IPL 2025: 10 ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿ ಇಲ್ಲಿದೆ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ರಲ್ಲಿ ಮೆಗಾ ಹರಾಜು ನಡೆಯಲಿದೆ. ಇದಕ್ಕೂ ಮುನ್ನ ಕೆಲವೇ ಕೆಲವು ಆಟಗಾರರನ್ನು ಮಾತ್ರ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದಲಿದೆ. ಉಳಿದ ಎಲ್ಲಾ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಐಪಿಎಲ್ ಸೀಸನ್ನಲ್ಲಿ ಪ್ರತಿ ತಂಡಗಳಲ್ಲೂ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
Updated on: May 30, 2024 | 10:02 AM
![ಐಪಿಎಲ್ ಸೀಸನ್ 17 ಮುಕ್ತಾಯದ ಬೆನ್ನಲ್ಲೇ, ಐಪಿಎಲ್ 2025ರ (IPL 2024) ಚರ್ಚೆಗಳು ಶುರುವಾಗಿದೆ. ಅದರಲ್ಲೂ ಮುಂದಿನ ಸೀಸನ್ಗಾಗಿ ಮೆಗಾ ಹರಾಜು ನಡೆಯಲಿರುವುದರಿಂದ ರಿಟೈನ್ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ. ಅಂದರೆ ಐಪಿಎಲ್ ಮೆಗಾ ಹರಾಜು 2022ರ ನಿಯಮದ ಪ್ರಕಾರ ಒಂದು ತಂಡವು ಕೇವಲ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ಅಲ್ಲದೆ ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ.](https://images.tv9kannada.com/wp-content/uploads/2024/05/ipl-2024-49-6.jpg?w=1280&enlarge=true)
ಐಪಿಎಲ್ ಸೀಸನ್ 17 ಮುಕ್ತಾಯದ ಬೆನ್ನಲ್ಲೇ, ಐಪಿಎಲ್ 2025ರ (IPL 2024) ಚರ್ಚೆಗಳು ಶುರುವಾಗಿದೆ. ಅದರಲ್ಲೂ ಮುಂದಿನ ಸೀಸನ್ಗಾಗಿ ಮೆಗಾ ಹರಾಜು ನಡೆಯಲಿರುವುದರಿಂದ ರಿಟೈನ್ ಪ್ರಕ್ರಿಯೆ ಮಹತ್ವ ಪಡೆದುಕೊಂಡಿದೆ. ಅಂದರೆ ಐಪಿಎಲ್ ಮೆಗಾ ಹರಾಜು 2022ರ ನಿಯಮದ ಪ್ರಕಾರ ಒಂದು ತಂಡವು ಕೇವಲ 4 ಆಟಗಾರರನ್ನು ಮಾತ್ರ ಉಳಿಸಿಕೊಳ್ಳಬಹುದು. ಅಲ್ಲದೆ ಉಳಿದ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ.
![ಹೀಗಾಗಿಯೇ ಈ ಬಾರಿಯ ಹರಾಜಿನಲ್ಲಿ ಹೆಚ್ಚಿನ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಅದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗೆ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದೇ ದೊಡ್ಡ ಸಾವಲು. ಹೀಗೆ 10 ತಂಡಗಳು ಯಾರನ್ನೆಲ್ಲಾ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂದು ನೋಡುವುದಾದರೆ...](https://images.tv9kannada.com/wp-content/uploads/2024/05/ipl-2024-05-28t131258.111-1.jpg)
ಹೀಗಾಗಿಯೇ ಈ ಬಾರಿಯ ಹರಾಜಿನಲ್ಲಿ ಹೆಚ್ಚಿನ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಅದಕ್ಕೂ ಮುನ್ನ ಪ್ರತಿ ಫ್ರಾಂಚೈಸಿಗೆ ನಾಲ್ವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದೇ ದೊಡ್ಡ ಸಾವಲು. ಹೀಗೆ 10 ತಂಡಗಳು ಯಾರನ್ನೆಲ್ಲಾ ತಂಡದಲ್ಲೇ ಉಳಿಸಿಕೊಳ್ಳಬಹುದು ಎಂದು ನೋಡುವುದಾದರೆ...
![ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/kkr-50.jpg)
ಕೊಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಆ್ಯಂಡ್ರೆ ರಸೆಲ್ ಮತ್ತು ರಿಂಕು ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.
![ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.](https://images.tv9kannada.com/wp-content/uploads/2024/05/csk-2024-05-30t080648.891.jpg)
ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ, ರುತುರಾಜ್ ಗಾಯಕ್ವಾಡ್, ಶಿವಂ ದುಬೆ ಮತ್ತು ಮಥೀಶ ಪತಿರಾಣ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.
![ಮುಂಬೈ ಇಂಡಿಯನ್ಸ್: ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.](https://images.tv9kannada.com/wp-content/uploads/2024/05/mi-33.jpg)
ಮುಂಬೈ ಇಂಡಿಯನ್ಸ್: ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಮತ್ತು ತಿಲಕ್ ವರ್ಮಾ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
![ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/dc-42.jpg)
ಡೆಲ್ಲಿ ಕ್ಯಾಪಿಟಲ್ಸ್: ಕುಲ್ದೀಪ್ ಯಾದವ್, ರಿಷಭ್ ಪಂತ್, ಟ್ರಿಸ್ಟನ್ ಸ್ಟಬ್ಸ್ ಮತ್ತು ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
![ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.](https://images.tv9kannada.com/wp-content/uploads/2024/05/gt-39.jpg)
ಗುಜರಾತ್ ಟೈಟಾನ್ಸ್; ಮೊಹಮ್ಮದ್ ಶಮಿ, ಶುಭ್ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಶೀದ್ ಖಾನ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
![ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/lsg-45.jpg)
ಲಕ್ನೋ ಸೂಪರ್ ಜೈಂಟ್ಸ್: ಮಾರ್ಕಸ್ ಸ್ಟೊಯಿನಿಸ್, ಕೆಎಲ್ ರಾಹುಲ್, ನಿಕೋಲಸ್ ಪೂರನ್ ಮತ್ತು ಮಯಾಂಕ್ ಯಾದವ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.
![ಪಂಜಾಬ್ ಕಿಂಗ್ಸ್: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.](https://images.tv9kannada.com/wp-content/uploads/2024/05/pbks-44.jpg)
ಪಂಜಾಬ್ ಕಿಂಗ್ಸ್: ಅಶುತೋಷ್ ಶರ್ಮಾ, ಸ್ಯಾಮ್ ಕರನ್, ಅರ್ಷದೀಪ್ ಸಿಂಗ್ ಮತ್ತು ಶಶಾಂಕ್ ಸಿಂಗ್ ಅವರನ್ನು ರಿಟೈನ್ ಮಾಡಿಕೊಳ್ಳಬಹುದು.
![ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/rr-27.jpg)
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್, ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ ಮತ್ತು ಟ್ರೆಂಟ್ ಬೌಲ್ಟ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.
![ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.](https://images.tv9kannada.com/wp-content/uploads/2024/05/srh-63.jpg)
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಪ್ಯಾಟ್ ಕಮಿನ್ಸ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ರಿಟೈನ್ ಮಾಡಬಹುದು.
![ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.](https://images.tv9kannada.com/wp-content/uploads/2024/05/rcb-2024-05-30t080750.211.jpg)
ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ವಿಲ್ ಜಾಕ್ಸ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆರ್ಸಿಬಿ ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)