AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2025 Playoff Prediction: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 49 ಪಂದ್ಯಗಳು ಪೂರ್ಣಗೊಂಡಿದೆ. ಇನ್ನು ಲೀಗ್ ಹಂತದಲ್ಲಿ ಉಳಿದಿರುವುದು 21 ಪಂದ್ಯಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂದು ಹೆಸರಿಸಿದ್ದಾರೆ ಅಂಬಾಟಿ ರಾಯುಡು.

ಝಾಹಿರ್ ಯೂಸುಫ್
|

Updated on: May 01, 2025 | 1:54 PM

Share
IPL 2025: ಐಪಿಎಲ್​ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೆಲವೇ ಕೆಲವು ಪಂದ್ಯಗಳು ಮಾತ್ರ. ಇದೀಗ ಸಿಎಸ್​ಕೆ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗೆ ಪ್ಲೇಆಫ್ ರೇಸ್​ನಲ್ಲಿರುವ ತಂಡಗಳ ನಡುವೆ ಯಾವ ಟೀಮ್​ಗಳು ಮುಂದಿನ ಸುತ್ತಿಗೆ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

IPL 2025: ಐಪಿಎಲ್​ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೆಲವೇ ಕೆಲವು ಪಂದ್ಯಗಳು ಮಾತ್ರ. ಇದೀಗ ಸಿಎಸ್​ಕೆ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗೆ ಪ್ಲೇಆಫ್ ರೇಸ್​ನಲ್ಲಿರುವ ತಂಡಗಳ ನಡುವೆ ಯಾವ ಟೀಮ್​ಗಳು ಮುಂದಿನ ಸುತ್ತಿಗೆ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

1 / 5
ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

2 / 5
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ. ಪಂಜಾಬ್ ಕಿಂಗ್ಸ್ ತಂಡವು 10 ಪಂದ್ಯಗಳ ಮೂಲಕ 13 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪಂಜಾಬ್ ಪಡೆಯನ್ನು ಸಹ ಪ್ಲೇಆಫ್ ಪೈಪೋಟಿಯಲ್ಲಿ ಎದುರು ನೋಡಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ. ಪಂಜಾಬ್ ಕಿಂಗ್ಸ್ ತಂಡವು 10 ಪಂದ್ಯಗಳ ಮೂಲಕ 13 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪಂಜಾಬ್ ಪಡೆಯನ್ನು ಸಹ ಪ್ಲೇಆಫ್ ಪೈಪೋಟಿಯಲ್ಲಿ ಎದುರು ನೋಡಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

3 / 5
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್​ನಲ್ಲಿ ಆರ್​ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಅಂಬಾಟಿ ರಾಯುಡು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್​ನಲ್ಲಿ ಆರ್​ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಅಂಬಾಟಿ ರಾಯುಡು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ