AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:May 29, 2025 | 8:54 AM

Share
IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​​ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಪಂಜಾಬ್ ಕಿಂಗ್ಸ್ (PBKS), ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಕಣಕ್ಕಿಳಿಯಲಿವೆ.

IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​​ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಪಂಜಾಬ್ ಕಿಂಗ್ಸ್ (PBKS), ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಕಣಕ್ಕಿಳಿಯಲಿವೆ.

1 / 6
ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ...

ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ...

2 / 6
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ.  ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ.  ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.

3 / 6
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.

4 / 6
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಇಬ್ಬರು ಆಟಗಾರರು ಹೊರ ನಡೆದಿದ್ದಾರೆ. ತಂಡದಲ್ಲಿ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದ ಸಿದ್ಧತೆಗಾಗಿ ತವರಿಗೆ ಮರಳಿದರೆ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ಜೇಕಬ್ ಭೆಥೆಲ್ ತವರಿಗೆ ಹಿಂತಿರುಗಿದ್ದಾರೆ.

Rcb 2025 05 29t084353.008

6 / 6

Published On - 8:53 am, Thu, 29 May 25

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು