AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

Indian Premier League 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಬಿಸಿಸಿಐ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳಿಂದಾಗಿ ಈಗಾಗಲೇ ಐವರು ಆಟಗಾರರು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ಮೊದಲ ಸುತ್ತಿನಲ್ಲೇ ದಂಡ ಕಟ್ಟಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 07, 2025 | 1:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

1 / 6
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

2 / 6
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 6
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 6
ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

5 / 6
ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ