AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು 2 ತಂಡಗಳು ಗೆದ್ದರೆ RCB ಪ್ಲೇಆಫ್​ಗೆ..!

IPL 2025 RCB Playoffs Scenario: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ಹನ್ನೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಕೆಕೆಆರ್​ ವಿರುದ್ಧದ ಪಂದ್ಯವು ರದ್ದಾದ ಕಾರಣ ಒಂದು ಅಂಕವನ್ನು ಪಡೆದುಕೊಂಡಿದೆ. ಈ ಮೂಲಕ 17 ಪಾಯಿಂಟ್ಸ್ ಹೊಂದಿರುವ ಆರ್​ಸಿಬಿ ಇದೀಗ ಪ್ಲೇಆಫ್ ಹೊಸ್ತಿಲಲ್ಲಿದೆ.

ಝಾಹಿರ್ ಯೂಸುಫ್
|

Updated on: May 18, 2025 | 8:10 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಈ ಮಳೆಯಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (RCB) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಇದರಿಂದಾಗಿ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಈ ಮಳೆಯಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (RCB) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಇದರಿಂದಾಗಿ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

1 / 5
ಅಂದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಪಾಯಿಂಟ್ಸ್​ನೊಂದಿಗೆ ಅಧಿಕೃತವಾಗಿ ಪ್ಲೇಆಫ್​ ಪ್ರವೇಶಿಸುತ್ತಿತ್ತು. ಇದೀಗ ರಾಯಲ್ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಅಂದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಪಾಯಿಂಟ್ಸ್​ನೊಂದಿಗೆ ಅಧಿಕೃತವಾಗಿ ಪ್ಲೇಆಫ್​ ಪ್ರವೇಶಿಸುತ್ತಿತ್ತು. ಇದೀಗ ರಾಯಲ್ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

2 / 5
ಅದಕ್ಕೂ ಮುನ್ನ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ RR vs PBKS ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ಅದಕ್ಕೂ ಮುನ್ನ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ RR vs PBKS ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

3 / 5
ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

4 / 5
ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಎಂಟ್ರಿ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಎಂಟ್ರಿ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

5 / 5
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ