- Kannada News Photo gallery Cricket photos IPL 2024 What happens if rain plays spoilsport in SRH vs RR Qualifier 2
IPL 2024: ಮಳೆಯಿಂದ ಕ್ವಾಲಿಫೈಯರ್ 2 ರದ್ದಾದರೆ ಯಾವ ತಂಡ ಫೈನಲ್ಗೇರಲಿದೆ? ಇಲ್ಲಿದೆ ವಿವರ
IPL 2024: ಚೆಪಾಕ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್ ನಡುವೆ ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಮೇ 26ರಂದು ಕೆಆರ್ಆರ್ ತಂಡವನ್ನು ಪ್ರಶಸ್ತಿ ಸುತ್ತಿನಲ್ಲಿ ಎದುರಿಸಲಿದೆ. ಆದರೆ ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆ ಬಂದರೆ, ಯಾವ ತಂಡವು ಫೈನಲ್ ಪ್ರವೇಶಿಸುತ್ತದೆ ಎಂಬುದರ ವಿವರ ಇಲ್ಲಿದೆ.
Updated on: May 23, 2024 | 6:04 PM
![ಭಾನುವಾರ ನಡೆಯಲಿರುವ ಐಪಿಎಲ್ 2024ರ ಫೈನಲ್ಗೂ ಮುನ್ನ ಎರಡನೇ ಕ್ವಾಲಿಫೈಯರ್ ಪಂದ್ಯ ಶುಕ್ರವಾರ ನಡೆಯಲಿದೆ. ಚೆಪಾಕ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ .](https://images.tv9kannada.com/wp-content/uploads/2024/05/rr-vs-srh-5.jpg?w=1280&enlarge=true)
ಭಾನುವಾರ ನಡೆಯಲಿರುವ ಐಪಿಎಲ್ 2024ರ ಫೈನಲ್ಗೂ ಮುನ್ನ ಎರಡನೇ ಕ್ವಾಲಿಫೈಯರ್ ಪಂದ್ಯ ಶುಕ್ರವಾರ ನಡೆಯಲಿದೆ. ಚೆಪಾಕ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ .
![ಈ ಪಂದ್ಯದಲ್ಲಿ ಗೆದ್ದ ತಂಡ ಮೇ 26ರಂದು ಕೆಆರ್ಆರ್ ತಂಡವನ್ನು ಪ್ರಶಸ್ತಿ ಸುತ್ತಿನಲ್ಲಿ ಎದುರಿಸಲಿದೆ. ಇತ್ತ ಸೋತ ತಂಡದ ಪಯಣ ಅಲ್ಲಿಗೆ ಅಂತ್ಯಗೊಳಲಿದೆ. ಆದರೆ ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆ ಬಂದರೆ, ಯಾವ ತಂಡವು ಫೈನಲ್ ಪ್ರವೇಶಿಸುತ್ತದೆ ಎಂಬುದನ್ನು ನೋಡುವುದಾದರೆ..](https://images.tv9kannada.com/wp-content/uploads/2024/05/rr-vs-srh-1.jpg)
ಈ ಪಂದ್ಯದಲ್ಲಿ ಗೆದ್ದ ತಂಡ ಮೇ 26ರಂದು ಕೆಆರ್ಆರ್ ತಂಡವನ್ನು ಪ್ರಶಸ್ತಿ ಸುತ್ತಿನಲ್ಲಿ ಎದುರಿಸಲಿದೆ. ಇತ್ತ ಸೋತ ತಂಡದ ಪಯಣ ಅಲ್ಲಿಗೆ ಅಂತ್ಯಗೊಳಲಿದೆ. ಆದರೆ ಕ್ವಾಲಿಫೈಯರ್-2 ಪಂದ್ಯದ ವೇಳೆ ಮಳೆ ಬಂದರೆ, ಯಾವ ತಂಡವು ಫೈನಲ್ ಪ್ರವೇಶಿಸುತ್ತದೆ ಎಂಬುದನ್ನು ನೋಡುವುದಾದರೆ..
![ಲೀಗ್ ಹಂತದ ಯಾವುದೇ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಉಭಯ ತಂಡಗಳು ತಲಾ 1 ಅಂಕ ಪಡೆಯುತ್ತಿದ್ದವು. ಆದರೆ, ಪ್ಲೇಆಫ್ನಲ್ಲಿ ಇದು ನಡೆಯುವುದಿಲ್ಲ. ಮಳೆ ಬಂದರೆ ಮೊದಲು ಓವರ್ಗಳನ್ನು ಕಡಿತಗೊಳಿಸಲಾಗುತ್ತಿದೆ. ಇನಿಂಗ್ಸ್ ಬಳಿಕ ಮಳೆ ಬಂದರೆ ಡಿಎಲ್ಎಸ್ ವಿಧಾನದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು.](https://images.tv9kannada.com/wp-content/uploads/2024/05/rr-vs-srh-2.jpg)
ಲೀಗ್ ಹಂತದ ಯಾವುದೇ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಉಭಯ ತಂಡಗಳು ತಲಾ 1 ಅಂಕ ಪಡೆಯುತ್ತಿದ್ದವು. ಆದರೆ, ಪ್ಲೇಆಫ್ನಲ್ಲಿ ಇದು ನಡೆಯುವುದಿಲ್ಲ. ಮಳೆ ಬಂದರೆ ಮೊದಲು ಓವರ್ಗಳನ್ನು ಕಡಿತಗೊಳಿಸಲಾಗುತ್ತಿದೆ. ಇನಿಂಗ್ಸ್ ಬಳಿಕ ಮಳೆ ಬಂದರೆ ಡಿಎಲ್ಎಸ್ ವಿಧಾನದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು.
![ಅದೇ ದಿನ ಪಂದ್ಯ ಪೂರ್ಣಗೊಳ್ಳದಿದ್ದರೆ, ಮೀಸಲು ದಿನದಂದು ಅದನ್ನು ಮುಗಿಸಲು ಪ್ರಯತ್ನಿಸಲಾಗುವುದು. ಕ್ವಾಲಿಫೈಯರ್ 1, ಎಲಿಮಿನೇಟರ್, ಕ್ವಾಲಿಫೈಯರ್ 2 ಮತ್ತು ಫೈನಲ್ಗೆ ಮೀಸಲು ದಿನವಿದೆ. ಮೀಸಲು ದಿನವೂ ಪಂದ್ಯ ನಡೆಯದಿದ್ದರೆ ಸೂಪರ್ ಓವರ್ನಿಂದ ಫಲಿತಾಂಶ ಪಡೆಯಲು ಪ್ರಯತ್ನಿಸಲಾಗುವುದು.](https://images.tv9kannada.com/wp-content/uploads/2024/05/rr-vs-srh-3.jpg)
ಅದೇ ದಿನ ಪಂದ್ಯ ಪೂರ್ಣಗೊಳ್ಳದಿದ್ದರೆ, ಮೀಸಲು ದಿನದಂದು ಅದನ್ನು ಮುಗಿಸಲು ಪ್ರಯತ್ನಿಸಲಾಗುವುದು. ಕ್ವಾಲಿಫೈಯರ್ 1, ಎಲಿಮಿನೇಟರ್, ಕ್ವಾಲಿಫೈಯರ್ 2 ಮತ್ತು ಫೈನಲ್ಗೆ ಮೀಸಲು ದಿನವಿದೆ. ಮೀಸಲು ದಿನವೂ ಪಂದ್ಯ ನಡೆಯದಿದ್ದರೆ ಸೂಪರ್ ಓವರ್ನಿಂದ ಫಲಿತಾಂಶ ಪಡೆಯಲು ಪ್ರಯತ್ನಿಸಲಾಗುವುದು.
![ಇಷ್ಟೆಲ್ಲ ಆದ ನಂತರವೂ ಪಂದ್ಯ ನಡೆಯದಿದ್ದರೆ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡ ಮುನ್ನಡೆಯಲಿದೆ. ಹೀಗಿರುವಾಗ ಎರಡನೇ ಕ್ವಾಲಿಫೈಯರ್ ಪಂದ್ಯ ಮಳೆಯಿಂದ ರದ್ದಾರೆ ಸನ್ರೈಸರ್ಸ್ ಹೈದರಾಬಾದ್ ಫೈನಲ್ಗೆ ಲಗ್ಗೆ ಇಡಲಿದೆ.](https://images.tv9kannada.com/wp-content/uploads/2024/05/rr-vs-srh-4.jpg)
ಇಷ್ಟೆಲ್ಲ ಆದ ನಂತರವೂ ಪಂದ್ಯ ನಡೆಯದಿದ್ದರೆ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡ ಮುನ್ನಡೆಯಲಿದೆ. ಹೀಗಿರುವಾಗ ಎರಡನೇ ಕ್ವಾಲಿಫೈಯರ್ ಪಂದ್ಯ ಮಳೆಯಿಂದ ರದ್ದಾರೆ ಸನ್ರೈಸರ್ಸ್ ಹೈದರಾಬಾದ್ ಫೈನಲ್ಗೆ ಲಗ್ಗೆ ಇಡಲಿದೆ.
![ಹೈದರಾಬಾದ್ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದಿದ್ದರೆ, 5 ಪಂದ್ಯಗಳಲ್ಲಿ ಸೋಲು ಹಾಗೂ 1 ಪಂದ್ಯ ಮಳೆಯಿಂದ ರದ್ದಾಗಿದೆ. ತಂಡದ ನೆಟ್ ರನ್ ರೇಟ್ +0.414 ಆಗಿದೆ.](https://images.tv9kannada.com/wp-content/uploads/2024/05/srh-8.jpg)
ಹೈದರಾಬಾದ್ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದಿದ್ದರೆ, 5 ಪಂದ್ಯಗಳಲ್ಲಿ ಸೋಲು ಹಾಗೂ 1 ಪಂದ್ಯ ಮಳೆಯಿಂದ ರದ್ದಾಗಿದೆ. ತಂಡದ ನೆಟ್ ರನ್ ರೇಟ್ +0.414 ಆಗಿದೆ.
![ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಕೂಡ ಲೀಗ್ ಹಂತದಲ್ಲಿ 8 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ 5 ಪಂದ್ಯಗಳಲ್ಲಿ ಸೋಲು ಮತ್ತು 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆದಾಗ್ಯೂ, ರಾಜಸ್ಥಾನದ ನೆಟ್ ರನ್ ರೇಟ್ (+0.273) ಹೈದರಾಬಾದ್ಗಿಂತ ಕಡಿಮೆಯಾಗಿದೆ.](https://images.tv9kannada.com/wp-content/uploads/2024/05/rr-4.jpg)
ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಕೂಡ ಲೀಗ್ ಹಂತದಲ್ಲಿ 8 ಪಂದ್ಯಗಳನ್ನು ಗೆದ್ದುಕೊಂಡಿದೆ. ಉಳಿದಂತೆ 5 ಪಂದ್ಯಗಳಲ್ಲಿ ಸೋಲು ಮತ್ತು 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಆದಾಗ್ಯೂ, ರಾಜಸ್ಥಾನದ ನೆಟ್ ರನ್ ರೇಟ್ (+0.273) ಹೈದರಾಬಾದ್ಗಿಂತ ಕಡಿಮೆಯಾಗಿದೆ.
![ಮೇ 24 ರಂದು ಚೆನ್ನೈನ ಹವಾಮಾನದ ಕುರಿತು ಹೇಳುವುದಾದರೆ, ಅಂದು ಗರಿಷ್ಠ ತಾಪಮಾನ 36 ಡಿಗ್ರಿ ಮತ್ತು ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಗಂಟೆಗೆ 41 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.2 ಮಾತ್ರ ಇದೆ. ಹೀಗಾಗಿ ಪಂದ್ಯದ ದಿನ ಮಳೆ ಬೀಳುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.](https://images.tv9kannada.com/wp-content/uploads/2024/05/rr-1-2.jpg)
ಮೇ 24 ರಂದು ಚೆನ್ನೈನ ಹವಾಮಾನದ ಕುರಿತು ಹೇಳುವುದಾದರೆ, ಅಂದು ಗರಿಷ್ಠ ತಾಪಮಾನ 36 ಡಿಗ್ರಿ ಮತ್ತು ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಗಂಟೆಗೆ 41 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.2 ಮಾತ್ರ ಇದೆ. ಹೀಗಾಗಿ ಪಂದ್ಯದ ದಿನ ಮಳೆ ಬೀಳುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)