AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಿಂದ ಮೂರು ತಂಡಗಳು ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಸದ್ಯ 7 ತಂಡಗಳು ಮುಂದಿನ ಹಂತಕ್ಕೇರಲು ಪೈಪೋಟಿ ಮುಂದುವರೆಸಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಚೂಣಿಯಲ್ಲಿದೆ. ಇದರ ನಡುವೆ ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಆ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on:May 06, 2025 | 9:55 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 5
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 5
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 5
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 5
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

5 / 5

Published On - 9:53 am, Tue, 6 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ