ ಸಿಎಸ್‌ಕೆ ವಿರುದ್ಧ 985 ರನ್ ಗಳಿಸಿದ್ದಾರೆ. ಅವರಿಗಿಂತ ಮೊದಲು ಒಬ್ಬ ಆಟಗಾರ ಮಾತ್ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.

ಚಾಂಪಿಯನ್ಸ್ ಲೀಗ್ ಹೊರತುಪಡಿಸಿ ಈ ಪಂದ್ಯದಲ್ಲಿ ವಿರಾಟ್ 15 ರನ್ ಗಳಿಸಿದರೆ ಸಿಎಸ್​ಕೆ ವಿರುದ್ಧ 1000 ರನ್ ಪೂರೈಸಲಿದ್ದಾರೆ. ಅಂದರೆ ಇಲ್ಲಿಯವರೆಗೆ ವಿರಾಟ್ ಐಪಿಎಲ್‌ನಲ್ಲಿ ಸಿಎಸ್‌ಕೆ ವಿರುದ್ಧ 985 ರನ್ ಗಳಿಸಿದ್ದಾರೆ. ಅವರಿಗಿಂತ ಮೊದಲು ಒಬ್ಬ ಆಟಗಾರ ಮಾತ್ರ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.

4 / 6
ಇನ್ನು ಸಿಎಸ್​ಕೆ ವಿರುದ್ಧ ಸಾವಿರಕ್ಕೂ ಅಧಿಕ ರನ್ ಬಾರಿಸಿದ ಆಟಗಾರರ ಪೈಕಿ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಇದುವರೆಗೆ ಸಿಎಸ್​ಕೆ ವಿರುದ್ಧ 1057 ರನ್ ಕಲೆಹಾಕಿದ್ದಾರೆ. ಕೊಹ್ಲಿ ಈ ಪಂದ್ಯದಲ್ಲಿ 75 ರನ್ ಕಲೆಹಾಕಿದರೆ, ಧವನ್ ದಾಖಲೆಯನ್ನೂ ಮುರಿಯಲ್ಲಿದ್ದಾರೆ.

ಇನ್ನು ಸಿಎಸ್​ಕೆ ವಿರುದ್ಧ ಸಾವಿರಕ್ಕೂ ಅಧಿಕ ರನ್ ಬಾರಿಸಿದ ಆಟಗಾರರ ಪೈಕಿ ಶಿಖರ್ ಧವನ್ ಮೊದಲ ಸ್ಥಾನದಲ್ಲಿದ್ದಾರೆ. ಧವನ್ ಇದುವರೆಗೆ ಸಿಎಸ್​ಕೆ ವಿರುದ್ಧ 1057 ರನ್ ಕಲೆಹಾಕಿದ್ದಾರೆ. ಕೊಹ್ಲಿ ಈ ಪಂದ್ಯದಲ್ಲಿ 75 ರನ್ ಕಲೆಹಾಕಿದರೆ, ಧವನ್ ದಾಖಲೆಯನ್ನೂ ಮುರಿಯಲ್ಲಿದ್ದಾರೆ.

5 / 6
ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿಯ ದಾಖಲೆ ನೋಡುವುದಾದರೆ.. ವಿರಾಟ್ ಈ ಲೀಗ್​ನಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 7000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಕೂಡ. ವಿರಾಟ್ ಐಪಿಎಲ್‌ನಲ್ಲಿ 237 ಪಂದ್ಯಗಳ 229 ಇನ್ನಿಂಗ್ಸ್‌ಗಳಲ್ಲಿ 7263 ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕ, 50 ಅರ್ಧ ಶತಕ ಕೂಡ ಸೇರಿವೆ.

ಐಪಿಎಲ್​ನಲ್ಲಿ ಕಿಂಗ್ ಕೊಹ್ಲಿಯ ದಾಖಲೆ ನೋಡುವುದಾದರೆ.. ವಿರಾಟ್ ಈ ಲೀಗ್​ನಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, 7000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಕೂಡ. ವಿರಾಟ್ ಐಪಿಎಲ್‌ನಲ್ಲಿ 237 ಪಂದ್ಯಗಳ 229 ಇನ್ನಿಂಗ್ಸ್‌ಗಳಲ್ಲಿ 7263 ರನ್ ಗಳಿಸಿದ್ದಾರೆ. ಇದರಲ್ಲಿ 7 ಶತಕ, 50 ಅರ್ಧ ಶತಕ ಕೂಡ ಸೇರಿವೆ.

6 / 6
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ