AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ಪಾಲಿಗೆ ವರ್ಕ್​ ಆಗಲ್ಲ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ..!

IPL 2024: ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ.

TV9 Web
| Edited By: |

Updated on: Jun 03, 2023 | 11:02 PM

Share
IPL 2024: ಐಪಿಎಲ್ ಸೀಸನ್ 16 ಮುಕ್ತಾಯದ ಬೆನ್ನಲ್ಲೇ ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿ ತಮ್ಮ ನಿವೃತ್ತಿ ಬಗ್ಗೆಗಿನ ಪ್ರಶ್ನೆಗೆ ಕಾದು ನೋಡುವ ಎಂಬ ಉತ್ತರ ನೀಡಿ ತೆರಳಿದ್ದಾರೆ. ಸಿಎಸ್​ಕೆ ತಂಡ ಚಾಂಪಿಯನ್ ಆದ ಬಳಿಕ ಮಾತನಾಡಿದ ಧೋನಿ, ಇನ್ನೂ 8-9 ತಿಂಗಳುಗಳು ಬಾಕಿಯಿದೆ. ಆಮೇಲೆ ನೋಡೋಣ ಎನ್ನುವ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 16 ಮುಕ್ತಾಯದ ಬೆನ್ನಲ್ಲೇ ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿ ತಮ್ಮ ನಿವೃತ್ತಿ ಬಗ್ಗೆಗಿನ ಪ್ರಶ್ನೆಗೆ ಕಾದು ನೋಡುವ ಎಂಬ ಉತ್ತರ ನೀಡಿ ತೆರಳಿದ್ದಾರೆ. ಸಿಎಸ್​ಕೆ ತಂಡ ಚಾಂಪಿಯನ್ ಆದ ಬಳಿಕ ಮಾತನಾಡಿದ ಧೋನಿ, ಇನ್ನೂ 8-9 ತಿಂಗಳುಗಳು ಬಾಕಿಯಿದೆ. ಆಮೇಲೆ ನೋಡೋಣ ಎನ್ನುವ ಉತ್ತರ ನೀಡಿದ್ದಾರೆ.

1 / 10
ಹೀಗಾಗಿ ಸಿಎಸ್​ಕೆ ತಂಡದ ಕೂಲ್ ಕ್ಯಾಪ್ಟನ್ ಮುಂದಿನ ಸೀಸನ್​ನಲ್ಲೂ ಕಣಕ್ಕಿಳಿಯಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಧೋನಿ ಫ್ಯಾನ್ಸ್. ಇದಕ್ಕೆ ಮತ್ತೊಂದು ಕಾರಣ ಐಪಿಎಲ್​ನಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆ.

ಹೀಗಾಗಿ ಸಿಎಸ್​ಕೆ ತಂಡದ ಕೂಲ್ ಕ್ಯಾಪ್ಟನ್ ಮುಂದಿನ ಸೀಸನ್​ನಲ್ಲೂ ಕಣಕ್ಕಿಳಿಯಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಧೋನಿ ಫ್ಯಾನ್ಸ್. ಇದಕ್ಕೆ ಮತ್ತೊಂದು ಕಾರಣ ಐಪಿಎಲ್​ನಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆ.

2 / 10
ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ. ಆದರೆ ಧೋನಿಯ ವಿಷಯದಲ್ಲಿ ಇಂಪ್ಯಾಕ್ಟ್ ಸಬ್ ಆಯ್ಕೆ ವರ್ಕ್​ ಆಗುವುದಿಲ್ಲ ಎಂಬುದು ಬಹುತೇಕ ಖಚಿತ.

ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ. ಆದರೆ ಧೋನಿಯ ವಿಷಯದಲ್ಲಿ ಇಂಪ್ಯಾಕ್ಟ್ ಸಬ್ ಆಯ್ಕೆ ವರ್ಕ್​ ಆಗುವುದಿಲ್ಲ ಎಂಬುದು ಬಹುತೇಕ ಖಚಿತ.

3 / 10
ಅಂದರೆ ಧೋನಿ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಸಿಎಸ್​ಕೆ ತಂಡಕ್ಕೆ ಎಂಎಸ್​ಡಿ ಎಂಬ ಬ್ಯಾಟ್ಸ್​ಮನ್​ಗಿಂತ ಧೋನಿ ಎನ್ನುವ ನಾಯಕನ ಅವಶ್ಯಕತೆ ಹೆಚ್ಚಿದೆ.

ಅಂದರೆ ಧೋನಿ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಸಿಎಸ್​ಕೆ ತಂಡಕ್ಕೆ ಎಂಎಸ್​ಡಿ ಎಂಬ ಬ್ಯಾಟ್ಸ್​ಮನ್​ಗಿಂತ ಧೋನಿ ಎನ್ನುವ ನಾಯಕನ ಅವಶ್ಯಕತೆ ಹೆಚ್ಚಿದೆ.

4 / 10
ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ. ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ.

ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ. ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ.

5 / 10
ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.

ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.

6 / 10
ಆದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟಿಂಗ್ ಮಾಡಲು ಫಿಟ್​ನೆಸ್ ಹೊಂದಿಲ್ಲದಿದ್ದರೆ ಧೋನಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ. ಅದರಲ್ಲೂ ನಾಯಕನಾಗಿ 20 ಓವರ್​ಗಳ ಕಾಲ ಅವರು ಮೈದಾನದಲ್ಲಿರಬೇಕಾಗುತ್ತದೆ.

ಆದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟಿಂಗ್ ಮಾಡಲು ಫಿಟ್​ನೆಸ್ ಹೊಂದಿಲ್ಲದಿದ್ದರೆ ಧೋನಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ. ಅದರಲ್ಲೂ ನಾಯಕನಾಗಿ 20 ಓವರ್​ಗಳ ಕಾಲ ಅವರು ಮೈದಾನದಲ್ಲಿರಬೇಕಾಗುತ್ತದೆ.

7 / 10
ಅಂದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟ್​ ಬೀಸಲು ಫಿಟ್​ನೆಸ್​ ಹೊಂದಿದ್ದರೆ ಧೋನಿ ಖಂಡಿತವಾಗಿಯೂ ಅವರು ಮತ್ತೆ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಇದರ ಹೊರತಾಗಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಯ ಮೂಲಕ ಕಣಕ್ಕಿಳಿಯುವುದು ಅನುಮಾನ.

ಅಂದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟ್​ ಬೀಸಲು ಫಿಟ್​ನೆಸ್​ ಹೊಂದಿದ್ದರೆ ಧೋನಿ ಖಂಡಿತವಾಗಿಯೂ ಅವರು ಮತ್ತೆ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಇದರ ಹೊರತಾಗಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಯ ಮೂಲಕ ಕಣಕ್ಕಿಳಿಯುವುದು ಅನುಮಾನ.

8 / 10
ಏಕೆಂದರೆ ಮೊದಲೇ ಹೇಳಿದಂತೆ ಸಿಎಸ್​ಕೆ ತಂಡಕ್ಕೆ ಬ್ಯಾಟ್ಸ್​ಮನ್​ಗಿಂತ ಚಾಣಾಕ್ಷ ನಾಯಕತ್ವದ ಧೋನಿಯ ಅಗತ್ಯತೆ ಹೆಚ್ಚು. ಹೀಗಾಗಿ 20 ಓವರ್​ಗಳ ಕಾಲ ವಿಕೆಟ್ ಕೀಪಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರೆ ಮತ್ತೊಮ್ಮೆ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಏಕೆಂದರೆ ಮೊದಲೇ ಹೇಳಿದಂತೆ ಸಿಎಸ್​ಕೆ ತಂಡಕ್ಕೆ ಬ್ಯಾಟ್ಸ್​ಮನ್​ಗಿಂತ ಚಾಣಾಕ್ಷ ನಾಯಕತ್ವದ ಧೋನಿಯ ಅಗತ್ಯತೆ ಹೆಚ್ಚು. ಹೀಗಾಗಿ 20 ಓವರ್​ಗಳ ಕಾಲ ವಿಕೆಟ್ ಕೀಪಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರೆ ಮತ್ತೊಮ್ಮೆ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

9 / 10
ಇಲ್ಲದಿದ್ದರೆ ಅವರೇ ಹೇಳಿದಂತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಡಗೌಟ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

ಇಲ್ಲದಿದ್ದರೆ ಅವರೇ ಹೇಳಿದಂತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಡಗೌಟ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

10 / 10
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ