AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ನಾಯಕ ಯಾರು? ಸ್ಪಷ್ಟನೆ ನೀಡಿದ ಕೋಚ್ ಆ್ಯಂಡಿ ಫ್ಲವರ್

IPL 2025 RCB Captain: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ 18ನೇ ಸೀಸನ್​ನಲ್ಲಿ ಮತ್ತೆ ವಿರಾಟ್ ಕೊಹ್ಲಿಯನ್ನು ನಾಯಕನನ್ನಾಗಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 11, 2025 | 1:23 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮುನ್ನಡೆಸುವವರು ಯಾರು? ಈ ಪ್ರಶ್ನೆಗೆ ಈವರೆಗಿನ ಉತ್ತರ ವಿರಾಟ್ ಕೊಹ್ಲಿ ಆಗಿತ್ತು. ಆದರೀಗ ಕೊಹ್ಲಿಯೇ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತತೆ ಇಲ್ಲ. ಏಕೆಂದರೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಪ್ರಸ್ತುತ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮುನ್ನಡೆಸುವವರು ಯಾರು? ಈ ಪ್ರಶ್ನೆಗೆ ಈವರೆಗಿನ ಉತ್ತರ ವಿರಾಟ್ ಕೊಹ್ಲಿ ಆಗಿತ್ತು. ಆದರೀಗ ಕೊಹ್ಲಿಯೇ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತತೆ ಇಲ್ಲ. ಏಕೆಂದರೆ ಆರ್​ಸಿಬಿ ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಪ್ರಸ್ತುತ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

1 / 6
ಸಂದರ್ಶನವೊಂದರಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್​ಸಿಬಿ ತಂಡದ ಮುಂದಿನ ನಾಯಕ ಯಾರೆಂಬುದರ ಬಗ್ಗೆ ಇನ್ನೂ ಸಹ ಚರ್ಚೆ ನಡೆದಿಲ್ಲ. ಹೀಗಾಗಿ ಈಗಲೇ ನಾಯಕ ಯಾರೆಂದು ಹೇಳಲಾಗುವುದಿಲ್ಲ. ಮುಂದಿನ ಮೂರು ವರ್ಷಗಳನ್ನು ಮುಂದಿಟ್ಟುಕೊಂಡು ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದೇವೆ ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಆ್ಯಂಡಿ ಫ್ಲವರ್, ಆರ್​ಸಿಬಿ ತಂಡದ ಮುಂದಿನ ನಾಯಕ ಯಾರೆಂಬುದರ ಬಗ್ಗೆ ಇನ್ನೂ ಸಹ ಚರ್ಚೆ ನಡೆದಿಲ್ಲ. ಹೀಗಾಗಿ ಈಗಲೇ ನಾಯಕ ಯಾರೆಂದು ಹೇಳಲಾಗುವುದಿಲ್ಲ. ಮುಂದಿನ ಮೂರು ವರ್ಷಗಳನ್ನು ಮುಂದಿಟ್ಟುಕೊಂಡು ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದೇವೆ ತಿಳಿಸಿದ್ದಾರೆ.

2 / 6
ಐಪಿಎಲ್ 2025 ರೊಂದಿಗೆ ಆರ್​ಸಿಬಿ ಹೊಸ ಯುಗವನ್ನು ಪ್ರಾರಂಭಿಸಲಿದೆ. ಮುಂದಿನ ಮೂರು ವರ್ಷಗಳ ಪ್ರಯಾಣವು ಇದರೊಂದಿಗೆ ಆರಂಭವಾಗಲಿದ್ದು, ತಂಡದ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಹೀಗಾಗಿ ದೀರ್ಘಕಾಲದವರೆಗೆ ತಂಡವನ್ನು ಮುನ್ನಡೆಸಬಲ್ಲ ಆಟಗಾರನಿಗೆ ತಂಡದ ನಾಯಕತ್ವವನ್ನು ನೀಡಲಿದ್ದೇವೆ ಎಂದು ಆ್ಯಂಡಿ ಫ್ಲವರ್ ತಿಳಿಸಿದ್ದಾರೆ.

ಐಪಿಎಲ್ 2025 ರೊಂದಿಗೆ ಆರ್​ಸಿಬಿ ಹೊಸ ಯುಗವನ್ನು ಪ್ರಾರಂಭಿಸಲಿದೆ. ಮುಂದಿನ ಮೂರು ವರ್ಷಗಳ ಪ್ರಯಾಣವು ಇದರೊಂದಿಗೆ ಆರಂಭವಾಗಲಿದ್ದು, ತಂಡದ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಹೀಗಾಗಿ ದೀರ್ಘಕಾಲದವರೆಗೆ ತಂಡವನ್ನು ಮುನ್ನಡೆಸಬಲ್ಲ ಆಟಗಾರನಿಗೆ ತಂಡದ ನಾಯಕತ್ವವನ್ನು ನೀಡಲಿದ್ದೇವೆ ಎಂದು ಆ್ಯಂಡಿ ಫ್ಲವರ್ ತಿಳಿಸಿದ್ದಾರೆ.

3 / 6
ಇದಾಗ್ಯೂ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಿದ್ದೇವೆ ಅಥವಾ ಇಲ್ಲ ಎಂಬುದನ್ನು ಆ್ಯಂಡಿ ಫ್ಲವರ್ ಸ್ಪಷ್ಟಪಡಿಸಿಲ್ಲ. ನೀವು ಎಷ್ಟೇ ಬಾರಿ ಕೇಳಿದರೂ ಸದ್ಯಕ್ಕಂತು ಯಾರು ನಾಯಕರಾಗುತ್ತಾರೆ ಎಂದು ಹೇಳಲಾಗುವುದಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ಆರ್​ಸಿಬಿ ಕೋಚ್ ತಿಳಿಸಿದ್ದಾರೆ.

ಇದಾಗ್ಯೂ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಿದ್ದೇವೆ ಅಥವಾ ಇಲ್ಲ ಎಂಬುದನ್ನು ಆ್ಯಂಡಿ ಫ್ಲವರ್ ಸ್ಪಷ್ಟಪಡಿಸಿಲ್ಲ. ನೀವು ಎಷ್ಟೇ ಬಾರಿ ಕೇಳಿದರೂ ಸದ್ಯಕ್ಕಂತು ಯಾರು ನಾಯಕರಾಗುತ್ತಾರೆ ಎಂದು ಹೇಳಲಾಗುವುದಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ಕೂಡ ನಡೆದಿಲ್ಲ ಎಂದು ಆರ್​ಸಿಬಿ ಕೋಚ್ ತಿಳಿಸಿದ್ದಾರೆ.

4 / 6
ಇತ್ತ ಆರ್​ಸಿಬಿ ತಂಡದಲ್ಲಿರುವ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕೊಹ್ಲಿ ಆರ್​ಸಿಬಿ ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ.

ಇತ್ತ ಆರ್​ಸಿಬಿ ತಂಡದಲ್ಲಿರುವ 22 ಆಟಗಾರರಲ್ಲಿ ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿ ಕಿಂಗ್ ಕೊಹ್ಲಿಗೆ ಕ್ಯಾಪ್ಟನ್ ಪಟ್ಟ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಕೊಹ್ಲಿ ಆರ್​ಸಿಬಿ ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿದ ಅನುಭವ ಹೊಂದಿದ್ದಾರೆ.

5 / 6
ಕಿಂಗ್ ಕೊಹ್ಲಿ ಮುಂದಾಳತ್ವದಲ್ಲಿ ಆರ್​ಸಿಬಿ ತಂಡ ಕಣಕ್ಕಿಳಿದಾಗ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ವಿರಾಟ್ ಕೊಹ್ಲಿಯ ಸಾರಥ್ಯದಲ್ಲಿ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಹೀಗಾಗಿ ಅನುಭವಿ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ಕ್ಯಾಪ್ಟನ್ ಪಟ್ಟ ನೀಡಿದರೂ ಅಚ್ಚರಿಪಡಬೇಕಿಲ್ಲ.

ಕಿಂಗ್ ಕೊಹ್ಲಿ ಮುಂದಾಳತ್ವದಲ್ಲಿ ಆರ್​ಸಿಬಿ ತಂಡ ಕಣಕ್ಕಿಳಿದಾಗ 66 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ವಿರಾಟ್ ಕೊಹ್ಲಿಯ ಸಾರಥ್ಯದಲ್ಲಿ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಹೀಗಾಗಿ ಅನುಭವಿ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ಕ್ಯಾಪ್ಟನ್ ಪಟ್ಟ ನೀಡಿದರೂ ಅಚ್ಚರಿಪಡಬೇಕಿಲ್ಲ.

6 / 6
Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್