Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: SRH ಪಡೆಯಲ್ಲಿ ಬೆಂಕಿ ಬಿರುಗಾಳಿ..!

IPL 2025 SRH: ಸನ್​​ರೈಸರ್ಸ್ ಹೈದರಾಬಾದ್ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಆದರೆ ಈ ಬಾರಿ ಎಸ್​ಆರ್​ಹೆಚ್ ತಂಡದ ಜೆರ್ಸಿ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಅಂದರೆ ಕಳೆದ ಸೀಸನ್​ನಲ್ಲಿ ಧರಿಸಿದ್ದ ಬ್ಲ್ಯಾಕ್-ಆರೆಂಜ್​ ಬಣ್ಣದ ಜೆರ್ಸಿಯಲ್ಲೇ ಈ ಸಲ ಕೂಡ ಸನ್​ರೈಸರ್ಸ್ ಹೈದರಾಬಾದ್ ಪಡೆ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Mar 12, 2025 | 11:03 AM

ಐಪಿಎಲ್ ಸೀಸನ್-18 ಗಾಗಿ ಸನ್​ರೈಸರ್ಸ್ ಹೈದರಾಬಾದ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಈ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯಲಿರುವುದು ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಹಾಗೂ ವಿಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ. ಇನ್ನು ಮೂರನೇ ಕ್ರಮಾಂಕದಲ್ಲಿ ಪಾಕೆಟ್ ಡೈನಾಮೊ ಖ್ಯಾತಿಯ ಇಶಾನ್ ಕಿಶನ್ ಬ್ಯಾಟ್ ಬೀಸುವುದು ಖಚಿತ.

ಐಪಿಎಲ್ ಸೀಸನ್-18 ಗಾಗಿ ಸನ್​ರೈಸರ್ಸ್ ಹೈದರಾಬಾದ್ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಈ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯಲಿರುವುದು ಸ್ಪೋಟಕ ದಾಂಡಿಗ ಟ್ರಾವಿಸ್ ಹೆಡ್ ಹಾಗೂ ವಿಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ. ಇನ್ನು ಮೂರನೇ ಕ್ರಮಾಂಕದಲ್ಲಿ ಪಾಕೆಟ್ ಡೈನಾಮೊ ಖ್ಯಾತಿಯ ಇಶಾನ್ ಕಿಶನ್ ಬ್ಯಾಟ್ ಬೀಸುವುದು ಖಚಿತ.

1 / 5
ಇನ್ನು ಮಧ್ಯಮ ಕ್ರಮಾಂಕಗಳಲ್ಲಿ ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಇವರೊಂದಿಗೆ ಕರ್ನಾಟಕದ ಸ್ಪೋಟಕ ದಾಂಡಿಗ ಅಭಿನವ್ ಮನೋಹರ್ ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಎಸ್​ಆರ್​ಹೆಚ್​ ಬ್ಯಾಟರ್​ಗಳಿಂದ ಬೆಂಕಿ ಬಿರುಗಾಳಿ ಪ್ರದರ್ಶನವನ್ನು ಎದುರು ನೋಡಬಹುದು.

ಇನ್ನು ಮಧ್ಯಮ ಕ್ರಮಾಂಕಗಳಲ್ಲಿ ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ ಇದ್ದಾರೆ. ಇವರೊಂದಿಗೆ ಕರ್ನಾಟಕದ ಸ್ಪೋಟಕ ದಾಂಡಿಗ ಅಭಿನವ್ ಮನೋಹರ್ ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ಎಸ್​ಆರ್​ಹೆಚ್​ ಬ್ಯಾಟರ್​ಗಳಿಂದ ಬೆಂಕಿ ಬಿರುಗಾಳಿ ಪ್ರದರ್ಶನವನ್ನು ಎದುರು ನೋಡಬಹುದು.

2 / 5
ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಕ್ಯಾಂಪ್ ಆರಂಭಿಸಿದ್ದು, ಟೀಮ್ ಇಂಡಿಯಾದ ಯುವ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಅಭಿನವ್ ಮನೋಹರ್ ಸೇರಿದಂತೆ ಹಲವರು SRH ಕ್ಯಾಂಪ್ ಸೇರಿಕೊಂಡಿದ್ದಾರೆ. ಇನ್ನುಳಿದ ಆಟಗಾರರು ಇನ್ನೆರಡು ದಿನಗಳಲ್ಲಿ ಹೈದರಾಬಾದ್​ಗೆ ಬಂದಿಳಿಯಲಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಕ್ಯಾಂಪ್ ಆರಂಭಿಸಿದ್ದು, ಟೀಮ್ ಇಂಡಿಯಾದ ಯುವ ಆಟಗಾರರಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಅಭಿನವ್ ಮನೋಹರ್ ಸೇರಿದಂತೆ ಹಲವರು SRH ಕ್ಯಾಂಪ್ ಸೇರಿಕೊಂಡಿದ್ದಾರೆ. ಇನ್ನುಳಿದ ಆಟಗಾರರು ಇನ್ನೆರಡು ದಿನಗಳಲ್ಲಿ ಹೈದರಾಬಾದ್​ಗೆ ಬಂದಿಳಿಯಲಿದ್ದಾರೆ.

3 / 5
ಸನ್​ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ. ಹೈದರಾಬಾದ್​ನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ SRH ಪಡೆ ಐಪಿಎಲ್ ಸೀಸನ್-18 ಅಭಿಯಾನ ಆರಂಭಿಸಲಿದೆ. ಇನ್ನು ಮಾರ್ಚ್ 27 ರಂದು ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವಣ ಕದನವು ಮೇ 13 ರಂದು ನಡೆಯಲಿದೆ.

ಸನ್​ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 23 ರಂದು ತನ್ನ ಮೊದಲ ಪಂದ್ಯವನ್ನಾಡಲಿದೆ. ಹೈದರಾಬಾದ್​ನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ SRH ಪಡೆ ಐಪಿಎಲ್ ಸೀಸನ್-18 ಅಭಿಯಾನ ಆರಂಭಿಸಲಿದೆ. ಇನ್ನು ಮಾರ್ಚ್ 27 ರಂದು ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವಣ ಕದನವು ಮೇ 13 ರಂದು ನಡೆಯಲಿದೆ.

4 / 5
SRH ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್, ಆ್ಯಡಂ ಝಂಪಾ, ಅಥರ್ವ ಟೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಸಚಿನ್ ಬೇಬಿ, ವಿಯಾನ್ ಮುಲ್ಡರ್, ಅನಿಕೇತ್ ವರ್ಮಾ, ಇಶಾನ್ ಮಲಿಂಗ.

SRH ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹರ್, ಆ್ಯಡಂ ಝಂಪಾ, ಅಥರ್ವ ಟೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಕಮಿಂದು ಮೆಂಡಿಸ್, ಸಚಿನ್ ಬೇಬಿ, ವಿಯಾನ್ ಮುಲ್ಡರ್, ಅನಿಕೇತ್ ವರ್ಮಾ, ಇಶಾನ್ ಮಲಿಂಗ.

5 / 5
Follow us
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ