Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ಪಾಲಿಗೆ ವರ್ಕ್​ ಆಗಲ್ಲ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ..!

IPL 2024: ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 03, 2023 | 11:02 PM

IPL 2024: ಐಪಿಎಲ್ ಸೀಸನ್ 16 ಮುಕ್ತಾಯದ ಬೆನ್ನಲ್ಲೇ ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿ ತಮ್ಮ ನಿವೃತ್ತಿ ಬಗ್ಗೆಗಿನ ಪ್ರಶ್ನೆಗೆ ಕಾದು ನೋಡುವ ಎಂಬ ಉತ್ತರ ನೀಡಿ ತೆರಳಿದ್ದಾರೆ. ಸಿಎಸ್​ಕೆ ತಂಡ ಚಾಂಪಿಯನ್ ಆದ ಬಳಿಕ ಮಾತನಾಡಿದ ಧೋನಿ, ಇನ್ನೂ 8-9 ತಿಂಗಳುಗಳು ಬಾಕಿಯಿದೆ. ಆಮೇಲೆ ನೋಡೋಣ ಎನ್ನುವ ಉತ್ತರ ನೀಡಿದ್ದಾರೆ.

IPL 2024: ಐಪಿಎಲ್ ಸೀಸನ್ 16 ಮುಕ್ತಾಯದ ಬೆನ್ನಲ್ಲೇ ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿ ತಮ್ಮ ನಿವೃತ್ತಿ ಬಗ್ಗೆಗಿನ ಪ್ರಶ್ನೆಗೆ ಕಾದು ನೋಡುವ ಎಂಬ ಉತ್ತರ ನೀಡಿ ತೆರಳಿದ್ದಾರೆ. ಸಿಎಸ್​ಕೆ ತಂಡ ಚಾಂಪಿಯನ್ ಆದ ಬಳಿಕ ಮಾತನಾಡಿದ ಧೋನಿ, ಇನ್ನೂ 8-9 ತಿಂಗಳುಗಳು ಬಾಕಿಯಿದೆ. ಆಮೇಲೆ ನೋಡೋಣ ಎನ್ನುವ ಉತ್ತರ ನೀಡಿದ್ದಾರೆ.

1 / 10
ಹೀಗಾಗಿ ಸಿಎಸ್​ಕೆ ತಂಡದ ಕೂಲ್ ಕ್ಯಾಪ್ಟನ್ ಮುಂದಿನ ಸೀಸನ್​ನಲ್ಲೂ ಕಣಕ್ಕಿಳಿಯಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಧೋನಿ ಫ್ಯಾನ್ಸ್. ಇದಕ್ಕೆ ಮತ್ತೊಂದು ಕಾರಣ ಐಪಿಎಲ್​ನಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆ.

ಹೀಗಾಗಿ ಸಿಎಸ್​ಕೆ ತಂಡದ ಕೂಲ್ ಕ್ಯಾಪ್ಟನ್ ಮುಂದಿನ ಸೀಸನ್​ನಲ್ಲೂ ಕಣಕ್ಕಿಳಿಯಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಧೋನಿ ಫ್ಯಾನ್ಸ್. ಇದಕ್ಕೆ ಮತ್ತೊಂದು ಕಾರಣ ಐಪಿಎಲ್​ನಲ್ಲಿರುವ ಇಂಪ್ಯಾಕ್ಟ್ ಪ್ಲೇಯರ್​ ಆಯ್ಕೆ.

2 / 10
ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ. ಆದರೆ ಧೋನಿಯ ವಿಷಯದಲ್ಲಿ ಇಂಪ್ಯಾಕ್ಟ್ ಸಬ್ ಆಯ್ಕೆ ವರ್ಕ್​ ಆಗುವುದಿಲ್ಲ ಎಂಬುದು ಬಹುತೇಕ ಖಚಿತ.

ಐಪಿಎಲ್​ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಇರುವುದರಿಂದ ಧೋನಿ ಇನ್ನೆರಡು ವರ್ಷಗಳ ಕಾಲ ಆಡುವ ಸಾಧ್ಯತೆಯಿದೆ ಎಂದು ಅನೇಕರು ವಿಶ್ಲೇಷಿಸಿದ್ದಾರೆ. ಆದರೆ ಧೋನಿಯ ವಿಷಯದಲ್ಲಿ ಇಂಪ್ಯಾಕ್ಟ್ ಸಬ್ ಆಯ್ಕೆ ವರ್ಕ್​ ಆಗುವುದಿಲ್ಲ ಎಂಬುದು ಬಹುತೇಕ ಖಚಿತ.

3 / 10
ಅಂದರೆ ಧೋನಿ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಸಿಎಸ್​ಕೆ ತಂಡಕ್ಕೆ ಎಂಎಸ್​ಡಿ ಎಂಬ ಬ್ಯಾಟ್ಸ್​ಮನ್​ಗಿಂತ ಧೋನಿ ಎನ್ನುವ ನಾಯಕನ ಅವಶ್ಯಕತೆ ಹೆಚ್ಚಿದೆ.

ಅಂದರೆ ಧೋನಿ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೆ ಮಾತ್ರ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಸಿಎಸ್​ಕೆ ತಂಡಕ್ಕೆ ಎಂಎಸ್​ಡಿ ಎಂಬ ಬ್ಯಾಟ್ಸ್​ಮನ್​ಗಿಂತ ಧೋನಿ ಎನ್ನುವ ನಾಯಕನ ಅವಶ್ಯಕತೆ ಹೆಚ್ಚಿದೆ.

4 / 10
ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ. ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ.

ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ. ಅಂದರೆ ಧೋನಿ ಬ್ಯಾಟಿಂಗ್​ಗೆ ಇಳಿಯುತ್ತಿರುವುದು ಕೆಳ ಕ್ರಮಾಂಕದಲ್ಲಿ. ಅದರಲ್ಲೂ ಡೆತ್ ಓವರ್​ಗಳಲ್ಲಿ ಬ್ಯಾಟ್ ಬೀಸಲು ಆಗಮಿಸುವ ಎಂಎಸ್​ಡಿ ಎದುರಿಸುವುದು ಒಂದೆರೆಡು ಓವರ್​ಗಳನ್ನು ಮಾತ್ರ.

5 / 10
ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.

ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.ಇಲ್ಲಿ ಸಿಎಸ್​ಕೆ ತಂಡಕ್ಕೆ ಧೋನಿ ನಾಯಕನಾಗಿ ಕಾಣಿಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ. ಹೀಗಾಗಿ ಬ್ಯಾಟಿಂಗ್ ವೇಳೆ ಧೋನಿ ಜಾಗದಲ್ಲಿ ಇಂಪ್ಯಾಕ್ಟ್ ಪ್ಲೇಯರ್​ನನ್ನು ಕಣಕ್ಕಿಳಿಸಬೇಕಾಗುತ್ತದೆ.

6 / 10
ಆದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟಿಂಗ್ ಮಾಡಲು ಫಿಟ್​ನೆಸ್ ಹೊಂದಿಲ್ಲದಿದ್ದರೆ ಧೋನಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ. ಅದರಲ್ಲೂ ನಾಯಕನಾಗಿ 20 ಓವರ್​ಗಳ ಕಾಲ ಅವರು ಮೈದಾನದಲ್ಲಿರಬೇಕಾಗುತ್ತದೆ.

ಆದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟಿಂಗ್ ಮಾಡಲು ಫಿಟ್​ನೆಸ್ ಹೊಂದಿಲ್ಲದಿದ್ದರೆ ಧೋನಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ. ಅದರಲ್ಲೂ ನಾಯಕನಾಗಿ 20 ಓವರ್​ಗಳ ಕಾಲ ಅವರು ಮೈದಾನದಲ್ಲಿರಬೇಕಾಗುತ್ತದೆ.

7 / 10
ಅಂದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟ್​ ಬೀಸಲು ಫಿಟ್​ನೆಸ್​ ಹೊಂದಿದ್ದರೆ ಧೋನಿ ಖಂಡಿತವಾಗಿಯೂ ಅವರು ಮತ್ತೆ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಇದರ ಹೊರತಾಗಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಯ ಮೂಲಕ ಕಣಕ್ಕಿಳಿಯುವುದು ಅನುಮಾನ.

ಅಂದರೆ ಒಂದೆರೆಡು ಓವರ್​ಗಳ ಕಾಲ ಬ್ಯಾಟ್​ ಬೀಸಲು ಫಿಟ್​ನೆಸ್​ ಹೊಂದಿದ್ದರೆ ಧೋನಿ ಖಂಡಿತವಾಗಿಯೂ ಅವರು ಮತ್ತೆ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಇದರ ಹೊರತಾಗಿ ಅವರು ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆಯ ಮೂಲಕ ಕಣಕ್ಕಿಳಿಯುವುದು ಅನುಮಾನ.

8 / 10
ಏಕೆಂದರೆ ಮೊದಲೇ ಹೇಳಿದಂತೆ ಸಿಎಸ್​ಕೆ ತಂಡಕ್ಕೆ ಬ್ಯಾಟ್ಸ್​ಮನ್​ಗಿಂತ ಚಾಣಾಕ್ಷ ನಾಯಕತ್ವದ ಧೋನಿಯ ಅಗತ್ಯತೆ ಹೆಚ್ಚು. ಹೀಗಾಗಿ 20 ಓವರ್​ಗಳ ಕಾಲ ವಿಕೆಟ್ ಕೀಪಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರೆ ಮತ್ತೊಮ್ಮೆ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಏಕೆಂದರೆ ಮೊದಲೇ ಹೇಳಿದಂತೆ ಸಿಎಸ್​ಕೆ ತಂಡಕ್ಕೆ ಬ್ಯಾಟ್ಸ್​ಮನ್​ಗಿಂತ ಚಾಣಾಕ್ಷ ನಾಯಕತ್ವದ ಧೋನಿಯ ಅಗತ್ಯತೆ ಹೆಚ್ಚು. ಹೀಗಾಗಿ 20 ಓವರ್​ಗಳ ಕಾಲ ವಿಕೆಟ್ ಕೀಪಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರೆ ಮತ್ತೊಮ್ಮೆ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

9 / 10
ಇಲ್ಲದಿದ್ದರೆ ಅವರೇ ಹೇಳಿದಂತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಡಗೌಟ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

ಇಲ್ಲದಿದ್ದರೆ ಅವರೇ ಹೇಳಿದಂತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಡಗೌಟ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

10 / 10
Follow us
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು