Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 10 ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಕೆಲವೇ ಕೆಲವು ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದಲಿದೆ. ಉಳಿದ ಎಲ್ಲಾ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಐಪಿಎಲ್ ಸೀಸನ್​ನಲ್ಲಿ ಪ್ರತಿ ತಂಡಗಳಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: May 30, 2024 | 10:02 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಐಪಿಎಲ್ ಫ್ರಾಂಚೈಸಿ ಮತ್ತು ಬಿಸಿಸಿಐ ನಡುವೆ ಮೆಗಾ ಹರಾಜಿನ ಕುರಿತಾಗಿ ಸಭೆ ನಡೆದಿದೆ. ಈ ಸಭೆಯ ಬೆನ್ನಲ್ಲೇ ಈ ಬಾರಿ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವುದು ಖಚಿತವಾಗಿದೆ. ಆದರೆ ಕೆಲ ಫ್ರಾಂಚೈಸಿಗಳು 6 ರಿಂದ 7 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬೆಕೆಂಬ ಬೇಡಿಕೆಯಿಟ್ಟಿದೆ.

1 / 12
ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...

ಹೀಗಾಗಿ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ತಮ್ಮ ಸ್ಟಾರ್ ಆಟಗಾರರನ್ನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅದರಂತೆ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು ಎಂದು ನೋಡುವುದಾದರೆ...

2 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

3 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

4 / 12
ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

5 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

6 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

7 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

8 / 12
ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

9 / 12
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

10 / 12
ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

12 / 12
Follow us
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ