AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಪಂದ್ಯಗಳಿಂದ 8 ಆಟಗಾರರು ಔಟ್

IPL 2025 Playoffs: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಸೆಣಸಲಿದೆ.

ಝಾಹಿರ್ ಯೂಸುಫ್
|

Updated on:May 29, 2025 | 8:54 AM

Share
IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​​ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಪಂಜಾಬ್ ಕಿಂಗ್ಸ್ (PBKS), ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಕಣಕ್ಕಿಳಿಯಲಿವೆ.

IPL 2025: ಇಂಡಿಯುನ್ ಪ್ರೀಮಿಯರ್ ಲೀಗ್​​ನ ಪ್ಲೇಆಫ್ ಪಂದ್ಯಗಳಿಗೆ ಇಂದಿನಿಂದ (ಮೇ 29) ಚಾಲನೆ ದೊರೆಯಲಿದೆ. ಈ ಸುತ್ತಿನಲ್ಲಿ ಅಂಕ ಪಟ್ಟಿಯಲ್ಲಿ ಟಾಪ್-4 ಸ್ಥಾನಗಳನ್ನು ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಪಂಜಾಬ್ ಕಿಂಗ್ಸ್ (PBKS), ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಕಣಕ್ಕಿಳಿಯಲಿವೆ.

1 / 6
ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ...

ಈ ಸುತ್ತಿನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಲಿದೆ. ಈ ಪಂದ್ಯಗಳಿಗೆ ನಾಲ್ಕು ತಂಡಗಳ 8 ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ...

2 / 6
ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ.  ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.

ಗುಜರಾತ್ ಟೈಟಾನ್ಸ್: ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡದಿಂದ ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್ ಹೊರನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಬಟ್ಲರ್ ತವರಿಗೆ ಮರಳಿದ್ದಾರೆ.  ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕೂಡ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಟ್ಲರ್ ಹಾಗೂ ರಬಾಡ ಕಾಣಿಸಿಕೊಳ್ಳುವುದಿಲ್ಲ.

3 / 6
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರ ನಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ತವರಿಗೆ ಮರಳಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಸೌತ್ ಆಫ್ರಿಕಾ ಆಟಗಾರರಾದ ರಯಾನ್ ರಿಕೆಲ್ಟನ್ ಹಾಗೂ ಕಾರ್ಬಿನ್ ಬಾಷ್ ತವರಿಗೆ ಮರಳಿದ್ದಾರೆ.

4 / 6
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡದಲ್ಲಿ ಸೌತ್ ಆಫ್ರಿಕಾ ಆಲ್​ರೌಂಡರ್ ಮಾರ್ಕೊ ಯಾನ್ಸೆನ್ ಕೂಡ ತವರಿಗೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ಯಾನ್ಸೆನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ಸಹ ತವರಿಗೆ ಹಿಂತಿರುಗಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಇಬ್ಬರು ಆಟಗಾರರು ಹೊರ ನಡೆದಿದ್ದಾರೆ. ತಂಡದಲ್ಲಿ ಸೌತ್ ಆಫ್ರಿಕಾ ವೇಗಿ ಲುಂಗಿ ಎನ್​ಗಿಡಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದ ಸಿದ್ಧತೆಗಾಗಿ ತವರಿಗೆ ಮರಳಿದರೆ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಇಂಗ್ಲೆಂಡ್ ಆಟಗಾರ ಜೇಕಬ್ ಭೆಥೆಲ್ ತವರಿಗೆ ಹಿಂತಿರುಗಿದ್ದಾರೆ.

Rcb 2025 05 29t084353.008

6 / 6

Published On - 8:53 am, Thu, 29 May 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ