AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಅಂಪೈರ್ ಜೊತೆ ವಾಗ್ವಾದ; ಕೊಹ್ಲಿ ವಿರುದ್ಧ ಕ್ರಮಕೈಗೊಂಡ ಬಿಸಿಸಿಐ..!

IPL 2024 Virat Kohli: ನಿನ್ನೆಯ ಪಂದ್ಯದಲ್ಲಿ ಅಂಪೈರ್ ನೀಡಿದ ತೀರ್ಪಿನ ಅಸಮಾಧಾನ ಹೊರಹಾಕಿದ್ದ ಕೊಹ್ಲಿ, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಅವರ ಈ ನಡುವಳಿಕೆಯ ವಿರುದ್ಧ ಬಿಸಿಸಿಐ ಕ್ರಮ ಕೈಗೊಂಡಿದ್ದು, ಪಂದ್ಯ ಶುಲ್ಕದ 50 ಪ್ರತಿಶತ ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಾಗಿದೆ.

ಪೃಥ್ವಿಶಂಕರ
|

Updated on:Apr 22, 2024 | 5:46 PM

Share
ಐಪಿಎಲ್ 17ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಗರಂ ಆಗಿದ್ದ ವಿರಾಟ್ ಕೊಹ್ಲಿ ಮೈದಾನದಲ್ಲೇ ಅಂಪೈರ್ ಜೊತೆ ವಾಗ್ವಾದಕ್ಕಿಳಿದು ಅಸಮಾಧಾನ ಹೊರಹಾಕಿದ್ದರು.

ಐಪಿಎಲ್ 17ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಗರಂ ಆಗಿದ್ದ ವಿರಾಟ್ ಕೊಹ್ಲಿ ಮೈದಾನದಲ್ಲೇ ಅಂಪೈರ್ ಜೊತೆ ವಾಗ್ವಾದಕ್ಕಿಳಿದು ಅಸಮಾಧಾನ ಹೊರಹಾಕಿದ್ದರು.

1 / 6
ಇದೀಗ ಅದರ ಫಲವಾಗಿ ವಿರಾಟ್ ಕೊಹ್ಲಿ ದಂಡದ ಭಾರ ಹೊರಬೇಕಾಗಿ ಬಂದಿದೆ. ವಾಸ್ತವವಾಗಿ ನಿನ್ನೆಯ ಪಂದ್ಯದಲ್ಲಿ ಅಂಪೈರ್ ನೀಡಿದ ತೀರ್ಪಿನ ಅಸಮಾಧಾನ ಹೊರಹಾಕಿದ್ದ ಕೊಹ್ಲಿ, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಅವರ ಈ ನಡುವಳಿಕೆಯ ವಿರುದ್ಧ ಬಿಸಿಸಿಐ ಕ್ರಮ ಕೈಗೊಂಡಿದೆ.

ಇದೀಗ ಅದರ ಫಲವಾಗಿ ವಿರಾಟ್ ಕೊಹ್ಲಿ ದಂಡದ ಭಾರ ಹೊರಬೇಕಾಗಿ ಬಂದಿದೆ. ವಾಸ್ತವವಾಗಿ ನಿನ್ನೆಯ ಪಂದ್ಯದಲ್ಲಿ ಅಂಪೈರ್ ನೀಡಿದ ತೀರ್ಪಿನ ಅಸಮಾಧಾನ ಹೊರಹಾಕಿದ್ದ ಕೊಹ್ಲಿ, ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಅವರ ಈ ನಡುವಳಿಕೆಯ ವಿರುದ್ಧ ಬಿಸಿಸಿಐ ಕ್ರಮ ಕೈಗೊಂಡಿದೆ.

2 / 6
ಅದರಂತೆ ಕೊಹ್ಲಿ ಪಂದ್ಯ ಶುಲ್ಕದ 50 ಪ್ರತಿಶತ ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಾಗಿದೆ. ಈ ಮೂಲಕ ನಿನ್ನೆ ನಡೆದ ಎರಡು ಪಂದ್ಯಗಳಲ್ಲಿ ಮೂವರು ಆಟಗಾರರು ದಂಡಕ್ಕೊಳಗಾದಂತ್ತಾಗಿದೆ. ಕೊಹ್ಲಿಗೂ ಮುನ್ನ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ನಿಧಾನಗತಿಯ ಓವರ್​ನಿಂದಾಗಿ ದಂಡಕ್ಕೊಳಗಾಗಿದ್ದರು.

ಅದರಂತೆ ಕೊಹ್ಲಿ ಪಂದ್ಯ ಶುಲ್ಕದ 50 ಪ್ರತಿಶತ ಸಂಭಾವನೆಯನ್ನು ದಂಡವಾಗಿ ಪಾವತಿಸಬೇಕಾಗಿದೆ. ಈ ಮೂಲಕ ನಿನ್ನೆ ನಡೆದ ಎರಡು ಪಂದ್ಯಗಳಲ್ಲಿ ಮೂವರು ಆಟಗಾರರು ದಂಡಕ್ಕೊಳಗಾದಂತ್ತಾಗಿದೆ. ಕೊಹ್ಲಿಗೂ ಮುನ್ನ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಕೂಡ ನಿಧಾನಗತಿಯ ಓವರ್​ನಿಂದಾಗಿ ದಂಡಕ್ಕೊಳಗಾಗಿದ್ದರು.

3 / 6
ವಾಸ್ತವವಾಗಿ ಕೆಕೆಆರ್ ನೀಡಿದ 223 ರನ್‌ಗಳ ಗುರಿ ಬೆನ್ನತ್ತಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಆದರೆ ಇನ್ನಿಂಗ್ಸ್​ನ ಮೂರನೇ ಓವರ್​ ಬೌಲ್ ಮಾಡಲು ದಾಳಿಗಿಳಿದ ಹರ್ಷಿತ್ ರಾಣಾ ಎಸೆದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಪತನವಾಯಿತು.

ವಾಸ್ತವವಾಗಿ ಕೆಕೆಆರ್ ನೀಡಿದ 223 ರನ್‌ಗಳ ಗುರಿ ಬೆನ್ನತ್ತಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಆದರೆ ಇನ್ನಿಂಗ್ಸ್​ನ ಮೂರನೇ ಓವರ್​ ಬೌಲ್ ಮಾಡಲು ದಾಳಿಗಿಳಿದ ಹರ್ಷಿತ್ ರಾಣಾ ಎಸೆದ ಮೊದಲ ಎಸೆತದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಪತನವಾಯಿತು.

4 / 6
ರಾಣಾ ಬೌಲ್ ಮಾಡಿದ ಆ ಎಸೆತ ನಿಧಾನಗತಿಯ ಫುಲ್ ಟಾಸ್‌ ಬಾಲ್ ಆಗಿತ್ತು. ಈ ವೇಳೆ ಗೊಂದಲಕ್ಕೀಡಾದ ವಿರಾಟ್, ಆ ಎಸೆತವನ್ನು ಡಿಫೆಂಡ್ ಮಾಡಲು ಯತ್ನಿಸಿದರು. ಆದರೆ ಚೆಂಡು ಕೊಹ್ಲಿಯ ಬ್ಯಾಟ್​ಗೆ ತಗುಲಿ ಮೇಲೆ ಹೋಯಿತು. ಬೌಲರ್ ಹರ್ಷಿತ್ ರಾಣಾ ಸುಲಭ ಕ್ಯಾಚ್ ತೆಗೆದುಕೊಂಡರು.

ರಾಣಾ ಬೌಲ್ ಮಾಡಿದ ಆ ಎಸೆತ ನಿಧಾನಗತಿಯ ಫುಲ್ ಟಾಸ್‌ ಬಾಲ್ ಆಗಿತ್ತು. ಈ ವೇಳೆ ಗೊಂದಲಕ್ಕೀಡಾದ ವಿರಾಟ್, ಆ ಎಸೆತವನ್ನು ಡಿಫೆಂಡ್ ಮಾಡಲು ಯತ್ನಿಸಿದರು. ಆದರೆ ಚೆಂಡು ಕೊಹ್ಲಿಯ ಬ್ಯಾಟ್​ಗೆ ತಗುಲಿ ಮೇಲೆ ಹೋಯಿತು. ಬೌಲರ್ ಹರ್ಷಿತ್ ರಾಣಾ ಸುಲಭ ಕ್ಯಾಚ್ ತೆಗೆದುಕೊಂಡರು.

5 / 6
ಅಂಪೈರ್ ಕೂಡ ಔಟೆಂದು ತೀರ್ಪು ನೀಡಿದರು. ಆದರೆ ಅಂಪೈರ್ ನಿರ್ಧಾರದ ವಿರುದ್ಧ ಶಾಕ್​ಗೆ ಒಳಗಾದ ಕೊಹ್ಲಿ, ರಿವ್ಯೂ ತೆಗೆದುಕೊಂಡರು. ಇಲ್ಲಿ ಮೂರನೇ ಅಂಪೈರ್ ಕೂಡ ಕೊಹ್ಲಿ ಔಟೆಂದು ತೀರ್ಪು ನೀಡಿದರು. ಇದರಿಂದ ಕೋಪಗೊಂಡ ಕೊಹ್ಲಿ, ಫೀಲ್ಡ್ ಅಂಪೈರ್​ ಜೊತೆ ಕೆಲ ಸಮಯ ವಾಗ್ವಾದ ನಡೆಸಿದ್ದರು.

ಅಂಪೈರ್ ಕೂಡ ಔಟೆಂದು ತೀರ್ಪು ನೀಡಿದರು. ಆದರೆ ಅಂಪೈರ್ ನಿರ್ಧಾರದ ವಿರುದ್ಧ ಶಾಕ್​ಗೆ ಒಳಗಾದ ಕೊಹ್ಲಿ, ರಿವ್ಯೂ ತೆಗೆದುಕೊಂಡರು. ಇಲ್ಲಿ ಮೂರನೇ ಅಂಪೈರ್ ಕೂಡ ಕೊಹ್ಲಿ ಔಟೆಂದು ತೀರ್ಪು ನೀಡಿದರು. ಇದರಿಂದ ಕೋಪಗೊಂಡ ಕೊಹ್ಲಿ, ಫೀಲ್ಡ್ ಅಂಪೈರ್​ ಜೊತೆ ಕೆಲ ಸಮಯ ವಾಗ್ವಾದ ನಡೆಸಿದ್ದರು.

6 / 6

Published On - 5:29 pm, Mon, 22 April 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ