AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2025 Playoff Prediction: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 49 ಪಂದ್ಯಗಳು ಪೂರ್ಣಗೊಂಡಿದೆ. ಇನ್ನು ಲೀಗ್ ಹಂತದಲ್ಲಿ ಉಳಿದಿರುವುದು 21 ಪಂದ್ಯಗಳು ಮಾತ್ರ. ಈ ಪಂದ್ಯಗಳಿಗೂ ಮುನ್ನ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂದು ಹೆಸರಿಸಿದ್ದಾರೆ ಅಂಬಾಟಿ ರಾಯುಡು.

ಝಾಹಿರ್ ಯೂಸುಫ್
|

Updated on: May 01, 2025 | 1:54 PM

Share
IPL 2025: ಐಪಿಎಲ್​ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೆಲವೇ ಕೆಲವು ಪಂದ್ಯಗಳು ಮಾತ್ರ. ಇದೀಗ ಸಿಎಸ್​ಕೆ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗೆ ಪ್ಲೇಆಫ್ ರೇಸ್​ನಲ್ಲಿರುವ ತಂಡಗಳ ನಡುವೆ ಯಾವ ಟೀಮ್​ಗಳು ಮುಂದಿನ ಸುತ್ತಿಗೆ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

IPL 2025: ಐಪಿಎಲ್​ ಸೀಸನ್-18ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಹುತೇಕ ತಂಡಗಳು 10 ಪಂದ್ಯಗಳನ್ನಾಡಿದ್ದು, ಇನ್ನುಳಿದಿರುವುದು ಕೆಲವೇ ಕೆಲವು ಪಂದ್ಯಗಳು ಮಾತ್ರ. ಇದೀಗ ಸಿಎಸ್​ಕೆ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗೆ ಪ್ಲೇಆಫ್ ರೇಸ್​ನಲ್ಲಿರುವ ತಂಡಗಳ ನಡುವೆ ಯಾವ ಟೀಮ್​ಗಳು ಮುಂದಿನ ಸುತ್ತಿಗೆ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಸಿಎಸ್​ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

1 / 5
ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ಗುಜರಾತ್ ಟೈಟಾನ್ಸ್: ಅಂಬಾಟಿ ರಾಯುಡು ಅವರ ಪ್ರಕಾರ, ಈ ಬಾರಿ ಗುಜರಾತ್ ಟೈಟಾನ್ಸ್ ತಂಡವು ಪ್ಲೇಆಫ್​ಗೆ ಪ್ರವೇಶಿಸುವುದು ಖಚಿತ. ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

2 / 5
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ. ಪಂಜಾಬ್ ಕಿಂಗ್ಸ್ ತಂಡವು 10 ಪಂದ್ಯಗಳ ಮೂಲಕ 13 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪಂಜಾಬ್ ಪಡೆಯನ್ನು ಸಹ ಪ್ಲೇಆಫ್ ಪೈಪೋಟಿಯಲ್ಲಿ ಎದುರು ನೋಡಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಕಿಂಗ್ಸ್ ತಂಡ ಕೂಡ ಮುಂದಿನ ಹಂತಕ್ಕೇರಲಿದೆ. ಪಂಜಾಬ್ ಕಿಂಗ್ಸ್ ತಂಡವು 10 ಪಂದ್ಯಗಳ ಮೂಲಕ 13 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪಂಜಾಬ್ ಪಡೆಯನ್ನು ಸಹ ಪ್ಲೇಆಫ್ ಪೈಪೋಟಿಯಲ್ಲಿ ಎದುರು ನೋಡಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

3 / 5
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿ ವಿಫಲರಾದರೂ, ಆ ಬಳಿಕ ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದೀಗ 10 ಪಂದ್ಯಗಳಿಂದ 12 ಅಂಕ ಪಡೆದಿರುವ ಮಂಬೈ ಇಂಡಿಯನ್ಸ್ ಕೂಡ ಮುಂದಿನ ಪಂದ್ಯಗಳ ಮೂಲಕ ಪ್ಲೇಆಫ್ ಹಂತಕ್ಕೇರಲಿದೆ ಎಂದು ರಾಯುಡು ಹೇಳಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್​ನಲ್ಲಿ ಆರ್​ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಅಂಬಾಟಿ ರಾಯುಡು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈಗಾಗಲೇ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ರಾಯಲ್ ಪಡೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿಯ ಪ್ಲೇಆಫ್​ನಲ್ಲಿ ಆರ್​ಸಿಬಿ ತಂಡ ಕೂಡ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಅಂಬಾಟಿ ರಾಯುಡು.

5 / 5
Follow Us
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ