AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಸ್ಟೆಡಿನಾ? ಕಂಬ್ಯಾಕ್​ಗೆ ಜಸ್​ಪ್ರೀತ್ ಬುಮ್ರಾ ರೆಡಿ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾದರೆ, ಮಾರ್ಚ್ 23 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಕಣಕ್ಕಿಳಿಯಲಿದೆ. ಆದರೆ ಈ ಪಂದ್ಯಕ್ಕೆ ಮುಂಬೈ ತಂಡದ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 15, 2025 | 8:00 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಬಹುತೇಕ ತಂಡಗಳು ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಜಸ್​ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ ಬಹುತೇಕ ತಂಡಗಳು ಅಭ್ಯಾಸವನ್ನು ಆರಂಭಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಜಸ್​ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ.

1 / 6
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಜಸ್​ಪ್ರೀತ್ ಬುಮ್ರಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಐಪಿಎಲ್​ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎನ್ನಲಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಅವರು ಇತ್ತೀಚೆಗೆ ನೆಟ್ಸ್​​ನಲ್ಲಿ ಬೌಲಿಂಗ್ ಅಭ್ಯಾಸವನ್ನು ಸಹ ಮಾಡಿದ್ದರು.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಜಸ್​ಪ್ರೀತ್ ಬುಮ್ರಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಐಪಿಎಲ್​ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎನ್ನಲಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಅವರು ಇತ್ತೀಚೆಗೆ ನೆಟ್ಸ್​​ನಲ್ಲಿ ಬೌಲಿಂಗ್ ಅಭ್ಯಾಸವನ್ನು ಸಹ ಮಾಡಿದ್ದರು.

2 / 6
ಫಿಟ್​ನೆಸ್ ಪರಿಕ್ಷೀಸಲೆಂದೇ ನಡೆದ ಈ ಅಭ್ಯಾಸದ ವೇಳೆ ಬುಮ್ರಾ ಅವರು ಸಂಪೂರ್ಣ ಗುಣಮುಖರಾಗಿಲ್ಲ ಎಂಬುದು ತಿಳಿದು ಬಂದಿದೆ. ಅಲ್ಲದೆ ಈ ಸಮಸ್ಯೆಗಾಗಿ ಮತ್ತೊಂದಷ್ಟು ದಿನಗಳ ಕಾಲ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಹೀಗಾಗಿ ಮಾರ್ಚ್​ 22 ರಿಂದ ಆರಂಭವಾಗಲಿರುವ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅವರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಫಿಟ್​ನೆಸ್ ಪರಿಕ್ಷೀಸಲೆಂದೇ ನಡೆದ ಈ ಅಭ್ಯಾಸದ ವೇಳೆ ಬುಮ್ರಾ ಅವರು ಸಂಪೂರ್ಣ ಗುಣಮುಖರಾಗಿಲ್ಲ ಎಂಬುದು ತಿಳಿದು ಬಂದಿದೆ. ಅಲ್ಲದೆ ಈ ಸಮಸ್ಯೆಗಾಗಿ ಮತ್ತೊಂದಷ್ಟು ದಿನಗಳ ಕಾಲ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಹೀಗಾಗಿ ಮಾರ್ಚ್​ 22 ರಿಂದ ಆರಂಭವಾಗಲಿರುವ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅವರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

3 / 6
ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅಂದರೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಇನ್ನು ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ 2 ಪಂದ್ಯಗಳನ್ನಾಡಲಿದ್ದು, ಈ ವೇಳೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಜಸ್​ಪ್ರೀತ್ ಬುಮ್ರಾ ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಅಂದರೆ ಮುಂಬೈ ಇಂಡಿಯನ್ಸ್ ತಂಡದ ಮೊದಲ ಮೂರು ಪಂದ್ಯಗಳಿಗೆ ಬುಮ್ರಾ ಅಲಭ್ಯರಾಗುವುದು ಖಚಿತವಾಗಿದೆ. ಇನ್ನು ಏಪ್ರಿಲ್ ಮೊದಲ ವಾರದಲ್ಲಿ ಮುಂಬೈ 2 ಪಂದ್ಯಗಳನ್ನಾಡಲಿದ್ದು, ಈ ವೇಳೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ.

4 / 6
ಅದರಂತೆ ಏಪ್ರಿಲ್ 7 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮೂಲಕ ಪಂದ್ಯದ ಮೂಲಕ ಬುಮ್ರಾ ಅವರ ಬೂಮ್ ಬೂಮ್ ಮತ್ತೆ ಶುರುವಾಗಲಿದೆ.

ಅದರಂತೆ ಏಪ್ರಿಲ್ 7 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮೂಲಕ ಪಂದ್ಯದ ಮೂಲಕ ಬುಮ್ರಾ ಅವರ ಬೂಮ್ ಬೂಮ್ ಮತ್ತೆ ಶುರುವಾಗಲಿದೆ.

5 / 6
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್​ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಝಾಡ್ ವಿಲಿಯಮ್ಸ್, ಮುಜೀಬ್ ಉರ್ ರೆಹಮಾನ್.

ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್​ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಝಾಡ್ ವಿಲಿಯಮ್ಸ್, ಮುಜೀಬ್ ಉರ್ ರೆಹಮಾನ್.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್