AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ

IPL 2025 Full Schedule: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 18ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದೆ. 10 ತಂಡಗಳ ನಡುವಣ ಈ ಕದನವು ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲೇ ಬಲಿಷ್ಠ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಆರ್​ಸಿಬಿ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ವರ್ಷ ಉಭಯ ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸಲಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 16, 2025 | 6:42 PM

Share
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ವೇಳಾಪಟ್ಟಿ ಪ್ರಕಟಗೊಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗಲಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ವೇಳಾಪಟ್ಟಿ ಪ್ರಕಟಗೊಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯು ಮಾರ್ಚ್ 22 ರಿಂದ ಶುರುವಾಗಲಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.

1 / 5
ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

ಇನ್ನು ಕಳೆದ ಬಾರಿಯ ರನ್ನರ್ ಅಪ್ ತಂಡವು ಮಾರ್ಚ್ 23 ರಂದು ಕಣಕ್ಕಿಳಿಯಲು ನಿರ್ಧರಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ.

2 / 5
ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

3 / 5
ಅದರಂತೆ ಐಪಿಎಲ್​ನ ಮೊದಲೆರಡು ದಿನದಲ್ಲೇ ಆರು ಬಲಿಷ್ಠ ತಂಡಗಳು ಕಣಕ್ಕಿಳಿಯುವುದು ಖಚಿತ. ಅದರಲ್ಲೂ ಇಂಡಿಯನ್ ಪ್ರೀಮಿಯರ್ ಲೀಗ್​ನ ಶ್ರೇಷ್ಠ ತಂಡಗಳೆನಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನವನ್ನು 2ನೇ ದಿನವೇ ವೀಕ್ಷಿಸುವ ಅವಕಾಶ ಐಪಿಎಲ್​ ಪ್ರೇಮಿಗಳಿಗೆ ದೊರೆಯಲಿದೆ.

ಇನ್ನು ಐಪಿಎಲ್​ನ ಎಲ್​ ಕ್ಲಾಸಿಕೊ ಕದನವಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಮಾರ್ಚ್ 23 ರಂದೇ ನಡೆಯಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವನ್ನು ರಾತ್ರಿ 7.30 ಕ್ಕೆ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

4 / 5
ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯವು ಮೇ 20 ರಂದು ಹಾಗೂ ಮೇ 21 ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿದೆ. ಈ ಮ್ಯಾಚ್​ಗಳಿಗೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಮೇ 23 ರಂದು 2ನೇ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ 25 ರಂದು ಫೈನಲ್ ಮ್ಯಾಚ್ ಜರುಗಲಿದೆ. ಈ ಪಂದ್ಯಗಳಿಗೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯವು ಮೇ 20 ರಂದು ಹಾಗೂ ಮೇ 21 ರಂದು ಎಲಿಮಿನೇಟರ್ ಪಂದ್ಯಗಳು ನಡೆಯಲಿದೆ. ಈ ಮ್ಯಾಚ್​ಗಳಿಗೆ ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಮೇ 23 ರಂದು 2ನೇ ಕ್ವಾಲಿಫೈಯರ್ ಪಂದ್ಯ ಹಾಗೂ ಮೇ 25 ರಂದು ಫೈನಲ್ ಮ್ಯಾಚ್ ಜರುಗಲಿದೆ. ಈ ಪಂದ್ಯಗಳಿಗೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

5 / 5

Published On - 6:25 pm, Sun, 16 February 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ