AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದು 2 ತಂಡಗಳು ಗೆದ್ದರೆ RCB ಪ್ಲೇಆಫ್​ಗೆ..!

IPL 2025 RCB Playoffs Scenario: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ಹನ್ನೆರಡು ಪಂದ್ಯಗಳಲ್ಲಿ ಆರ್​ಸಿಬಿ ತಂಡ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಕೆಕೆಆರ್​ ವಿರುದ್ಧದ ಪಂದ್ಯವು ರದ್ದಾದ ಕಾರಣ ಒಂದು ಅಂಕವನ್ನು ಪಡೆದುಕೊಂಡಿದೆ. ಈ ಮೂಲಕ 17 ಪಾಯಿಂಟ್ಸ್ ಹೊಂದಿರುವ ಆರ್​ಸಿಬಿ ಇದೀಗ ಪ್ಲೇಆಫ್ ಹೊಸ್ತಿಲಲ್ಲಿದೆ.

ಝಾಹಿರ್ ಯೂಸುಫ್
|

Updated on: May 18, 2025 | 8:10 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಈ ಮಳೆಯಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (RCB) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಇದರಿಂದಾಗಿ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯವು ಮಳೆಗೆ ಆಹುತಿಯಾಗಿದೆ. ಈ ಮಳೆಯಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ (RCB) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಒಂದು ಅಂಕವನ್ನು ಮಾತ್ರ ಪಡೆದುಕೊಂಡಿದೆ. ಇದರಿಂದಾಗಿ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ.

1 / 5
ಅಂದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಪಾಯಿಂಟ್ಸ್​ನೊಂದಿಗೆ ಅಧಿಕೃತವಾಗಿ ಪ್ಲೇಆಫ್​ ಪ್ರವೇಶಿಸುತ್ತಿತ್ತು. ಇದೀಗ ರಾಯಲ್ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

ಅಂದರೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಗೆದ್ದು 2 ಅಂಕಗಳನ್ನು ಪಡೆದುಕೊಂಡಿದ್ದರೆ 18 ಪಾಯಿಂಟ್ಸ್​ನೊಂದಿಗೆ ಅಧಿಕೃತವಾಗಿ ಪ್ಲೇಆಫ್​ ಪ್ರವೇಶಿಸುತ್ತಿತ್ತು. ಇದೀಗ ರಾಯಲ್ ಪಡೆಯ ಪ್ಲೇಆಫ್ ಪ್ರವೇಶ ಖಚಿತವಾಗಲು ಮುಂದಿನ ಪಂದ್ಯದವರೆಗೆ ಕಾಯಬೇಕು. ಅಂದರೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ.

2 / 5
ಅದಕ್ಕೂ ಮುನ್ನ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ RR vs PBKS ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ಅದಕ್ಕೂ ಮುನ್ನ ಆರ್​ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ರಾಜಸ್ಥಾನ್ ರಾಯಲ್ಸ್ ತಂಡ ಸೋಲಿಸಬೇಕು. ಇಂದು (ಮೇ 18) ನಡೆಯಲಿರುವ RR vs PBKS ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ಸೋಲನುಭವಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಆಡುವುದು ಖಚಿತವಾಗಲಿದೆ.

3 / 5
ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ಇಂದು ನಡೆಯಲಿರುವ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಸಾಕು. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋತರೂ ಕೂಡ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗಲಿದೆ.

4 / 5
ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಎಂಟ್ರಿ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

ಹೀಗಾಗಿ ಇಂದು ನಡೆಯಲಿರುವ 2 ಪಂದ್ಯಗಳ ಫಲಿತಾಂಶದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಎಂಟ್ರಿ ನಿರ್ಧಾರವಾಗಲಿದೆ. ಇನ್ನು ಈ ಎರಡು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಗೆದ್ದರೆ, ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದರೆ ಸಾಕು. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ