AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಯಾರೆಂದು ಬಹಿರಂಗಪಡಿಸಿದ RCB ಬ್ಯಾಟಿಂಗ್ ಕೋಚ್

IPL 2025 Delhi Capitals Captain: ಐಪಿಎಲ್​ನಲ್ಲಿ ಕಳೆದ ಕೆಲ ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಝಾಹಿರ್ ಯೂಸುಫ್
|

Updated on: Jan 18, 2025 | 10:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ತೆರೆ ಎಳೆದಿದ್ದಾರೆ. ಖಾಸಗಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಡಿಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ತೆರೆ ಎಳೆದಿದ್ದಾರೆ. ಖಾಸಗಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಡಿಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾರೆ.

1 / 5
ದಿನೇಶ್ ಕಾರ್ತಿಕ್ ಹಂಚಿಕೊಂಡ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ANI ಕೂಡ ವರದಿ ಮಾಡಿದ್ದು, ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಚುಕ್ಕಾಣಿ ಅಕ್ಷರ್ ಪಟೇಲ್ ಪಾಲಾಗುವುದು ಬಹುತೇಕ ಖಚಿತ ಎನ್ನಬಹುದು.

ದಿನೇಶ್ ಕಾರ್ತಿಕ್ ಹಂಚಿಕೊಂಡ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ANI ಕೂಡ ವರದಿ ಮಾಡಿದ್ದು, ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಚುಕ್ಕಾಣಿ ಅಕ್ಷರ್ ಪಟೇಲ್ ಪಾಲಾಗುವುದು ಬಹುತೇಕ ಖಚಿತ ಎನ್ನಬಹುದು.

2 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ರೇಸ್​ನಲ್ಲಿ ಅಕ್ಷರ್ ಪಟೇಲ್​ ಜೊತೆ ಫಾಫ್ ಡುಪ್ಲೆಸಿಸ್, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಹಳೆಯ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ರೇಸ್​ನಲ್ಲಿ ಅಕ್ಷರ್ ಪಟೇಲ್​ ಜೊತೆ ಫಾಫ್ ಡುಪ್ಲೆಸಿಸ್, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಹಳೆಯ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಕ್ಷರ್ ಪಟೇಲ್ ಅವರನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ  16.50 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಡೆಲ್ಲಿ ತಂಡದ ದುಬಾರಿ ಆಟಗಾರನಿಗೆ ಸಾರಥ್ಯ ನೀಡಲು ಮುಂದಾಗಿದ್ದಾರೆ. ಅದರಂತೆ ಈ ಬಾರಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಕ್ಷರ್ ಪಟೇಲ್ ಅವರನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ 16.50 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಡೆಲ್ಲಿ ತಂಡದ ದುಬಾರಿ ಆಟಗಾರನಿಗೆ ಸಾರಥ್ಯ ನೀಡಲು ಮುಂದಾಗಿದ್ದಾರೆ. ಅದರಂತೆ ಈ ಬಾರಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು