AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 5 ತಂಡಗಳ 6 ನಾಯಕರುಗಳಿಗೆ ದಂಡದ ಶಿಕ್ಷೆ

IPL 2025 Rules: ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ, ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Apr 14, 2025 | 1:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿಸಿಕೊಳ್ಳಲು ಮುಖ್ಯ ಕಾರಣ ಸ್ಲೋ ಓವರ್ ರೇಟ್ ತಪ್ಪು. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿಸಿಕೊಳ್ಳಲು ಮುಖ್ಯ ಕಾರಣ ಸ್ಲೋ ಓವರ್ ರೇಟ್ ತಪ್ಪು. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

1 / 8
ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿದ ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡುವುದಾದರೆ...

ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿದ ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡುವುದಾದರೆ...

2 / 8
ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 8
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

4 / 8
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

5 / 8
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್​ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನ ಆಟಗಾರಿಗೂ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಕಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್​ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನ ಆಟಗಾರಿಗೂ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಕಲಾಗಿದೆ.

6 / 8
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಆ ಬಳಿಕ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿದ ಕಾರಣ ಪಾಟಿದಾರ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಆ ಬಳಿಕ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿದ ಕಾರಣ ಪಾಟಿದಾರ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

7 / 8
ಸಂಜು ಸ್ಯಾಮ್ಸನ್: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

ಸಂಜು ಸ್ಯಾಮ್ಸನ್: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

8 / 8
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ