AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ

IPL 2025 Josh Hazlewood: ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಭುಜದ ನೋವಿನ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ ಸಾಧಿಸಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಡನೆ ಮುಲ್ಲನ್​ಪುರ್​ಗೆ ತೆರಳಿದ್ದಾರೆ. ಇದರೊಂದಿಗೆ ಪ್ಲೇಆಫ್ ಸುತ್ತಿನಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 28, 2025 | 12:54 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

1 / 5
ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

2 / 5
ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

3 / 5
ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

4 / 5
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್