AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ತಂಡಗಳ ಟಾರ್ಗೆಟ್​ ಲಿಸ್ಟ್​ನಲ್ಲಿ ವಾಷಿಂಗ್ಟನ್ ಸುಂದರ್

IPL 2025: ವಾಷಿಂಗ್ಟನ್ ಸುಂದರ್ ಐಪಿಎಲ್ 2022 ರಿಂದ ಸನ್​ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಕಳೆದ ಸೀಸನ್​ನಲ್ಲಿ 8.75 ಕೋಟಿ ರೂ. ಎಸ್​ಆರ್​ಹೆಚ್ ಸುಂದರ್ ಅವರನ್ನು ರಿಟೈನ್ ಮಾಡಿಕೊಂಡಿತ್ತು. ಆದರೆ ಈ ಬಾರಿ ಅವರನ್ನು ರಿಲೀಸ್ ಮಾಡಲು ಎಸ್​ಆರ್​​ಹೆಚ್ ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Oct 29, 2024 | 2:30 PM

Share
ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಐಪಿಎಲ್ (IPL 2025) ಸೀಸನ್ 18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಸುಂದರ್ ಮುಂಬರುವ ಸೀಸನ್​ಗಾಗಿ ರಿಟೈನ್ ಆಗುತ್ತಿಲ್ಲ. ಬದಲಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಟೀಮ್ ಇಂಡಿಯಾ ಆಟಗಾರ ವಾಷಿಂಗ್ಟನ್ ಸುಂದರ್ ಐಪಿಎಲ್ (IPL 2025) ಸೀಸನ್ 18ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಪ್ರಸ್ತುತ ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಸುಂದರ್ ಮುಂಬರುವ ಸೀಸನ್​ಗಾಗಿ ರಿಟೈನ್ ಆಗುತ್ತಿಲ್ಲ. ಬದಲಾಗಿ ಹರಾಜಿನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ.

1 / 6
ಈ ಸುದ್ದಿ ಬೆನ್ನಲ್ಲೇ ಸ್ಟಾರ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಖರೀದಿಗಾಗಿ ಮೂರು ಫ್ರಾಂಚೈಸಿಗಳು ಆಸಕ್ತಿ ಹೊಂದಿದೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಈ ವರದಿಯಂತೆ ಮೂರು ಪ್ರಮುಖ ಫ್ರಾಂಚೈಸಿಗಳು ಸುಂದರ್​ಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಲಿದೆ.

ಈ ಸುದ್ದಿ ಬೆನ್ನಲ್ಲೇ ಸ್ಟಾರ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಖರೀದಿಗಾಗಿ ಮೂರು ಫ್ರಾಂಚೈಸಿಗಳು ಆಸಕ್ತಿ ಹೊಂದಿದೆ ಎಂದು ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ. ಈ ವರದಿಯಂತೆ ಮೂರು ಪ್ರಮುಖ ಫ್ರಾಂಚೈಸಿಗಳು ಸುಂದರ್​ಗಾಗಿ ಮೆಗಾ ಹರಾಜಿನಲ್ಲಿ ಭರ್ಜರಿ ಪೈಪೋಟಿ ನಡೆಸಲಿದೆ.

2 / 6
ಇಲ್ಲಿ ವಾಷಿಂಗ್ಟನ್ ಸುಂದರ್​ ಅವರ ಖರೀದಿಗಾಗಿ ಹೆಚ್ಚಿನ ಆಸಕ್ತಿ ಹೊಂದಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡದಲ್ಲಿ ರವೀಂದ್ರ ಜಡೇಜಾಗೆ ಉತ್ತಮ ಸ್ಪಿನ್ ಆಲ್​ರೌಂಡರ್​ನ ಸಾಥ್ ಬೇಕಿದೆ. ಈ ಜಾಗವನ್ನು ತುಂಬಲು ತಮಿಳುನಾಡುವ ಮೂಲದ ಸುಂದರ್​ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

ಇಲ್ಲಿ ವಾಷಿಂಗ್ಟನ್ ಸುಂದರ್​ ಅವರ ಖರೀದಿಗಾಗಿ ಹೆಚ್ಚಿನ ಆಸಕ್ತಿ ಹೊಂದಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡದಲ್ಲಿ ರವೀಂದ್ರ ಜಡೇಜಾಗೆ ಉತ್ತಮ ಸ್ಪಿನ್ ಆಲ್​ರೌಂಡರ್​ನ ಸಾಥ್ ಬೇಕಿದೆ. ಈ ಜಾಗವನ್ನು ತುಂಬಲು ತಮಿಳುನಾಡುವ ಮೂಲದ ಸುಂದರ್​ ಅವರನ್ನು ಖರೀದಿಸಲು ಸಿಎಸ್​ಕೆ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

3 / 6
ಇನ್ನು ಮುಂಬೈ ಇಂಡಿಯನ್ಸ್ ಕೂಡ ಸ್ಪಿನ್ ಆಲ್​ರೌಂಡರ್​ನ ಹುಡುಕಾಟದಲ್ಲಿದೆ. ಹೀಗಾಗಿಯೇ ಮುಂದಿನ ಮೆಗಾ ಹರಾಜಿನಲ್ಲಿ ವಾಷಿಂಗ್ಟನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಲಿದೆ ಎಂದು ವರದಿಯಾಗಿದೆ.

ಇನ್ನು ಮುಂಬೈ ಇಂಡಿಯನ್ಸ್ ಕೂಡ ಸ್ಪಿನ್ ಆಲ್​ರೌಂಡರ್​ನ ಹುಡುಕಾಟದಲ್ಲಿದೆ. ಹೀಗಾಗಿಯೇ ಮುಂದಿನ ಮೆಗಾ ಹರಾಜಿನಲ್ಲಿ ವಾಷಿಂಗ್ಟನ್ ಅವರ ಖರೀದಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಲಿದೆ ಎಂದು ವರದಿಯಾಗಿದೆ.

4 / 6
ಹಾಗೆಯೇ ಗುಜರಾತ್ ಟೈಟಾನ್ಸ್ ಕೂಡ ವಾಷಿಂಗ್ಟನ್ ಸುಂದರ್ ಮೇಲೆ ಕಣ್ಣಿಟ್ಟಿದ್ದಾರೆ. ರಶೀದ್ ಖಾನ್ ಜೊತೆಗೆ ಸುಂದರ್ ಕೂಡ ತಂಡಕ್ಕೆ ಸೇರಿಕೊಂಡರೆ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ. ಈ ಲೆಕ್ಕಾಚಾರದೊಂದಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಖರೀದಿಸಲು ಗುಜರಾತ್ ಟೈಟಾನ್ಸ್ ಕೂಡ ಯೋಜನೆ ರೂಪಿಸಿದೆ.

ಹಾಗೆಯೇ ಗುಜರಾತ್ ಟೈಟಾನ್ಸ್ ಕೂಡ ವಾಷಿಂಗ್ಟನ್ ಸುಂದರ್ ಮೇಲೆ ಕಣ್ಣಿಟ್ಟಿದ್ದಾರೆ. ರಶೀದ್ ಖಾನ್ ಜೊತೆಗೆ ಸುಂದರ್ ಕೂಡ ತಂಡಕ್ಕೆ ಸೇರಿಕೊಂಡರೆ ಪ್ಲೇಯಿಂಗ್ ಇಲೆವೆನ್ ಮತ್ತಷ್ಟು ಬಲಿಷ್ಠವಾಗಲಿದೆ. ಈ ಲೆಕ್ಕಾಚಾರದೊಂದಿಗೆ ವಾಷಿಂಗ್ಟನ್ ಸುಂದರ್ ಅವರನ್ನು ಖರೀದಿಸಲು ಗುಜರಾತ್ ಟೈಟಾನ್ಸ್ ಕೂಡ ಯೋಜನೆ ರೂಪಿಸಿದೆ.

5 / 6
ಹೀಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ವಾಷಿಂಗ್ಟನ್ ಸುಂದರ್ ಅವರ ಖರೀದಿಗಾಗಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಗಳು ಪೈಪೋಟಿ ನಡೆಸುವುದು ಬಹುತೇಕ ಖಚಿತ. ಆದರೆ ಈ ಪೈಪೋಟಿಯಲ್ಲಿ ಸುಂದರ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೀಗಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ ವಾಷಿಂಗ್ಟನ್ ಸುಂದರ್ ಅವರ ಖರೀದಿಗಾಗಿ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಗಳು ಪೈಪೋಟಿ ನಡೆಸುವುದು ಬಹುತೇಕ ಖಚಿತ. ಆದರೆ ಈ ಪೈಪೋಟಿಯಲ್ಲಿ ಸುಂದರ್ ಯಾವ ತಂಡದ ಪಾಲಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’