AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?