AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳು

Ipl 2025 playoffs: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಪ್ಲೇಆಫ್ ರೇಸ್ ಮುಂದುವರೆದಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಎಂಟ್ರಿ ಕೊಟ್ಟರೆ, 5 ತಂಡಗಳು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇನ್ನು 2 ತಂಡಗಳ ನಡುವೆ ಪೈಪೋಟಿ ಮುಂದುವರೆದಿದ್ದು, ಈ ತಂಡಗಳಲ್ಲಿ ಒಂದು ಟೀಮ್ ಮುಂದಿನ ಹಂತಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: May 20, 2025 | 9:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 61 ಪಂದ್ಯಗಳು ಮುಗಿದಿವೆ. ಈ ಆರವತ್ತೊಂದು ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಪ್ಲೇಆಫ್ ರೇಸ್​ನಲ್ಲಿ ಉಳಿದರೆ, 5 ತಂಡಗಳು ಹೊರಬಿದ್ದಿವೆ. ಹೀಗೆ ಲೀಗ್ ಹಂತದ ಪಂದ್ಯಗಳು ಮುಗಿಯುವ ಮುನ್ನವೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದ 5 ತಂಡಗಳಾವುವು ಎಂದು ನೋಡುವುದಾದರೆ....

1 / 7
ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಚೆನ್ನೈ ಸೂಪರ್ ಕಿಂಗ್ಸ್: ಈ ಬಾರಿಯ ಐಪಿಎಲ್​ನಲ್ಲಿ ಈಗಾಗಲೇ 12 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಪಂದ್ಯಗಳಲ್ಲಿ ಸೋಲನುಭವಿಸಿದರೆ, 3 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಸಿಎಸ್​ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಪಂದ್ಯಗಳಲ್ಲಿ ಗೆದ್ದರೂ ಸಿಎಸ್​ಕೆ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

2 / 7
ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

ರಾಜಸ್ಥಾನ್ ರಾಯಲ್ಸ್: ಆರ್​ಆರ್ ತಂಡವು ಈಗಾಗಲೇ 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 3 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಮುಂದಿನ ಹಂತಕ್ಕೇರಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಆರ್​ಆರ್ ಪಡೆಯ ಪ್ಲೇಆಫ್ ಕನಸು ಕೂಡ ಕಮರಿದೆ.

3 / 7
ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

ಸನ್​ರೈಸರ್ಸ್ ಹೈದರಾಬಾದ್: ಎಸ್​ಆರ್​ಹೆಚ್​ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿದೆ. ಈ ವೇಳೆ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. 

4 / 7
ಕೊಲ್ಕತ್ತಾ ನೈಟ್ ರೈಡರ್ಸ್​: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್​ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

ಕೊಲ್ಕತ್ತಾ ನೈಟ್ ರೈಡರ್ಸ್​: ಕೆಕೆಆರ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು 5 ಪಂದ್ಯಗಳಲ್ಲಿ ಮಾತ್ರ. ಇನ್ನು ಆರ್​ಸಿಬಿ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ಲೇಆಫ್ ಅಭಿಯಾನ ಕೂಡ ಅಂತ್ಯಗೊಂಡಿದೆ.

5 / 7
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಪ್ಲೇಆಫ್​ಗೆ ಲಗ್ಗೆಯಿಟ್ಟಿದ್ದು, ಒಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ 4ನೇ ತಂಡವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ.

6 / 7
ಲಕ್ನೋ ಸೂಪರ್ ಜೈಂಟ್ಸ್: ಎಲ್​ಎಸ್​ಜಿ ತಂಡವು ಇದುವರೆಗೆ ಆಡಿದ 12 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇನ್ನುಳಿದ 2 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಲಕ್ನೋ ಸೂಪರ್ ಜೈಂಟ್ಸ್​ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಲಕ್ನೋ ಸೂಪರ್ ಜೈಂಟ್ಸ್: ಎಲ್​ಎಸ್​ಜಿ ತಂಡವು ಇದುವರೆಗೆ ಆಡಿದ 12 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇನ್ನುಳಿದ 2 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ ಲಕ್ನೋ ಸೂಪರ್ ಜೈಂಟ್ಸ್​ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು