AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ

IPL 2025 Josh Hazlewood: ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಭುಜದ ನೋವಿನ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ ಸಾಧಿಸಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಡನೆ ಮುಲ್ಲನ್​ಪುರ್​ಗೆ ತೆರಳಿದ್ದಾರೆ. ಇದರೊಂದಿಗೆ ಪ್ಲೇಆಫ್ ಸುತ್ತಿನಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 28, 2025 | 12:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

1 / 5
ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

2 / 5
ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

3 / 5
ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

4 / 5
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

5 / 5
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ