AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬಂದ್ಬಿಟ್ಟ… RCB ತಂಡಕ್ಕೆ ರಣ ಬೇಟೆಗಾರ ಬಂದೇ ಬಿಟ್ಟ..!

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಒಂದು ಲೀಗ್ ಪಂದ್ಯ ಉಳಿದಿದ್ದು, ಈ ಮ್ಯಾಚ್​ನಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
| Edited By: |

Updated on:Jan 28, 2026 | 4:58 PM

Share
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್​ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್​ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.

1 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಜೋಶ್ ಹೇಝಲ್​ವುಡ್ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾದ ಬಳಿಕ ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ಆಸ್ಟ್ರೇಲಿಯಾಗೆ ಮರಳಿದ್ದರು.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಜೋಶ್ ಹೇಝಲ್​ವುಡ್ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾದ ಬಳಿಕ ಐಪಿಎಲ್ ಸ್ಥಗಿತಗೊಂಡಿದ್ದರಿಂದ ಅವರು ಆಸ್ಟ್ರೇಲಿಯಾಗೆ ಮರಳಿದ್ದರು.

2 / 5
ಆದರೆ ಆ ಬಳಿಕ ಐಪಿಎಲ್ ಆರಂಭವಾದರೂ ಜೋಶ್ ಹೇಝಲ್​ವುಡ್ ಬ್ರಿಸ್ಬೇನ್​ನಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಅವರು ಐಪಿಎಲ್​ಗಾಗಿ ಆಗಮಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್​ ಪಂದ್ಯಕ್ಕೆ ಹೇಝಲ್​ವುಡ್ ಲಭ್ಯರಿರಲಿದ್ದಾರೆ.

ಆದರೆ ಆ ಬಳಿಕ ಐಪಿಎಲ್ ಆರಂಭವಾದರೂ ಜೋಶ್ ಹೇಝಲ್​ವುಡ್ ಬ್ರಿಸ್ಬೇನ್​ನಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಅವರು ಐಪಿಎಲ್​ಗಾಗಿ ಆಗಮಿಸಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್​ ಪಂದ್ಯಕ್ಕೆ ಹೇಝಲ್​ವುಡ್ ಲಭ್ಯರಿರಲಿದ್ದಾರೆ.

3 / 5
ಇತ್ತ ಪ್ಲೇಆಫ್ ಪಂದ್ಯಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಮರಳಿರುವುದು ಆರ್​ಸಿಬಿ ತಂಡದ ಬಲ ಬೌಲಿಂಗ್ ಬಲ ಹೆಚ್ಚಿಸಿದೆ. ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದಿರುವು ಬೌಲರ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ  ಆಸೀಸ್ ವೇಗಿ ಒಟ್ಟು 18 ವಿಕೆಟ್​ ಕಬಳಿಸಿದ್ದಾರೆ.

ಇತ್ತ ಪ್ಲೇಆಫ್ ಪಂದ್ಯಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಮರಳಿರುವುದು ಆರ್​ಸಿಬಿ ತಂಡದ ಬಲ ಬೌಲಿಂಗ್ ಬಲ ಹೆಚ್ಚಿಸಿದೆ. ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತ್ಯಧಿಕ ವಿಕೆಟ್ ಪಡೆದಿರುವು ಬೌಲರ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ  ಆಸೀಸ್ ವೇಗಿ ಒಟ್ಟು 18 ವಿಕೆಟ್​ ಕಬಳಿಸಿದ್ದಾರೆ.

4 / 5
ಹಾಗೆಯೇ 10 ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಬರೋಬ್ಬರಿ 103 ಡಾಟ್ ಬಾಲ್ ಮಾಡಿದ್ದರು. ಅಂದರೆ ಆರ್​ಸಿಬಿ ಪರ ರನ್ ನಿಯಂತ್ರಿಸುವಲ್ಲಿ ಹಾಗೂ ವಿಕೆಟ್ ಕಬಳಿಸುವಲ್ಲಿ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಅವರ ಆಗಮನದಿಂದಾಗಿ ಆರ್​ಸಿಬಿ ತಂಡಕ್ಕೆ ಆನೆಬಲ ಬಂದಂತಾಗಿದೆ.

ಹಾಗೆಯೇ 10 ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಬರೋಬ್ಬರಿ 103 ಡಾಟ್ ಬಾಲ್ ಮಾಡಿದ್ದರು. ಅಂದರೆ ಆರ್​ಸಿಬಿ ಪರ ರನ್ ನಿಯಂತ್ರಿಸುವಲ್ಲಿ ಹಾಗೂ ವಿಕೆಟ್ ಕಬಳಿಸುವಲ್ಲಿ ಹೇಝಲ್​ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ನಿರ್ಣಾಯಕ ಪಂದ್ಯಗಳಿಗೂ ಮುನ್ನ ಅವರ ಆಗಮನದಿಂದಾಗಿ ಆರ್​ಸಿಬಿ ತಂಡಕ್ಕೆ ಆನೆಬಲ ಬಂದಂತಾಗಿದೆ.

5 / 5

Published On - 7:26 am, Sun, 25 May 25

Follow Us
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ