AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

IPL 2025 Josh Hazelwood: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2025) ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್​ಗಳಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಅದರಲ್ಲೂ ಸಿಎಸ್​ಕೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ತನ್ನ ಮಾರಕ ಬೌಲಿಂಗ್​ನಿಂದ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಆದರೀಗ ಜೋಶ್ ಹೇಝಲ್​ವುಡ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: May 12, 2025 | 11:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಅಲಭ್ಯರಾಗುವ ಸಾಧ್ಯತೆಯಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಹೇಝಲ್​ವುಡ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಮುಂಬರುವ ಪಂದ್ಯಗಳಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಅಲಭ್ಯರಾಗುವ ಸಾಧ್ಯತೆಯಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಹೇಝಲ್​ವುಡ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಮುಂಬರುವ ಪಂದ್ಯಗಳಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

1 / 5
ಏಕೆಂದರೆ ಭಾರತ ಮತ್ತು ಪಾಕ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ತವರಿಗೆ ಮರಳಿದ ವಿದೇಶಿ ಆಟಗಾರರಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಹೇಝಲ್​ವುಡ್ ಭುಜದ ನೋವಿನ ಕಾರಣ ವಾಪಾಸಾಗುವುದು ಡೌಟ್. ಒಂದು ವೇಳೆ ಆಸೀಸ್ ವೇಗಿ ಹಿಂತಿರುಗದಿದ್ದರೆ ಆರ್​ಸಿಬಿ ತಂಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

ಏಕೆಂದರೆ ಭಾರತ ಮತ್ತು ಪಾಕ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ತವರಿಗೆ ಮರಳಿದ ವಿದೇಶಿ ಆಟಗಾರರಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಹೇಝಲ್​ವುಡ್ ಭುಜದ ನೋವಿನ ಕಾರಣ ವಾಪಾಸಾಗುವುದು ಡೌಟ್. ಒಂದು ವೇಳೆ ಆಸೀಸ್ ವೇಗಿ ಹಿಂತಿರುಗದಿದ್ದರೆ ಆರ್​ಸಿಬಿ ತಂಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

2 / 5
ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ 8.44 ರ ಸರಾಸರಿಯಲ್ಲಿ ಒಟ್ಟು 311 ರನ್ ನೀಡುವ ಮೂಲಕ 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ವಿಶೇಷ ಎಂದರೆ ಜೋಶ್ ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ವೇಗಿ 10 ವಿಕೆಟ್​ಗಳನ್ನು ಸಹ ಕಬಳಿಸಿಲ್ಲ.

ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ 8.44 ರ ಸರಾಸರಿಯಲ್ಲಿ ಒಟ್ಟು 311 ರನ್ ನೀಡುವ ಮೂಲಕ 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ವಿಶೇಷ ಎಂದರೆ ಜೋಶ್ ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ವೇಗಿ 10 ವಿಕೆಟ್​ಗಳನ್ನು ಸಹ ಕಬಳಿಸಿಲ್ಲ.

3 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಕೂಡ ಜೋಶ್ ಹೇಝಲ್​ವುಡ್. 36.5 ಓವರ್​ಗಳಲ್ಲಿ  ಒಟ್ಟು 103 ಡಾಟ್ ಬಾಲ್​ಗಳನ್ನು ಎಸೆದಿದ್ದಾರೆ. ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ಬೌಲರ್ ಈ ಬಾರಿ 100 ಡಾಟ್ ಬಾಲ್​ ಎಸೆದಿಲ್ಲ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಕೂಡ ಜೋಶ್ ಹೇಝಲ್​ವುಡ್. 36.5 ಓವರ್​ಗಳಲ್ಲಿ  ಒಟ್ಟು 103 ಡಾಟ್ ಬಾಲ್​ಗಳನ್ನು ಎಸೆದಿದ್ದಾರೆ. ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ಬೌಲರ್ ಈ ಬಾರಿ 100 ಡಾಟ್ ಬಾಲ್​ ಎಸೆದಿಲ್ಲ.

4 / 5
ಅಂದರೆ ಆರ್​ಸಿಬಿ ತಂಡದ ಬೌಲಿಂಗ್ ಶಕ್ತಿ ಜೋಶ್ ಹೇಝಲ್​ವುಡ್. ಇದೀಗ ಆರ್​​ಸಿಬಿ ತಂಡವು ನಿರ್ಣಾಯಕ ಹಂತಕ್ಕೆ ತಲುಪಿದೆ. ಮುಂದಿನ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಪಡೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಇದಾದ ಬಳಿಕ ಪ್ಲೇಆಫ್ ಆಡಬೇಕಿದೆ. ಇದೀಗ ನಿರ್ಣಾಯಕ ಪಂದ್ಯಗಳ ವೇಳೆ ಜೋಶ್ ಹೇಝಲ್​ವುಡ್ ಕೈಕೊಟ್ಟರೆ ಆರ್​ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಡೌಟೇ ಇಲ್ಲ.

ಅಂದರೆ ಆರ್​ಸಿಬಿ ತಂಡದ ಬೌಲಿಂಗ್ ಶಕ್ತಿ ಜೋಶ್ ಹೇಝಲ್​ವುಡ್. ಇದೀಗ ಆರ್​​ಸಿಬಿ ತಂಡವು ನಿರ್ಣಾಯಕ ಹಂತಕ್ಕೆ ತಲುಪಿದೆ. ಮುಂದಿನ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಪಡೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಇದಾದ ಬಳಿಕ ಪ್ಲೇಆಫ್ ಆಡಬೇಕಿದೆ. ಇದೀಗ ನಿರ್ಣಾಯಕ ಪಂದ್ಯಗಳ ವೇಳೆ ಜೋಶ್ ಹೇಝಲ್​ವುಡ್ ಕೈಕೊಟ್ಟರೆ ಆರ್​ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಡೌಟೇ ಇಲ್ಲ.

5 / 5
Follow us
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ