AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಒಂದು ಲೀಗ್ ಪಂದ್ಯ ಉಳಿದಿದ್ದು, ಈ ಮ್ಯಾಚ್​ನಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
|

Updated on: May 25, 2025 | 7:26 AM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್​ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್​ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.

1 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಜೋಶ್ ಹೇಝಲ್​ವುಡ್ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾದ ಬಳಿಕ ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ಆಸ್ಟ್ರೇಲಿಯಾಗೆ ಮರಳಿದ್ದರು.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಜೋಶ್ ಹೇಝಲ್​ವುಡ್ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾದ ಬಳಿಕ ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ಆಸ್ಟ್ರೇಲಿಯಾಗೆ ಮರಳಿದ್ದರು.

2 / 5
ಆದರೆ ಆ ಬಳಿಕ ಐಪಿಎಲ್ ಆರಂಭವಾದರೂ ಜೋಶ್ ಹೇಝಲ್​ವುಡ್ ಬ್ರಿಸ್ಬೇನ್​ನಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಅವರು ಐಪಿಎಲ್​ಗಾಗಿ ಆಗಮಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್​ ಪಂದ್ಯಕ್ಕೆ ಹೇಝಲ್​ವುಡ್ ಲಭ್ಯರಿರಲಿದ್ದಾರೆ.

ಆದರೆ ಆ ಬಳಿಕ ಐಪಿಎಲ್ ಆರಂಭವಾದರೂ ಜೋಶ್ ಹೇಝಲ್​ವುಡ್ ಬ್ರಿಸ್ಬೇನ್​ನಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಅವರು ಐಪಿಎಲ್​ಗಾಗಿ ಆಗಮಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್​ ಪಂದ್ಯಕ್ಕೆ ಹೇಝಲ್​ವುಡ್ ಲಭ್ಯರಿರಲಿದ್ದಾರೆ.

3 / 5
ಇತ್ತ ಪ್ಲೇಆಫ್ ಪಂದ್ಯಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಮರಳಿರುವುದು ಆರ್​ಸಿಬಿ ತಂಡದ ಬಲ ಬೌಲಿಂಗ್ ಬಲ ಹೆಚ್ಚಿಸಿದೆ. ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದಿರುವು ಬೌಲರ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ  ಆಸೀಸ್ ವೇಗಿ ಒಟ್ಟು 18 ವಿಕೆಟ್​ ಕಬಳಿಸಿದ್ದಾರೆ.

ಇತ್ತ ಪ್ಲೇಆಫ್ ಪಂದ್ಯಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಮರಳಿರುವುದು ಆರ್​ಸಿಬಿ ತಂಡದ ಬಲ ಬೌಲಿಂಗ್ ಬಲ ಹೆಚ್ಚಿಸಿದೆ. ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದಿರುವು ಬೌಲರ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ  ಆಸೀಸ್ ವೇಗಿ ಒಟ್ಟು 18 ವಿಕೆಟ್​ ಕಬಳಿಸಿದ್ದಾರೆ.

4 / 5
ಹಾಗೆಯೇ 10 ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಬರೋಬ್ಬರಿ 103 ಡಾಟ್ ಬಾಲ್ ಮಾಡಿದ್ದರು. ಅಂದರೆ ಆರ್​ಸಿಬಿ ಪರ ರನ್ ನಿಯಂತ್ರಿಸುವಲ್ಲಿ ಹಾಗೂ ವಿಕೆಟ್ ಕಬಳಿಸುವಲ್ಲಿ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಅವರ ಆಗಮನದಿಂದಾಗಿ ಆರ್​ಸಿಬಿ ತಂಡಕ್ಕೆ ಆನೆಬಲ ಬಂದಂತಾಗಿದೆ.

ಹಾಗೆಯೇ 10 ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಬರೋಬ್ಬರಿ 103 ಡಾಟ್ ಬಾಲ್ ಮಾಡಿದ್ದರು. ಅಂದರೆ ಆರ್​ಸಿಬಿ ಪರ ರನ್ ನಿಯಂತ್ರಿಸುವಲ್ಲಿ ಹಾಗೂ ವಿಕೆಟ್ ಕಬಳಿಸುವಲ್ಲಿ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಅವರ ಆಗಮನದಿಂದಾಗಿ ಆರ್​ಸಿಬಿ ತಂಡಕ್ಕೆ ಆನೆಬಲ ಬಂದಂತಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ