AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digvesh rathi: 9.37 ಲಕ್ಷ ರೂ. ದಂಡ ಕಟ್ಟಿ, RCB ವಿರುದ್ಧ ಕಣಕ್ಕೆ..!

IPL 2025 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ 70ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಏಕಾನ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ ಕಣಕ್ಕಿಳಿಯಲಿದ್ದಾರೆ.

ಝಾಹಿರ್ ಯೂಸುಫ್
|

Updated on:May 27, 2025 | 12:06 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಾಥಿ (Digvesh rathi) ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಎಂಬುದು ವಿಶೇಷ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಾಥಿ (Digvesh rathi) ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಎಂಬುದು ವಿಶೇಷ.

1 / 6
ಈ ಬಾರಿಯ ಐಪಿಎಲ್​ನಲ್ಲಿ ತನ್ನ ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಗಮನ ಸೆಳೆದಿದ್ದ ದಿಗ್ವೇಶ್ ರಾಥಿ ಇದೇ ಮೊದಲ ಬಾರಿಗೆ ಆರ್​ಸಿಬಿ ತಂಡವನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಅನುಚಿತವಾಗಿ ವರ್ತಿಸಿದ್ದ ದಿಗ್ವೇಶ್ ಅವರನ್ನು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಅಮಾನತುಗೊಳಿಸಲಾಗಿತ್ತು.

ಈ ಬಾರಿಯ ಐಪಿಎಲ್​ನಲ್ಲಿ ತನ್ನ ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಗಮನ ಸೆಳೆದಿದ್ದ ದಿಗ್ವೇಶ್ ರಾಥಿ ಇದೇ ಮೊದಲ ಬಾರಿಗೆ ಆರ್​ಸಿಬಿ ತಂಡವನ್ನು ಎದುರಿಸುತ್ತಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ನೋಟ್ ಬುಕ್​ ಸೆಲೆಬ್ರೇಷನ್​ನೊಂದಿಗೆ ಅನುಚಿತವಾಗಿ ವರ್ತಿಸಿದ್ದ ದಿಗ್ವೇಶ್ ಅವರನ್ನು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಅಮಾನತುಗೊಳಿಸಲಾಗಿತ್ತು.

2 / 6
ಇದೀಗ ದಿಗ್ವೇಶ್ ರಾಥಿ ವಿರುದ್ಧದ ಒಂದು ಪಂದ್ಯದ ಬ್ಯಾನ್ ತೆರವಾಗಿದೆ. ಹೀಗಾಗಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಅರ್ಹರಾಗಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೊನೆಯ ಲೀಗ್​ ಪಂದ್ಯದಲ್ಲಿ ದಿಗ್ವೇಶ್ ರಾಥಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದೀಗ ದಿಗ್ವೇಶ್ ರಾಥಿ ವಿರುದ್ಧದ ಒಂದು ಪಂದ್ಯದ ಬ್ಯಾನ್ ತೆರವಾಗಿದೆ. ಹೀಗಾಗಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಅರ್ಹರಾಗಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೊನೆಯ ಲೀಗ್​ ಪಂದ್ಯದಲ್ಲಿ ದಿಗ್ವೇಶ್ ರಾಥಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

3 / 6
ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ರಾಥಿ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಬ್ಯಾಟರ್​ನನ್ನು ಕೆಣಕಿದ್ದರು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಮನ್ ಧೀರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಎರಡು ತಪ್ಪುಗಳಿಗಾಗಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.75 ರಷ್ಟು ದಂಡ ವಿಧಿಸಲಾಗಿತ್ತು.

ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ಬಳಿಕ ದಿಗ್ವೇಶ್ ರಾಥಿ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಬ್ಯಾಟರ್​ನನ್ನು ಕೆಣಕಿದ್ದರು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಮನ್ ಧೀರ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಎರಡು ತಪ್ಪುಗಳಿಗಾಗಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.75 ರಷ್ಟು ದಂಡ ವಿಧಿಸಲಾಗಿತ್ತು.

4 / 6
ಈ ದಂಡದ ಶಿಕ್ಷೆಗಳ ಹೊರತಾಗಿಯೂ ದಿಗ್ವೇಶ್ ರಾಥಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಹೀಗಾಗಿ ಒಂದು ಪಂದ್ಯದ ನಿಷೇಧದೊಂದಿಗೆ ಅವರಿಗೆ ಮತ್ತೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿತ್ತು.

ಈ ದಂಡದ ಶಿಕ್ಷೆಗಳ ಹೊರತಾಗಿಯೂ ದಿಗ್ವೇಶ್ ರಾಥಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಔಟ್ ಮಾಡಿ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಹೀಗಾಗಿ ಒಂದು ಪಂದ್ಯದ ನಿಷೇಧದೊಂದಿಗೆ ಅವರಿಗೆ ಮತ್ತೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿತ್ತು.

5 / 6
ಹೀಗೆ ಮೂರು ಪಂದ್ಯಗಳಲ್ಲಿ ತೋರಿದ ಅನುಚಿತದ ವರ್ತನೆಯಿಂದಾಗಿ ದಿಗ್ವೇಶ್ ರಾಥಿ ಬರೋಬ್ಬರಿ 9.37 ಲಕ್ಷ ರೂ. ದಂಡ ಕಟ್ಟಿಸಿಕೊಂಡಿದ್ದಾರೆ. ಈ ದಂಡದ ಶಿಕ್ಷೆಯ ಬಳಿಕ ಇದೀಗ ರಾಥಿ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ಮುಂದಾಳತ್ವದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು ವಿಶೇಷ.

ಹೀಗೆ ಮೂರು ಪಂದ್ಯಗಳಲ್ಲಿ ತೋರಿದ ಅನುಚಿತದ ವರ್ತನೆಯಿಂದಾಗಿ ದಿಗ್ವೇಶ್ ರಾಥಿ ಬರೋಬ್ಬರಿ 9.37 ಲಕ್ಷ ರೂ. ದಂಡ ಕಟ್ಟಿಸಿಕೊಂಡಿದ್ದಾರೆ. ಈ ದಂಡದ ಶಿಕ್ಷೆಯ ಬಳಿಕ ಇದೀಗ ರಾಥಿ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ಮುಂದಾಳತ್ವದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು ವಿಶೇಷ.

6 / 6

Published On - 12:05 pm, Tue, 27 May 25

Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ