IPL 2025: 10 ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಕೆಲವೇ ಕೆಲವು ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದಲಿದೆ. ಉಳಿದ ಎಲ್ಲಾ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಐಪಿಎಲ್ ಸೀಸನ್​ನಲ್ಲಿ ಪ್ರತಿ ತಂಡಗಳಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

|

Updated on: May 30, 2024 | 10:02 AM

ಐಪಿಎಲ್ ಸೀಸನ್ 17 ಮುಕ್ತಾಯದ ಬೆನ್ನಲ್ಲೇ, ಐಪಿಎಲ್ 2025ರ (IPL 2024) ಚರ್ಚೆಗಳು ಶುರುವಾಗಿದೆ. ಅದರಲ್ಲೂ ಮುಂದಿನ ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿರುವುದರಿಂದ ರಿಟೈನ್ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ. ಅಂದರೆ ಐಪಿಎಲ್ ಮೆಗಾ ಹರಾಜು 2022ರ ನಿಯಮದ ಪ್ರಕಾರ ಒಂದು ತಂಡವು ಕೇವಲ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ಅಲ್ಲದೆ ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ.

ಐಪಿಎಲ್ ಸೀಸನ್ 17 ಮುಕ್ತಾಯದ ಬೆನ್ನಲ್ಲೇ, ಐಪಿಎಲ್ 2025ರ (IPL 2024) ಚರ್ಚೆಗಳು ಶುರುವಾಗಿದೆ. ಅದರಲ್ಲೂ ಮುಂದಿನ ಸೀಸನ್​ಗಾಗಿ ಮೆಗಾ ಹರಾಜು ನಡೆಯಲಿರುವುದರಿಂದ ರಿಟೈನ್ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ. ಅಂದರೆ ಐಪಿಎಲ್ ಮೆಗಾ ಹರಾಜು 2022ರ ನಿಯಮದ ಪ್ರಕಾರ ಒಂದು ತಂಡವು ಕೇವಲ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ಅಲ್ಲದೆ ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ.

1 / 12
ಹೀಗಾಗಿಯೇ ಈ ಬಾರಿಯ ಹರಾಜಿನಲ್ಲಿ ಹೆಚ್ಚಿನ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಅದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗೆ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದೇ ದೊಡ್ಡ ಸಾವಲು. ಹೀಗೆ 10 ತಂಡಗಳು ಯಾರನ್ನೆಲ್ಲಾ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂದು ನೋಡುವುದಾದರೆ...

ಹೀಗಾಗಿಯೇ ಈ ಬಾರಿಯ ಹರಾಜಿನಲ್ಲಿ ಹೆಚ್ಚಿನ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಅದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗೆ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದೇ ದೊಡ್ಡ ಸಾವಲು. ಹೀಗೆ 10 ತಂಡಗಳು ಯಾರನ್ನೆಲ್ಲಾ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂದು ನೋಡುವುದಾದರೆ...

2 / 12
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

3 / 12
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

4 / 12
ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಮುಂಬೈ ಇಂಡಿಯನ್ಸ್: ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

5 / 12
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್​ಗುರ್ಕ್​ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

6 / 12
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್​ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

7 / 12
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

8 / 12
ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

ಪಂಜಾಬ್ ಕಿಂಗ್ಸ್​: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.

9 / 12
ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ರಾಜಸ್ಥಾನ್ ರಾಯಲ್ಸ್​: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

10 / 12
ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

ಸನ್​ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.

11 / 12
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

12 / 12
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್