AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ 2025 ಪ್ಲೇಆಫ್ ರೇಸ್​ನಿಂದ 4 ತಂಡಗಳು ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಸದ್ಯ 6 ತಂಡಗಳು ಮುಂದಿನ ಹಂತಕ್ಕೇರಲು ಪೈಪೋಟಿ ಮುಂದುವರೆಸಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಚೂಣಿಯಲ್ಲಿದೆ. ಇದರ ನಡುವೆ ನಾಲ್ಕು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಆ ತಂಡಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: May 18, 2025 | 9:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 6
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 6
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 6
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 6
ಕೊಲ್ಕತ್ತಾ ನೈಟ್ ರೈಡರ್ಸ್​: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್​ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

ಕೊಲ್ಕತ್ತಾ ನೈಟ್ ರೈಡರ್ಸ್​: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್​ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

5 / 6
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

6 / 6
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ