IPL 2025: ಐಪಿಎಲ್ನಲ್ಲಿ ಮಹತ್ವದ ಬದಲಾವಣೆ: ಪಂದ್ಯಗಳ ಸಂಖ್ಯೆ ಹೆಚ್ಚಳ..!
IPL 2025: ಐಪಿಎಲ್ನಲ್ಲಿ ಎರಡು ಸೀಸನ್ಗೊಮ್ಮೆ ಪಂದ್ಯಗಳ ಸಂಖ್ಯೆ ಹೆಚ್ಚಿಸುವುದರಿಂದ 5 ವರ್ಷದಲ್ಲಿ 370 ರ ಬದಲು 410 ಪಂದ್ಯಗಳನ್ನು ಆಡಿಸಬಹುದು. ಇದರಿಂದ 40 ಪಂದ್ಯಗಳು ಕೂಡ ಹೆಚ್ಚಳವಾಗಲಿದೆ. ಈ ಮೂಲಕ ಐಪಿಎಲ್ 2027ರವರೆಗಿನ ನೇರ ಪ್ರಸಾರ ಹಕ್ಕುಗಳ ಖರೀದಿದಾರರಿಗೆ ಹೆಚ್ಚಿನ ಲಾಭ ತಂದುಕೊಡಲು ಬಿಸಿಸಿಐ ಮುಂದಾಗಿದೆ.
Updated on:May 28, 2024 | 2:04 PM
![ಐಪಿಎಲ್ (IPL) ಸೀಸನ್ 17 ಮುಕ್ತಾಯದ ಬೆನ್ನಲ್ಲೇ ಬಿಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಅದು ಕೂಡ ಐಪಿಎಲ್ ಸೀಸನ್ 18 ರಲ್ಲಿ ಮಹತ್ವದ ಬದಲಾವಣೆ ತರುವಂತಹ ಸುದ್ದಿ ಎಂಬುದು ವಿಶೇಷ. ಅಂದರೆ ಮುಂಬರುವ ಐಪಿಎಲ್ ಟೂರ್ನಿಯು 84 ಪಂದ್ಯಗಳನ್ನು ಒಳಗೊಂಡಿರಲಿದೆ. ಈವರಗೆ ಐಪಿಎಲ್ನಲ್ಲಿ ಪ್ಲೇಆಫ್ ಸೇರಿ ಒಟ್ಟು 74 ಪಂದ್ಯಗಳನ್ನಾಡಲಾಗುತ್ತಿತ್ತು.](https://images.tv9kannada.com/wp-content/uploads/2024/05/ipl-2024-2024-04-02t164607.824-2.jpg?w=1280&enlarge=true)
ಐಪಿಎಲ್ (IPL) ಸೀಸನ್ 17 ಮುಕ್ತಾಯದ ಬೆನ್ನಲ್ಲೇ ಬಿಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಅದು ಕೂಡ ಐಪಿಎಲ್ ಸೀಸನ್ 18 ರಲ್ಲಿ ಮಹತ್ವದ ಬದಲಾವಣೆ ತರುವಂತಹ ಸುದ್ದಿ ಎಂಬುದು ವಿಶೇಷ. ಅಂದರೆ ಮುಂಬರುವ ಐಪಿಎಲ್ ಟೂರ್ನಿಯು 84 ಪಂದ್ಯಗಳನ್ನು ಒಳಗೊಂಡಿರಲಿದೆ. ಈವರಗೆ ಐಪಿಎಲ್ನಲ್ಲಿ ಪ್ಲೇಆಫ್ ಸೇರಿ ಒಟ್ಟು 74 ಪಂದ್ಯಗಳನ್ನಾಡಲಾಗುತ್ತಿತ್ತು.
![ಆದರೆ ಮುಂಬರುವ ಸೀಸನ್ಗಳಲ್ಲಿ ಹೆಚ್ಚುವರಿ 10 ಪಂದ್ಯಗಳು ನಡೆಯಲಿದೆ. ಈ ಮೂಲಕ ಒಟ್ಟು 84 ಪಂದ್ಯಗಳ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಡಿಸಲಾಗುತ್ತದೆ.](https://images.tv9kannada.com/wp-content/uploads/2024/05/ipl-2024-05-27t134021.332-1.jpg)
ಆದರೆ ಮುಂಬರುವ ಸೀಸನ್ಗಳಲ್ಲಿ ಹೆಚ್ಚುವರಿ 10 ಪಂದ್ಯಗಳು ನಡೆಯಲಿದೆ. ಈ ಮೂಲಕ ಒಟ್ಟು 84 ಪಂದ್ಯಗಳ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಡಿಸಲಾಗುತ್ತದೆ.
![ಹಾಗೆಯೇ ಐಪಿಎಲ್ 2027 ರಲ್ಲಿ ಪಂದ್ಯಗಳ ಸಂಖ್ಯೆಯನ್ನು 94 ಕ್ಕೆ ಏರಿಸಲಿದ್ದಾರೆ. ಇದರಿಂದ 2027 ರಲ್ಲಿ ಮತ್ತೆ ಲೀಗ್ ಮಾದರಿಯಲ್ಲೇ ಟೂರ್ನಿ ನಡೆಯಲಿದೆ. ಪ್ರಸ್ತುತ ಐಪಿಎಲ್ ಅನ್ನು ರೌಂಡ್ ರಾಬಿನ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ.](https://images.tv9kannada.com/wp-content/uploads/2024/05/ipl-100-1.jpg)
ಹಾಗೆಯೇ ಐಪಿಎಲ್ 2027 ರಲ್ಲಿ ಪಂದ್ಯಗಳ ಸಂಖ್ಯೆಯನ್ನು 94 ಕ್ಕೆ ಏರಿಸಲಿದ್ದಾರೆ. ಇದರಿಂದ 2027 ರಲ್ಲಿ ಮತ್ತೆ ಲೀಗ್ ಮಾದರಿಯಲ್ಲೇ ಟೂರ್ನಿ ನಡೆಯಲಿದೆ. ಪ್ರಸ್ತುತ ಐಪಿಎಲ್ ಅನ್ನು ರೌಂಡ್ ರಾಬಿನ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ.
![ಐಪಿಎಲ್ 2021 ರಲ್ಲಿ ಒಟ್ಟು 60 ಪಂದ್ಯಗಳನ್ನು ನಡೆಸಲಾಗಿತ್ತು. ಇದರಲ್ಲಿ 56 ಲೀಗ್ ಪಂದ್ಯಗಳಿದ್ದರೆ, 4 ಪ್ಲೇಆಫ್ ಪಂದ್ಯಗಳನ್ನು ಆಡಿಸಲಾಗಿತ್ತು. ಈ ವೇಳೆ ಪ್ರತಿ ತಂಡಗಳು ಪರಸ್ಪರ ಎರೆಡೆರಡು ಪಂದ್ಯಗಳನ್ನಾಡಿತ್ತು. ಈ ಮೂಲಕ ಲೀಗ್ನಲ್ಲಿ ಎಲ್ಲಾ ತಂಡಗಳು ಪರಸ್ಪರ 2 ಪಂದ್ಯಗಳಂತೆ ಒಟ್ಟು 14 ಪಂದ್ಯಗಳನ್ನಾಡಿದ್ದರು. ಆದರೆ 2022ರಿಂದ ಐಪಿಎಲ್ ಅನ್ನು ರೌಂಡ್ ರಾಬಿನ್ ಸ್ವರೂಪದಲ್ಲಿ ಆಯೋಜಿಸಲಾಗುತ್ತಿದೆ. ಈ ಸ್ವರೂಪವನ್ನೇ ಐಪಿಎಲ್ 2025 ಮತ್ತು 2026 ರಲ್ಲೂ ಮುಂದುವರೆಸಲಾಗುತ್ತದೆ.](https://images.tv9kannada.com/wp-content/uploads/2024/05/ipl-2024-05-08t101506.320-1.jpg)
ಐಪಿಎಲ್ 2021 ರಲ್ಲಿ ಒಟ್ಟು 60 ಪಂದ್ಯಗಳನ್ನು ನಡೆಸಲಾಗಿತ್ತು. ಇದರಲ್ಲಿ 56 ಲೀಗ್ ಪಂದ್ಯಗಳಿದ್ದರೆ, 4 ಪ್ಲೇಆಫ್ ಪಂದ್ಯಗಳನ್ನು ಆಡಿಸಲಾಗಿತ್ತು. ಈ ವೇಳೆ ಪ್ರತಿ ತಂಡಗಳು ಪರಸ್ಪರ ಎರೆಡೆರಡು ಪಂದ್ಯಗಳನ್ನಾಡಿತ್ತು. ಈ ಮೂಲಕ ಲೀಗ್ನಲ್ಲಿ ಎಲ್ಲಾ ತಂಡಗಳು ಪರಸ್ಪರ 2 ಪಂದ್ಯಗಳಂತೆ ಒಟ್ಟು 14 ಪಂದ್ಯಗಳನ್ನಾಡಿದ್ದರು. ಆದರೆ 2022ರಿಂದ ಐಪಿಎಲ್ ಅನ್ನು ರೌಂಡ್ ರಾಬಿನ್ ಸ್ವರೂಪದಲ್ಲಿ ಆಯೋಜಿಸಲಾಗುತ್ತಿದೆ. ಈ ಸ್ವರೂಪವನ್ನೇ ಐಪಿಎಲ್ 2025 ಮತ್ತು 2026 ರಲ್ಲೂ ಮುಂದುವರೆಸಲಾಗುತ್ತದೆ.
![ಇನ್ನು ಐಪಿಎಲ್ 2027 ರ ಸೀಸನ್ ಅನ್ನು ಲೀಗ್ ಮಾದರಿಯಲ್ಲೇ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅಂದರೆ ಎಲ್ಲಾ ತಂಡಗಳು ಪರಸ್ಪರ ಎರೆಡೆರಡು ಪಂದ್ಯಗಳನ್ನು ಆಡಲಿದೆ. ಇಲ್ಲಿ ಯಾವುದೇ ಗ್ರೂಪ್ ಇರುವುದಿಲ್ಲ. ಬದಲಾಗಿ ಒಂದು ತಂಡವು ಉಳಿದ 9 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು ಆಡಲಿದೆ. ಈ ಮೂಲಕ ಲೀಗ್ ಹಂತದಲ್ಲಿ 90 ಪಂದ್ಯಗಳನ್ನು ಆಡಲಿದೆ.](https://images.tv9kannada.com/wp-content/uploads/2024/05/ipl-2024-2024-05-28t083636.423.jpg)
ಇನ್ನು ಐಪಿಎಲ್ 2027 ರ ಸೀಸನ್ ಅನ್ನು ಲೀಗ್ ಮಾದರಿಯಲ್ಲೇ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅಂದರೆ ಎಲ್ಲಾ ತಂಡಗಳು ಪರಸ್ಪರ ಎರೆಡೆರಡು ಪಂದ್ಯಗಳನ್ನು ಆಡಲಿದೆ. ಇಲ್ಲಿ ಯಾವುದೇ ಗ್ರೂಪ್ ಇರುವುದಿಲ್ಲ. ಬದಲಾಗಿ ಒಂದು ತಂಡವು ಉಳಿದ 9 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು ಆಡಲಿದೆ. ಈ ಮೂಲಕ ಲೀಗ್ ಹಂತದಲ್ಲಿ 90 ಪಂದ್ಯಗಳನ್ನು ಆಡಲಿದೆ.
![ಇದಾಗ್ಯೂ ಮುಂಬರುವ ಸೀಸನ್ಗಳಲ್ಲಿ ಪ್ಲೇಆಫ್ ಮಾದರಿಯಲ್ಲಿ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ. ಈಗಿರುವಂತೆ ಮೊದಲ ಕ್ವಾಲಿಫೈಯರ್ ಪಂದ್ಯ, ಎಲಿಮಿನೇಟರ್ ಪಂದ್ಯ, ಎರಡನೇ ಕ್ವಾಲಿಫೈಯರ್ ಪಂದ್ಯ ಹಾಗೂ ಫೈನಲ್ ಪಂದ್ಯಗಳನ್ನು ನಡೆಸಲಾಗುತ್ತದೆ.](https://images.tv9kannada.com/wp-content/uploads/2024/05/ipl-82-1.jpg)
ಇದಾಗ್ಯೂ ಮುಂಬರುವ ಸೀಸನ್ಗಳಲ್ಲಿ ಪ್ಲೇಆಫ್ ಮಾದರಿಯಲ್ಲಿ ಯಾವುದೇ ಬದಲಾವಣೆ ಕಂಡು ಬರುವುದಿಲ್ಲ. ಈಗಿರುವಂತೆ ಮೊದಲ ಕ್ವಾಲಿಫೈಯರ್ ಪಂದ್ಯ, ಎಲಿಮಿನೇಟರ್ ಪಂದ್ಯ, ಎರಡನೇ ಕ್ವಾಲಿಫೈಯರ್ ಪಂದ್ಯ ಹಾಗೂ ಫೈನಲ್ ಪಂದ್ಯಗಳನ್ನು ನಡೆಸಲಾಗುತ್ತದೆ.
Published On - 8:53 am, Tue, 28 May 24
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ ಬೆಳಗಾವಿಯಲ್ಲಿ ನದಿಗಳ ಅಬ್ಬರ: ನೀರಲ್ಲಿ ನಿಂತ ಮನೆ, ಬೆಳೆ, ಸೇತುವೆ ಮುಳುಗಡೆ](https://images.tv9kannada.com/wp-content/uploads/2024/07/flood.jpg?w=280&ar=16:9)
![1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ 1,10, 19, 28ನೇ ತಾರೀಕು ಹುಟ್ಟಿದವರಲ್ಲಿ ಹೊಸ ಹುಮ್ಮಸ್ಸು, ಉತ್ಸಾಹ ಮೂಡಲಿದೆ](https://images.tv9kannada.com/wp-content/uploads/2024/07/new-project-8-1.jpg?w=280&ar=16:9)
![Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ Daily Horoscope 27 July 2024: ಯಾರ ಮಾತನ್ನೂ ನಿರ್ಲಕ್ಷಿಸಬೇಡಿ](https://images.tv9kannada.com/wp-content/uploads/2024/07/astrologyd-1.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ? ‘ಟಾಕ್ಸಿಕ್’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್ ಆಗತ್ತಾ ಅಕ್ಷಯ್ ಸಿನಿಮಾ?](https://images.tv9kannada.com/wp-content/uploads/2024/07/yash-akshay-kumar.jpg?w=280&ar=16:9)
![ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ ಬಜೆಟ್ ಮೀರಿದ್ದಕ್ಕೆ ‘ಮಾರ್ಟಿನ್’ ತಂಡದಲ್ಲಿ ಕಿರಿಕ್? ಉತ್ತರಿಸಿದ ನಿರ್ದೇಶಕ](https://images.tv9kannada.com/wp-content/uploads/2024/07/ap-arjun-dhruva-sarja-1.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)
![ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ](https://images.tv9kannada.com/wp-content/uploads/2024/07/doni-kadavu-village-drowned-by-kaveri-river-people-are-crossing-the-flood-with-their-lives-in-their-hands-kodagu-news-in-kannada.jpg?w=280&ar=16:9)